“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್ ಬೆಂಬಲ
Team Udayavani, Oct 27, 2020, 1:24 AM IST
ಅಬುಧಾಬಿ: ಮುಂಬೈ ಇಂಡಿಯನ್ಸ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ “ಕರಿಯ ಜೀವಗಳಿಗೂ ಬೆಲೆಯಿದೆ’ (ಬಿಎಲ್ಎಂ) ಅಭಿಯಾನಕ್ಕೆ ಕೈಜೋಡಿಸಿ ದ್ದಾರೆ. ಅವರು ಐಪಿಎಲ್ನಲ್ಲಿ ಈ ಅಭಿಯಾನಕ್ಕೆ ಕೈಜೋಡಿಸಿದ ಮೊದಲ ಆಟಗಾರ.
ಕೆಲವೇ ದಿನಗಳ ಹಿಂದೆ ಹೈದರಾಬಾದ್ ತಂಡದ ವೇಗಿ ಜಾಸನ್ ಹೋಲ್ಡರ್, ಈ ಐಪಿಎಲ್ನಲ್ಲಿ ಯಾರೂ ಬಿಎಲ್ಎಂ ಅಭಿಯಾನಕ್ಕೆ ಕೈಜೋಡಿಸಿಲ್ಲ ಎಂದು ನೊಂದುಕೊಂಡಿದ್ದರು. ಇದರ ಬೆನ್ನಲ್ಲೇ ರವಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅರ್ಧ ಶತಕ ಪೂರೈಸಿದಾಗ ಮಂಡಿಯೂರಿ ಕುಳಿತು, ಬಲಗೈ ಮೇಲೆತ್ತಿ ತಾನೂ ಅಭಿಯಾನದ ಜತೆಗಿದ್ದೇನೆ ಎಂದು ಸಾರಿದರು. ಇದನ್ನು ಪೊಲಾರ್ಡ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್