![Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ](https://www.udayavani.com/wp-content/uploads/2024/06/udupi2-415x225.jpg)
IPL: ನಿಯಮ ಉಲ್ಲಂಘನೆ; ಹೆಟ್ಮೈರ್ಗೆ ದಂಡ
Team Udayavani, May 25, 2024, 10:34 PM IST
![IPL: ನಿಯಮ ಉಲ್ಲಂಘನೆ; ಹೆಟ್ಮೈರ್ಗೆ ದಂಡ](https://www.udayavani.com/wp-content/uploads/2024/05/32-4-620x372.jpg)
ಚೆನ್ನೈ: ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದ ವೇಳೆ ನಿಯಮ ಉಲ್ಲಂ ಸಿರುವ ಕಾರಣಕ್ಕೆ ರಾಜಸ್ಥಾನ್ ತಂಡದ ಆಟಗಾರ ಶಿಮ್ರನ್ ಹೆಟ್ಮೈರ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 10ರಷ್ಟು ದಂಡ ವಿಧಿಸಲಾಗಿದೆ.
ಇದಕ್ಕೆ ಐಪಿಎಲ್ ನಿಖರ ಕಾರಣವನ್ನು ತಿಳಿಸಿಲ್ಲ. ಆದರೆ ರಾಜಸ್ಥಾನ್ ಇನಿಂಗ್ಸ್ನ 14ನೇ ಓವರ್ನಲ್ಲಿ ಅಭಿಷೇಕ್ ಶರ್ಮ ಎಸೆತಕ್ಕೆ ಔಟಾದಾಗ, ನಿರಾಸೆಗೊಳಗಾದ ಹೆಟ್ಮೈರ್ ಸ್ಟಂಪ್ಗೆ ಬ್ಯಾಟ್ನಿಂದ ಬಡಿದರು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
![Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ](https://www.udayavani.com/wp-content/uploads/2024/06/udupi2-415x225.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![8-](https://www.udayavani.com/wp-content/uploads/2024/06/8-1-5-150x90.jpg)
Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ
![Bakrid 2024;](https://www.udayavani.com/wp-content/uploads/2024/06/edga-150x83.jpg)
Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ
![Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ](https://www.udayavani.com/wp-content/uploads/2024/06/bidar-150x83.jpg)
Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ
![Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ](https://www.udayavani.com/wp-content/uploads/2024/06/udupi2-150x81.jpg)
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
![7-](https://www.udayavani.com/wp-content/uploads/2024/06/7-1-3-150x90.jpg)
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.