DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


Team Udayavani, Apr 24, 2024, 7:47 AM IST

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಹೊಸದಿಲ್ಲಿ: ರಿಷಭ್‌ ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆಯ ಕಾಲ ಸನ್ನಿಹಿತವಾಗಿದೆ. ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿರುವ ತಂಡನ್ನು ಮೇಲಕ್ಕೆತ್ತುವ ಬಹು ದೊಡ್ಡ ಸವಾಲು ಪಂತ್‌ ಆ್ಯಂಡ್‌ ಕಂಪೆನಿಯ ಮೇಲಿದೆ. ಬುಧವಾರ ತವರಿನ “ಕೋಟ್ಲಾ’ ಅಂಗಳದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದ್ದು, ಇಲ್ಲಿಂದ ಡೆಲ್ಲಿ ಅದೃಷ್ಟ ಬದಲಾದೀತೇ ಎಂಬುದು ಅಭಿಮಾನಿಗಳ ನಿರೀಕ್ಷೆ.

“ಹೋಮ್‌ ಕಮಿಂಗ್‌’ ಎಂಬುದು ಡೆಲ್ಲಿ ಪಾಲಿಗೆ ವರದಾನವಾಗೇನೂ ಆಗಲಿಲ್ಲ. ಆರಂಭದಲ್ಲೇ ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡ ಹೈದರಾಬಾದನ್ನು ತವರಲ್ಲಿ ಎದುರಿಸುವ ಅವಕಾಶ ಎದುರಾದದ್ದು ಡೆಲ್ಲಿಗೆ ಉಭಯಸಂಕಟವಾಗಿ ಪರಿಣಮಿಸಿತು. ಎ. 20ರಂದು ನಡೆದ ಈ ಮುಖಾಮುಖೀಯಲ್ಲಿ ಹೈದರಾಬಾದ್‌ 7ಕ್ಕೆ 266 ರನ್‌ ರಾಶಿ ಹಾಕಿತು. ಜವಾಬಿತ್ತ ಡೆಲ್ಲಿ 199ಕ್ಕೆ ಆಲೌಟ್‌ ಆಯಿತು. ಇದು 8 ಪಂದ್ಯಗಳಲ್ಲಿ ಡೆಲ್ಲಿಗೆ ಎದುರಾದ 5ನೇ ಸೋಲು. ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಗುಜರಾತ್‌ ವಿರುದ್ಧ ಗೆಲುವು ಸಾಧಿಸಿ ಈ ಓಟವನ್ನು ಮುಂದುವರಿಸಿಕೊಂಡು ಹೋಗಬೇಕಿದೆ.

ಹೈದರಾಬಾದ್‌ ವಿರುದ್ಧ ಅಕ್ಷರ್‌ ಪಟೇಲ್‌ ಒಬ್ಬರನ್ನು ಹೊರತುಪಡಿಸಿ ಡೆಲ್ಲಿಯ ಅಷ್ಟೂ ಬೌಲರ್ ಧಾರಾಳಿಯಾಗಿದ್ದರು. ಪವರ್‌ ಪ್ಲೇಯಲ್ಲಿ ಸರ್ವಾಧಿಕ 125 ರನ್‌ ಸೋರಿಹೋಯಿತು. ಕಮಿನ್ಸ್‌ ಪಡೆಯನ್ನು ಮುನ್ನೂರರೊಳಗೆ ತಡೆದದ್ದೇ ಇವರ ದೊಡ್ಡ ಸಾಧನೆ ಎನಿಸಿತು. ಇವರೆಲ್ಲ ಗುಜರಾತ್‌ ವಿರುದ್ಧ ಅಷ್ಟೇ ಮಿತವ್ಯಯ ಸಾಧಿಸಬೇಕಾದ ಅಗತ್ಯವಿದೆ.

ಡೆಲ್ಲಿ ಬ್ಯಾಟಿಂಗ್‌ ಸರದಿಯ ಸಮಸ್ಯೆಯೆಂದರೆ ಓಪನಿಂಗ್‌ ವೈಫ‌ಲ್ಯ. ವಾರ್ನರ್‌-ಪೃಥ್ವಿ ಶಾ ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲರಾಗುತ್ತಿದ್ದಾರೆ. ಹೀಗಾಗಿ ಪವರ್‌ ಪ್ಲೇಯಲ್ಲಿ ರನ್‌ ಹರಿದು ಬರುತ್ತಿಲ್ಲ. ಮೆಕ್‌ಗರ್ಕ್‌, ಪೊರೆಲ್‌ ಮತ್ತು ಪಂತ್‌ ಹೊರತುಪಡಿಸಿ ಉಳಿದವರೆಲ್ಲ ರನ್‌ ಬರಗಾಲದಲ್ಲಿದ್ದಾರೆ.

ಎಂಟರಲ್ಲಿ 4 ಗೆಲುವು

ಗುಜರಾತ್‌ ಎಂಟರಲ್ಲಿ 4 ಪಂದ್ಯ ಗೆದ್ದು 6ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಅವರದೇ ಅಂಗಳದಲ್ಲಿ 3 ವಿಕೆಟ್‌ ಗೆಲುವು ಸಾಧಿಸಿದ ಉತ್ಸಾಹ ಗುಜರಾತ್‌ ತಂಡದಲ್ಲಿ ಮನೆಮಾಡಿದೆ. ಆದರೆ ಗುಜರಾತ್‌ ಇನ್ನೂ ಅಪಾಯಕಾರಿಯಾಗಿ ಗೋಚರಿಸಿಲ್ಲ. ಬ್ಯಾಟಿಂಗ್‌ ಸರದಿಯಲ್ಲಿ ಸಾಯಿ ಸುದರ್ಶನ್‌, ಡೇವಿಡ್‌ ಮಿಲ್ಲರ್‌, ಒಮರ್‌ಜಾಯ್‌, ತೆವಾಟಿಯ ಇನ್ನಿಂಗ್ಸ್‌ ಬೆಳೆಸುವ ಜತೆಗೆ ಬಿರುಸಿನ ಆಟ ಆಡಬೇಕಿದೆ.

ಬೌಲಿಂಗ್‌ನಲ್ಲಿ ಸಾಯಿ ಕಿಶೋರ್‌, ರಶೀದ್‌ ಖಾನ್‌, ಮೋಹಿತ್‌ ಶರ್ಮ, ನೂರ್‌ ಅಹ್ಮದ್‌ ಗುಜರಾತ್‌ ಪಾಲಿನ ಭರವಸೆಯಾಗಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.