ಕೆಕೆಆರ್‌ ವ್ಯವಸ್ಥಾಪಕರ ವಿರುದ್ಧ ಕುಲದೀಪ್‌ ಕಿಡಿ


Team Udayavani, Sep 15, 2021, 6:35 AM IST

ಕೆಕೆಆರ್‌ ವ್ಯವಸ್ಥಾಪಕರ ವಿರುದ್ಧ ಕುಲದೀಪ್‌ ಕಿಡಿ

ಹೊಸದಿಲ್ಲಿ: ಲೆಗ್‌ಸ್ಪಿನ್ನರ್‌ ಕುಲದೀಪ್‌ ಯಾದವ್‌ ಸದ್ಯ ಅಂತಾರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುತ್ತಿಲ್ಲ. ಐಪಿಎಲ್‌ನಲ್ಲಿ ಕೋಲ್ಕತಾ ನೈಟ್‌ರೈಡರ್ ಪರ ಆಡುತ್ತಿದ್ದಾರೆ. ಇನ್ನೇನು ಐಪಿಎಲ್‌ ಮುಂದುವರಿದ ಭಾಗ ಶುರುವಾಗಲು ಕೆಲವೇ ದಿನಗಳಿವೆ, ಈ ನಡುವೆ ತಂಡದ ನಾಯಕತ್ವ, ವ್ಯವಸ್ಥಾಪಕರ ವಿರುದ್ಧವೇ ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಅವರಿಗೆ ಸಂದರ್ಶನ ನೀಡಿರುವ ಕುಲದೀಪ್‌, “ತಂಡದಲ್ಲಿ ಸಂಪರ್ಕ, ಸಂವಹನದ ವ್ಯವಸ್ಥೆ ಬಹಳ ಕಳಪೆಯಾಗಿದೆ. ಎಷ್ಟೋ ವೇಳೆ ನಾನು ಈ ಪಂದ್ಯದಲ್ಲಿ ಆಡುತ್ತೇನೋ, ಇಲ್ಲವೋ ಎಂದು ಗೊತ್ತಾಗಿಲ್ಲ. ಆಯ್ಕೆಯಾಗದಿದ್ದರೆ ಯಾಕೆಂದೂ ಹೇಳುವುದಿಲ್ಲ. ಯಾವ ವಿಚಾರದಲ್ಲಿ ಸುಧಾರಿಸಿಕೊಳ್ಳಬೇಕು ಎಂದೂ ಸ್ಪಷ್ಟವಾಗಿ ತಿಳಿಸುವುದಿಲ್ಲ. ಎಷ್ಟೋ ಪಂದ್ಯಗಳಲ್ಲಿ ನಾನು ಆಡುವುದಕ್ಕೆ ಸೂಕ್ತವಾಗಿದ್ದರೂ, ಅಲ್ಲಿ ಮಿಂಚಬಲ್ಲೆ ಎಂಬ ಖಾತ್ರಿಯಿದ್ದರೂ ಆಯ್ಕೆಯಾಗಿಲ್ಲ’ ಎಂದು ಹೇಳಿದ್ದಾರೆ.

ತಂಡದ ವ್ಯವಸ್ಥಾಪಕರು ಎರಡು ತಿಂಗಳಿಗಾಗಿಯಷ್ಟೇ ಸಿದ್ಧತೆ ಮಾಡಿಕೊಂಡು ಬರುತ್ತಾರೆ. ಆದ್ದರಿಂದ ಪರಿಸ್ಥಿತಿ ಕಷ್ಟವಾಗುತ್ತದೆ. ದೀರ್ಘ‌ಕಾಲದಿಂದ ಒಬ್ಬ ಕೋಚ್‌ ಇದ್ದರೆ, ಅವರೊಂದಿಗೆ ನಮ್ಮ ಸಂಪರ್ಕ ಇದ್ದರೆ, ನಮ್ಮ ಸಾಮರ್ಥ್ಯ ಸರಿಯಾಗಿ ಅರ್ಥವಾಗುತ್ತದೆ. ತಂಡದ ನಾಯಕತ್ವ ವಿದೇಶಿಯರಿಗೆ ಹೋದರಂತೂ ಪರಿಸ್ಥಿತಿ ಇನ್ನೂ ಕಷ್ಟ. ಅವರೊಂದಿಗೆ ಸರಿಯಾಗಿ ಮಾತನಾಡಲೂ ಆಗುವುದಿಲ್ಲ. ಸದ್ಯ ನಾಯಕರಾಗಿರುವ ಇಂಗ್ಲೆಂಡ್‌ನ‌ ಇಯಾನ್‌ ಮಾರ್ಗನ್‌ ಇದನ್ನು ಹೇಗೆ ನಿಭಾಯಿಸುತ್ತಾರೆಂದು ಕಾದು ನೋಡಬೇಕು. ಈಗಿನ ಪರಿಸ್ಥಿತಿಯಲ್ಲಿ ತಂಡದ ವ್ಯವಸ್ಥಾಪಕರಿಗೆ ನನ್ನ ಸಾಮರ್ಥ್ಯದ ಮೇಲೆ ನಂಬಿಕೆಯಿಲ್ಲವೆಂದೇ ಅನಿಸಿದೆ ಎಂದು ಕುಲದೀಪ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.