“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’


Team Udayavani, Apr 15, 2020, 7:04 AM IST

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

ಈ ಬಾರಿ ಐಪಿಎಲ್‌ ಇಲ್ಲ ಎನ್ನುವುದು ಖಚಿತ: ಮೂಲಗಳು
ನಮಗೂ ಗೊತ್ತಾಗುತ್ತಿಲ್ಲ: ಬಿಸಿಸಿಐ ಖಜಾಂಚಿ ಧುಮಾಲ್‌

ಮುಂಬಯಿ: ಕೇಂದ್ರ ಸರಕಾರ ದಿಗ್ಬಂಧನವನ್ನು ಮೇ 3ರ ವರೆಗೆ ವಿಸ್ತರಿಸಿದೆ. ಅದರ ಜತೆಗೆ ಬಿಸಿಸಿಐ ಕೂಡ ಐಪಿಎಲ್‌ ಅನ್ನು ಅನಿರ್ದಿಷ್ಟಾವಧಿ ಮುಂದೂಡಿರುವುದಾಗಿ ಘೋಷಿಸಿದೆ. ಅಲ್ಲಿಗೆ ಈ ವರ್ಷ ಐಪಿಎಲ್‌ ನಡೆಯುವುದಿಲ್ಲವೆನ್ನುವುದೂ ಖಾತ್ರಿಯಾಗಿದೆ. ಮುಂದಿನ ದಿನಗಳಲ್ಲಿ ದ್ವಿಪಕ್ಷೀಯ ಕ್ರಿಕೆಟ್‌ ಸರಣಿಗಳ ವೇಳಾಪಟ್ಟಿ, ಅಂತಾರಾಷ್ಟ್ರೀಯ ಕ್ರಿಕೆಟಿಗರ ಲಭ್ಯತೆ ಇವೆಲ್ಲವನ್ನು ಗಮನಿಸಿದರೆ, ಬಿಸಿಸಿಐಗೆ ಐಪಿಎಲ್‌ ಕೂಟ ನಡೆಸಲು ಸಾಧ್ಯವೇ ಇಲ್ಲ. ಕೆಲವರು ಸಪ್ಟೆಂಬರ್‌ನಲ್ಲಿ ಏಷ್ಯಾಕಪ್‌ ರದ್ದಾದರೆ ನಡೆಸಬಹುದು, ಇನ್ನು ಕೆಲವರು ಅಕ್ಟೋಬರ್‌ನಲ್ಲಿ ಟಿ20 ವಿಶ್ವಕಪ್‌ ರದ್ದಾದರೆ ನಡೆಸಬಹುದು ಎಂದು ಸಲಹೆ ನೀಡಿದ್ದಾರೆ. ಅವನ್ನು ನಂಬಿಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಬಿಸಿಸಿಐ ಇಲ್ಲ.

ಈ ಅನಿರ್ದಿಷ್ಟಾವಧಿ ಮುಂದೂಡಿಕೆಯ ಅರ್ಥವೆಂದರೆ ಐಪಿಎಲ್‌ ನಡೆಸಲು ಸಾಧ್ಯವಿಲ್ಲವೆನ್ನುವುದು. ಆದರೆ ಬಿಸಿಸಿಐನೊಳಗೆ ಇನ್ನೂ ಸಣ್ಣ ಆಶಾವಾದವಿದ್ದಿರಬಹುದು. ಆದ್ದರಿಂದಲೇ ಖಚಿತವಾಗಿ ಹೇಳಿಲ್ಲ ಎಂಬ ವಾದವೂ ಇದೆ. ಈ ಬಗ್ಗೆ ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಪ್ರತಿಕ್ರಿಯಿಸಿ, ಸದ್ಯಕ್ಕೆ ಎಲ್ಲವೂ ಗೊಂದಲಮಯವಾಗಿದೆ. ಯಾವಾಗ ದಿಗ್ಬಂಧನ ಮುಗಿಯುತ್ತದೆ?, ಯಾವಾಗ ಮಾತನಾಡಬಹುದು? ಗೊತ್ತಿಲ್ಲ. ಸರಕಾರದಿಂದ ಸ್ಪಷ್ಟತೆ ಬಂದ ಮೇಲೆ ನಾವೊಂದು ನಿರ್ಧಾರ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.