ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌


Team Udayavani, Dec 1, 2021, 6:15 AM IST

ಐಪಿಎಲ್‌: ರಿಟೈನ್‌ ಆಟಗಾರರ ಪಟ್ಟಿ ರಿಲೀಸ್‌

ಮುಂಬಯಿ: ಐಪಿಎಲ್‌ ತಂಡಗಳಿಗೆ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ನೀಡಲು ನ.30 ಅಂತಿಮ ಗಡುವಾಗಿತ್ತು. ಈ ಹಿನ್ನೆಲೆಯಲ್ಲಿ ತಂಡಗಳು ಉಳಿಕೆ ಆಟಗಾರರ ಪಟ್ಟಿ ನೀಡಿವೆ.

ಎಲ್ಲ ತಂಡಗಳಿಗೂ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಾಗಿದೆ. ಉಳಿಕೆ ಆಟಗಾರರ ಹೆಸರನ್ನು ಫ್ರಾಂಚೈಸಿಗಳು ಪ್ರಕಟಿಸಿವೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿರಾಟ್‌ ಕೊಹ್ಲಿ, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮೊಹಮ್ಮದ್‌ ಸಿರಾಜ್‌ರನ್ನು ಉಳಿಸಿಕೊಂಡಿದೆ. ಇನ್ನೊಂದು ಸ್ಥಾನದ ಬಗ್ಗೆ ಖಚಿತವಾಗಿಲ್ಲ.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಯಾವ ತಂಡಗಳಿಗೆ, ಯಾರು?
ಚೆನ್ನೈಸೂಪರ್‌ಕಿಂಗ್ಸ್‌: ರವಿಂದ್ರ ಜಡೇಜ, ಎಂ.ಎಸ್‌. ಧೋನಿ, ಋತುರಾಜ್‌ ಗಾಯಕ್ವಾಡ್‌, ಮೊಯಿನ್‌ ಅಲಿ

ಕೋಲ್ಕತಾ ನೈಟ್‌ರೇಡರ್: ಸುನೀಲ್‌ ನಾರಾಯಣ್‌, ಆ್ಯಂಡ್ರೆ ರಸೆಲ್‌, ವರುಣ್‌ ಚಕ್ರವರ್ತಿ, ವೆಂಕಟೇಶ್‌ ಅಯ್ಯರ್‌.

ಸನ್‌ರೈಸರ್ ಹೈದರಾಬಾದ್‌: ಕೇನ್‌ ವಿಲಿಯಮ್ಸನ್‌, ಅಬ್ದುಲ್‌ ಸಮದ್‌, ಉಮ್ರಾನ್‌ ಮಲಿಕ್‌.

ಮುಂಬೈ ಇಂಡಿಯನ್ಸ್‌: ರೋಹಿತ್‌ ಶರ್ಮ, ಜಸ್‌ಪ್ರೀತ್‌ ಬುಮ್ರಾ, ಕೈರನ್‌ ಪೊಲಾರ್ಡ್‌, ಸೂರ್ಯಕುಮಾರ್‌ ಯಾದವ್‌.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್‌ ಕೊಹ್ಲಿ, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮೊಹಮ್ಮದ್‌ ಸಿರಾಜ್‌.

ಡೆಲ್ಲಿ ಕ್ಯಾಪಿಟಲ್ಸ್‌: ರಿಷಭ್‌ ಪಂತ್‌, ಪೃಥ್ವಿ ಶಾ, ಅಕ್ಷರ್‌ ಪಟೇಲ್‌, ಅನ್ರಿಚ್‌ ನೋರ್ಜೆ

ರಾಜಸ್ಥಾನ್‌: ಸಂಜು ಸ್ಯಾಮ್ಸನ್‌, ಬಟ್ಲರ್‌, ಯಶಸ್ವಿ ಜೈಸ್ವಾಲ್‌

ಪಂಜಾಬ್‌ ಕಿಂಗ್ಸ್‌: ಅಗರ್ವಾಲ್‌, ಆರ್ಷದೀಪ್‌ ಸಿಂಗ್‌.

ಟಾಪ್ ನ್ಯೂಸ್

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ

Sha

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lr chethan

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

ಆಸ್ಟ್ರೇಲಿಯಾಗೆ ಹೋಲಿಸಿದರೆ ಭಾರತದ ಬೌಲಿಂಗ್….: Greg Chappell

ಆಸ್ಟ್ರೇಲಿಯಾಗೆ ಹೋಲಿಸಿದರೆ ಭಾರತದ ಬೌಲಿಂಗ್….: Greg Chappell

thumb-1

Ashes Test: ಮೊದಲೆರಡು ಪಂದ್ಯಗಳಿಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್

Naveen-ul-Haq Smashes 25 off 8 Balls In T20 Blast

Sweet Mango; ಭರ್ಜರಿ ಬ್ಯಾಟಿಂಗ್ ಮಾಡಿದ ನವೀನ್ ಉಲ್ ಹಕ್

MUST WATCH

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ಹೊಸ ಸೇರ್ಪಡೆ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1-sadsdasd

Belagavi-ದೆಹಲಿ, ಶಿರಡಿಗೆ ವಿಮಾನ ಸಂಚಾರ ಆರಂಭಿಸಿ

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ