ನಾನು ತಂಡವನ್ನು ಪ್ರೀತಿಸುತ್ತೇನೆ: ರೋಹಿತ್‌ ಶರ್ಮ


Team Udayavani, Apr 25, 2022, 8:43 PM IST

ನಾನು ತಂಡವನ್ನು ಪ್ರೀತಿಸುತ್ತೇನೆ: ರೋಹಿತ್‌ ಶರ್ಮ

ಮುಂಬಯಿ: ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ನೋವಿನಲ್ಲಿರುವವರ ಸಾಲು ಬಹಳ ದೊಡ್ಡದು. ಇದರಲ್ಲಿ ಮುಂದಿರುವವರು ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮ.

ತಂಡಕ್ಕೆ ಅತ್ಯಧಿಕ 5 ಐಪಿಎಲ್‌ ಟ್ರೋಫಿಗಳನ್ನು ತಂದಿತ್ತ ರೋಹಿತ್‌ಗೆ ಈ ಬಾರಿ ಅದೃಷ್ಟ ಸಂಪೂರ್ಣ ಕೈಕೊಟ್ಟಿದೆ. ಸತತ 8 ಪಂದ್ಯಗಳನ್ನು ಸೋಲುವ ಮೂಲಕ ಮುಂಬೈ ಕೂಟದಿಂದ ನಿರ್ಗಮಿಸಿದೆ.

ರವಿವಾರ ರಾತ್ರಿ ಲಕ್ನೋ ವಿರುದ್ಧ ಗೆಲ್ಲುವ ಅವಕಾಶವಿದ್ದರೂ ತಂಡದ ಬ್ಯಾಟರ್‌ಗಳು ಕೈಕೊಟ್ಟಿದ್ದರಿಂದ ಮುಂಬೈ ಸೋಲನ್ನೇ ಅಪ್ಪಿಕೊಳ್ಳಬೇಕಾಯಿತು. ಈ ಆಘಾತದ ಬಳಿಕ ರೋಹಿತ್‌ ಶರ್ಮ ಮುಂಬೈ ತಂಡದ ಅಭಿಮಾನಿಗಳನ್ನು ಸಮಾಧಾನಗೊಳಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ಬೀಳುತ್ತೆ ದಂಡ: ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ

“ಈ ಬಾರಿ ನಮ್ಮ ಸಾಧನೆ ಉನ್ನತ ಮಟ್ಟದಲ್ಲಿರಲಿಲ್ಲ. ನಾವು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫ‌ಲರಾದೆವು. ನಮ್ಮ ಪಾಲಿಗೆ ಇದು ಕೆಟ್ಟ ಕಾಲ. ಮುಂದೆ ಇದು ಸರಿದು ಹೋಗಲಿದೆ. ಆದರೆ ಈ ಬಾರಿಯ ವೈಫ‌ಲ್ಯಕ್ಕೆ ವಿಷಾದವಿದೆ. ಆದರೆ ನಾನು ಈ ತಂಡವನ್ನು ತುಂಬ ಪ್ರೀತಿಸುತ್ತೇನೆ. ನಮ್ಮ ತಂಡದ ಮೇಲೆ ಅಚಲವಾದ ನಂಬಿಕೆ ಇರಿಸಿದವರೆಗೆ, ನಿಷ್ಠೆ ತೋರಿದವರಿಗೆ, ತಂಡದ ಹಿತೈಷಿಗಳನ್ನೆಲ್ಲ ಈ ಸಂದರ್ಭದಲ್ಲಿ ಪ್ರಶಂಸಿಸಬಯಸುತ್ತೇನೆ’ ಎಂದು ರೋಹಿತ್‌ ಶರ್ಮ ಬರೆದುಕೊಂಡಿದ್ದಾರೆ.

ರೋಹಿತ್‌ ಶರ್ಮ ಅವರ ಈ ಕ್ರೀಡಾಸ್ಫೂರ್ತಿ ಮತ್ತು ತಂಡ ಪ್ರೀತಿಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ಭರ್ಜರಿಯಾಗಿ ಕಮ್‌ಬ್ಯಾಕ್‌ ಮಾಡೋಣ ಎಂದು ಹುರಿದುಂಬಿಸಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.