ಐಪಿಎಲ್‌-2020 ದಿನಾಂಕ; ಫ್ರಾಂಚೈಸಿಗಳಿಗೆ ಚಿಂತೆ

ವಿದೇಶಿ ಆಟಗಾರರು ಅಂತಾರಾಷ್ಟ್ರೀಯ ಸರಣಿಯಲ್ಲಿ ಬ್ಯುಸಿ ; ಮಾ. 28ರ ಬದಲು ಎ. ಒಂದಕ್ಕೆ ಆರಂಭಿಸಿದರೆ ಅನುಕೂಲ

Team Udayavani, Dec 22, 2019, 11:35 PM IST

IPL-TROPHY

ಹೊಸದಿಲ್ಲಿ: 2020ರ ಐಪಿಎಲ್‌ ಪಂದ್ಯಾವಳಿಯ ದಿನಾಂಕ ಇನ್ನೂ ಅಧಿಕೃತವಾಗಿ ಪ್ರಕಟಗೊಂಡಿಲ್ಲ. ಆದರೆ ಮೂಲವೊಂದರ ಪ್ರಕಾರ ಇದು ಮಾರ್ಚ್‌ 28ರಿಂದ ಆರಂಭವಾಗಿ ಮೇ 24ರ ತನಕ ನಡೆಯಲಿದೆ.

ಆದರೆ ಈ ಸಮಯದಲ್ಲೇ ಐಪಿಎಲ್‌ ಹಣಾಹಣಿ ಮೊದಲ್ಗೊಂಡರೆ ಭಾರೀ ಹೊಡೆತ ಎದುರಾಗಲಿದೆ ಎಂಬುದು ಫ್ರಾಂಚೈಸಿಗಳ ಚಿಂತೆಗೆ ಕಾರಣವಾಗಿದೆ. ಕಾರಣ, ವಿವಿಧ ಫ್ರಾಂಚೈಸಿಗಳಿಗೆ ಆಯ್ಕೆಯಾಗಿರುವ ಬಹುತೇಕ ವಿದೇಶಿ ಕ್ರಿಕೆಟಿಗರು ಈ ಸಮಯದಲ್ಲಿ ಬೇರೆ ಬೇರೆ ಅಂತಾರಾಷ್ಟ್ರೀಯ ಸರಣಿಗಳಲ್ಲಿ ವ್ಯಸ್ತರಾಗಿರುತ್ತಾರೆ. ಇದನ್ನು ಮುಗಿಸಿಯೇ ಅವರು ಐಪಿಎಲ್‌ಗೆ ಹೊರಡಬೇಕಾಗುತ್ತದೆ.

ವಿಳಂಬ ಆರಂಭದಿಂದ ಅನುಕೂಲ
ಮಾರ್ಚ್‌ ಅಂತ್ಯದಲ್ಲಿ ಆಸ್ಟ್ರೇಲಿಯ- ನ್ಯೂಜಿಲ್ಯಾಂಡ್‌ ಟಿ20 ಸರಣಿ ಜಾರಿಯಲ್ಲಿರುತ್ತದೆ. ಇಂಗ್ಲೆಂಡ್‌-ಶ್ರೀಲಂಕಾ ನಡುವೆ ಟೆಸ್ಟ್‌ ಸರಣಿ ನಡೆಯುತ್ತಿರುತ್ತದೆ. ಹೀಗಾಗಿ ಕೆಲವು ತಾರಾ ಆಟಗಾರರು ಐಪಿಎಲ್‌ನ ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಎಪ್ರಿಲ್‌ ಒಂದರ ವೇಳೆ ಐಪಿಎಲ್‌ ಆರಂಭವಾದರೆ ಅನುಕೂಲ ಎಂಬುದು ಅನೇಕ ಫ್ರಾಂಚೈಸಿ ಮಾಲಕರ ಅಭಿಪ್ರಾಯ.

“ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ನಡುವಿನ ಕೊನೆಯ ಟಿ20 ಪಂದ್ಯ ಮುಗಿಯುವುದು ಮಾ. 29ಕ್ಕೆ. ಹಾಗೆಯೇ ಇಂಗ್ಲೆಂಡ್‌-ಶ್ರೀಲಂಕಾ ಸರಣಿ ಅಂತ್ಯವಾಗುವುದು ಮಾ. 31ಕ್ಕೆ. ಹೀಗಾಗಿ ಎಪ್ರಿಲ್‌ ಒಂದರಿಂದ ಐಪಿಎಲ್‌ ಆರಂಭವಾದರೆ ಅನುಕೂಲ. ಐಪಿಎಲ್‌ ಆಡಳಿತ ಮಂಡಳಿ ಇದನ್ನು ಪರಿಗಣಿಸುವ ವಿಶ್ವಾಸವಿದೆ’ ಎಂದು ಫ್ರಾಂಚೈಸಿಯೊಂದರ ಅಧಿಕಾರಿ ಹೇಳಿದ್ದಾರೆ.

ಐಪಿಎಲ್‌ ಹರಾಜು: ಅನ್‌ಸೋಲ್ಡ್‌ ಇಲೆವೆನ್‌!
ಐಪಿಎಲ್‌ ಹರಾಜು ಪ್ರಕ್ರಿಯೆ ಈಗಾಗಲೇ ಮುಗಿದಿದೆ. ವಿದೇಶಿಗರ ಹಾಗೂ ಭಾರತದ ಯುವ ಕ್ರಿಕೆಟಿಗರತ್ತ ಫ್ರಾಂಚೈಸಿಗಳು ಒಲವು ತೋರಿದ್ದು ಈ ಬಾರಿಯ ವಿಶೇಷ.

ಹಾಗೆಯೇ ಸ್ಟಾರ್‌ ಕ್ರಿಕೆಟಿಗರನೇಕರು ಮಾರಾಟವಾಗದೇ ಉಳಿಯುವ ಮೂಲಕವೂ ಈ ಸಲದ ಐಪಿಎಲ್‌ ಹರಾಜು ಸುದ್ದಿಯಾಗಿದೆ. ಅಮೋಘ ಫಾರ್ಮ್ನಲ್ಲಿರುವ ವೆಸ್ಟ್‌ ಇಂಡೀಸ್‌ ಆರಂಭಕಾರ ಶೈ ಹೋಪ್‌, ಎವಿನ್‌ ಲೆವಿಸ್‌, ಸ್ಫೋಟಕ ಆಲ್‌ರೌಂಡರ್‌ ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ನಮ್ಮದೇ ದೇಶದ ಯೂಸುಫ್ ಪಠಾಣ್‌ ಮೊದಲಾದವರನ್ನೆಲ್ಲ ಯಾರೂ ಕೊಳ್ಳಲಿಲ್ಲ!

ಇಂಥ 11 ಮಂದಿ ಆಟಗಾರರ “ಅನ್‌ಸೋಲ್ಡ್‌ ಇಲೆವೆನ್‌’ ಒಂದು ಪ್ರಕಟಗೊಂಡಿದೆ. ಮುಂದೆ ನಡುವಲ್ಲಿ ಐಪಿಎಲ್‌ನಿಂದ ಹೊರಹೋಗುವವರ ಸ್ಥಾನಕ್ಕೆ ಇವರು ಬರಬಹುದಾದರೂ ಸದ್ಯದ ಮಟ್ಟಿಗೆ ಇವರು ಮಾರಾಟವಾಗದೇ ಉಳಿದದ್ದೇ ಒಂದು ಅಚ್ಚರಿ.

ಅನ್‌ಸೋಲ್ಡ್‌ ಇಲೆವೆನ್‌: ಮಾರ್ಟಿನ್‌ ಗಪ್ಟಿಲ್‌, ಎವಿನ್‌ ಲೆವಿಸ್‌, ಅಲೆಕ್ಸ್‌ ಹೇಲ್ಸ್‌, ಕಾಲಿನ್‌ ಇನ್‌ಗಾÅಮ್‌, ಶೈ ಹೋಪ್‌, ಬೆನ್‌ ಕಟಿಂಗ್‌, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಆ್ಯಡಂ ಝಂಪ, ಟಿಮ್‌ ಸೌಥಿ, ನೂರ್‌ ಅಹ್ಮದ್‌, ಅಲ್ಜಾರಿ ಜೋಸೆಫ್.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.