ದಾರಿ ಯಾವುದಯ್ಯಾ? ಪ್ಲೇ ಆಫ್ ತಲುಪಲು ಆರ್ ಸಿಬಿಗೆ ಇನ್ನೂ ಇದೆ ಅವಕಾಶ; ಇಲ್ಲಿದೆ ಲೆಕ್ಕಾಚಾರ


Team Udayavani, May 17, 2022, 11:48 AM IST

IPL 2022: rcb qualification scenario

ಮುಂಬೈ: ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಸೋತು ಪ್ಲೇ ಆಫ್ ದಾರಿಯನ್ನು ಮತ್ತಷ್ಟು ದುರ್ಗಮ ಮಾಡಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಟೇಬಲ್ ಟಾಪರ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. 14 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿರುವ ಆರ್ ಸಿಬಿ ತಂಡದ ನೆಟ್ ರನ್ ರೇಟ್ ಕಡಿಮೆ ಇರುವುದೇ ತಲೆ ನೋವಾಗಿ ಪರಿಣಮಿಸಿದೆ.

ಆರ್ ಸಿಬಿ ಅಭಿಮಾನಿಗಳು ಪ್ರತಿವರ್ಷದಂತೆ ಈ ಬಾರಿಯೂ ಲೆಕ್ಕಾಚಾರ ಆರಂಭಿಸಿದ್ದಾರೆ. ಯಾವ ತಂಡ ಸೋತರೆ ನಮಗೆ ಪ್ಲೇ ಆಫ್ ಅವಕಾಶವಿದೆ ಎಂದು ಕಾಲ್ಕುಲೇಶನ್ ಆರಂಭಿಸಿದ್ದಾರೆ.

ಆರ್ ಸಿಬಿಗೆ ಅವಕಾಶ ಹೇಗೆ?

13 ಪಂದ್ಯಗಳಲ್ಲಿ ಏಳು ಗೆಲುವುಗಳ ಹೊರತಾಗಿಯೂ, ಪ್ಲೇ ಆಫ್ ವಿಚಾರಗಳು ಈಗ ಆರ್ ಸಿಬಿ ನಿಯಂತ್ರಣದಲ್ಲಿಲ್ಲ. ಫಾಫ್ ಪಡೆ ಪ್ಲೇಆಫ್‌ ಗೆ ಹೋಗಲು ಇತರ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ. ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ ಬಳಿಕ ಹೊಸ ಲೆಕ್ಕ ಆರಂಭವಾಗಿದೆ.

ಆರ್ ಸಿಬಿ ಪ್ಲೇಆಫ್ ಪ್ರವೇಶಕ್ಕೆ ಎಲ್ಲಕ್ಕಿಂತ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಸೋಲಬೇಕಾಗಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ನೆಟ್ ರನ್ ರೇಟ್ -0.323 ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಪಂದ್ಯದಲ್ಲಿ 200 ರನ್ ಮಾಡಿದರೂ ಮತ್ತು 100 ರನ್‌ ಅಂತರದಿಂದ ಗೆದ್ದರೂ, ಅವರ ಎನ್ ಆರ್ ಆರ್ ಕೇವಲ 0.071 ಕ್ಕೆ ಸುಧಾರಿಸುತ್ತದೆ. ಹೀಗಾಗಿ ದೆಹಲಿ ಕ್ಯಾಪಿಟಲ್ಸ್ ಕೊನೆಯ ಪಂದ್ಯವನ್ನು ಕೇವಲ ಒಂದು ರನ್ ನಿಂದ ಗೆದ್ದರೂ ಅದು ಆರ್ ಸಿಬಿಗಿಂತ ಸಾಕಷ್ಟು ಮುಂದೆ ಸಾಗುತ್ತದೆ.

ಇದನ್ನೂ ಓದಿ:‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

ಒಂದು ವೇಳೆ ಎರಡೂ ತಂಡಗಳು (ಆರ್ಸಿಬಿ ಮತ್ತು ಡಿಸಿ) ತಮ್ಮ ಕೊನೆಯ ಪಂದ್ಯವನ್ನು ಸೋತರೆ, ಬೆಂಗಳೂರು ತಂಡ ಪ್ಲೇ ಆಫ್ ಗೆ ಹೋಗಲು ಭಾರೀ ಸೋಲನ್ನು ಎದುರಿಸಬೇಕಾಗುತ್ತದೆ. ಉದಾಹರಣೆಗೆ, ಆರ್ ಸಿಬಿ ಒಂದು ರನ್‌ ನಿಂದ ಸೋತರೆ, ಕ್ಯಾಪಿಟಲ್ಸ್ ಸುಮಾರು 150 ರನ್ ಅಂತರದಿಂದ ಸೋಲಬೇಕಾಗುತ್ತದೆ (ನಿಖರವಾದ ಸ್ಕೋರ್‌ಗಳನ್ನು ಅವಲಂಬಿಸಿ) ಆದರೆ ಅದು ಸಂಭವಿಸುವ ಸಾಧ್ಯತೆಗಳು ಕಡಿಮೆ.

ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಅಂತಿಮ ರೌಂಡ್-ರಾಬಿನ್ ಪಂದ್ಯದಲ್ಲಿ ಆರ್ ಸಿಬಿ ತಂಡವು ಈಗಾಗಲೇ ಪ್ಲೇ ಆಫ್ ತಲುಪಿರುವ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಸತತ ಗೆಲುವು ಕಂಡಿರುವ ಟೈಟಾನ್ಸ್ ವಿರುದ್ದ ಬೆಂಗಳೂರು ಗೆಲ್ಲಲೇ ಬೇಕಿದೆ. ಪ್ಲೇಆಫ್‌ಗೆ ಹೋಗಲು ಬೆಂಗಳೂರು ಪವಾಡದ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.