IPL Final ಇಂದು ಚೆನ್ನೈ- ಗುಜರಾತ್ ಫೈನಲ್ ಪಂದ್ಯ: ಹೇಗಿದೆ ಅಹಮದಾಬಾದ್‌ ನ ಹವಾಮಾನ ವರದಿ?


Team Udayavani, May 28, 2023, 4:31 PM IST

IPL 2023 Final, CSK vs GT weather forecast

ಅಹಮದಾಬಾದ್‌: ಇಂದು ಅಹಮದಾಬಾದ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಫೈನಲ್‌ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ. ಎಂಎಸ್ ಧೋನಿಯ ಸಿಎಸ್‌ಕೆಗೆ ಇದು 10 ನೇ ಐಪಿಎಲ್ ಫೈನಲ್ ಆಗಿದ್ದು, 5 ನೇ ಬಾರಿಗೆ ಗೆದ್ದು ದಾಖಲೆ ಸಮಗೊಳಿಸುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ, ಗುಜರಾತ್ ಸತತವಾಗಿ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲಲು ಯೋಜನೆ ರೂಪಿಸುತ್ತಿದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚೆನ್ನೈ ಸುಲಭದಲ್ಲಿ ಸೋಲಿಸಿತ್ತು, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗಿಲ್ ಶತಕದ ನೆರವಿನಿಂದ ಗುಜರಾತ್ ತಂಡವು ಮುಂಬೈ ವಿರುದ್ಧ ಗೆದ್ದು ಫೈನಲ್ ಪ್ರವೇಶ ಪಡೆದಿತ್ತು.

ಇದನ್ನೂ ಓದಿ:ಸಂಸತ್ ಭವನದ ಉದ್ಘಾಟನೆಯನ್ನು ಮೋದಿ ಪಟ್ಟಾಭಿಷೇಕವೆಂದು ಪರಿಗಣಿಸಿದ್ದಾರೆ: Rahul Gandhi ಟೀಕೆ

ಇಂದಿನ ಫೈನಲ್ ಪಂದ್ಯ ವರ್ಣರಂಜಿತವಾಗಿ ನಡೆಯಲಿದೆ. ಖ್ಯಾತ ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ. ಆದರೆ ಇಂದಿನ ಪಂದ್ಯಕ್ಕೆ ವರುಣರಾಯ ಸಮಸ್ಯೆ ನೀಡುವ ಸಾಧ್ಯತೆಯೂ ಇದೆ.

ಅಕ್ಯುವೆದರ್ ಪ್ರಕಾರ, ಅಹಮದಾಬಾದ್‌ ನಲ್ಲಿ ಭಾನುವಾರ ಸಂಜೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಸಂಜೆ ವೇಳೆಗೆ ಶೇ.40 ರಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ನಗರದಲ್ಲಿ ಒಟ್ಟು 2 ಗಂಟೆಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸಂಜೆಯ ವೇಳೆಗೆ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ, ನಂತರ ಮಳೆಯು ಪ್ರಾರಂಭವಾಗಬಹುದು.

ಟಾಪ್ ನ್ಯೂಸ್

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cricekt

Cricket: ಭಾರತ-ಪಾಕಿಸ್ಥಾನ ಬದ್ಧ ವೈರಿಗಳ ಜಂಟಿ ಆತಿಥ್ಯ

bopan

Tennis: ಬೋಪಣ್ಣ-ಭಾಂಬ್ರಿ ಜೋಡಿಗೆ ಆಘಾತ

rowing

Asian Games: ರೋಯಿಂಗ್‌: ಭಾರತಕ್ಕೆ ಅವಳಿ ಕಂಚು

National Physical Disability T20 ಕ್ರಿಕೆಟ್ ಚಾಂಪಿಯನ್‍ಶಿಪ್ 2023 ರ ಟ್ರೋಫಿ ಅನಾವರಣ

National Physical Disability T20 ಕ್ರಿಕೆಟ್ ಚಾಂಪಿಯನ್‍ಶಿಪ್ 2023 ರ ಟ್ರೋಫಿ ಅನಾವರಣ

International cricket ಸ್ಟೇಡಿಯಂಗಾಗಿ ಜಿಸಿಎಗೆ ಬಿಸಿಸಿಐ ಸಂಪೂರ್ಣ ಸಹಕಾರ

International cricket ಸ್ಟೇಡಿಯಂಗಾಗಿ ಜಿಸಿಎಗೆ ಬಿಸಿಸಿಐ ಸಂಪೂರ್ಣ ಸಹಕಾರ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.