IPL 2024 ; ಕೊಹ್ಲಿ ಮುಡಿಗೆ ಆರೆಂಜ್ ಕ್ಯಾಪ್ :ಹರ್ಷಲ್ ಪರ್ಪಲ್ ಕ್ಯಾಪ್ ಹೊಸ ದಾಖಲೆ


Team Udayavani, May 27, 2024, 6:55 AM IST

1-wwqeqwewq

ಚೆನ್ನೈ: ಐಪಿಎಲ್ 2024 ರ ಟ್ರೋಫಿಯನ್ನು ದಾಖಲೆ ಅಂತರದಿಂದ ಕೆಕೆಆರ್ ಮುಡಿಗೇರಿಸಿಕೊಂಡಿದ್ದು , ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಭವ ತೋರಿ ಅಮೋಘ ಆಟವಾಡಿದ ಆರ್ ಸಿಬಿ ದಿಗ್ಗಜ ವಿರಾಟ್ ಕೊಹ್ಲಿ 741 ರನ್ ಗಳಿಸಿ ಆರೆಂಜ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.

ಪಂಜಾಬ್ ಕಿಂಗ್ಸ್ ವೇಗಿ ಹರ್ಷಲ್ ಪಟೇಲ್ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ.ಎರಡನೇ ಬಾರಿ ಪರ್ಪಲ್ ಕ್ಯಾಪ್ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. 2021 ರಲ್ಲಿ ಆರ್ ಸಿಬಿ ಪರ ಆಡಿದಾಗ 32 ವಿಕೆಟ್ ಕಿತ್ತು ಪರ್ಪಲ್ ಕ್ಯಾಪ್ ಗೆದ್ದಿದ್ದರು. ಈ ಬಾರಿ ಎರಡನೇ ಬಾರಿ ಗೆದ್ದು ಐಪಿಎಲ್ ಇತಿಹಾಸದ ಹೊಸ ದಾಖಲೆ ಬರೆದಿದ್ದಾರೆ. 14 ಪಂದ್ಯಗಳಲ್ಲಿ 24 ವಿಕೆಟ್ ಗಳನ್ನು(9.73 ಎಕಾನಮಿ) ಹರ್ಷಲ್ ಈ ಬಾರಿ ಕಿತ್ತಿದ್ದಾರೆ. ಕೆಕೆಆರ್ ನ ವರುಣ್ ಚಕ್ರವರ್ತಿ(21 ವಿಕೆಟ್) ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಬುಮ್ರಾ (20 ವಿಕೆಟ್) ಮೂರನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಅವರ ಬಳಿಕ ಚೆನ್ನೈ ಬ್ಯಾಟ್ಸ್ ಮ್ಯಾನ್ ರುತುರಾಜ್ ಗಾಯಕ್ ವಾಡ್ 583 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಆ ಬಳಿಕ ರಾಜಸ್ಥಾನ್ ರಾಯಲ್ಸ್ ನ ರಿಯಾನ್ ಪರಾಗ್ (573 ರನ್), ಸನ್ ರೈಸರ್ಸ್ ಹೈದರಾಬಾದ್ ನ ಟ್ರಾವಿಸ್ ಹೆಡ್ (567 ರನ್), ರಾಜಸ್ಥಾನ್ ರಾಯಲ್ಸ್ ನ ನಾಯಕ ಸಂಜು ಸ್ಯಾಮ್ಸನ್ (531 ರನ್ ), ಗುಜರಾತ್ ಟೈಟಾನ್ಸ್ ಆಟಗಾರ ಸಾಯಿ ಸುದರ್ಶನ್ (527ರನ್) ಲಕ್ನೋ ನಾಯಕ ಕೆ.ಎಲ್. ರಾಹುಲ್ (520 ರನ್) ಲಕ್ನೋದ ನಿಕೊಲಸ್ ಪೂರನ್ (499 ರನ್ ) ಕೆಕೆಆರ್ ನ ಸುನಿಲ್ ನಾರಾಯಣ್ (488 ರನ್ ) ಹೈದರಾಬಾದ್ ನ ಅಭಿಷೇಕ್ ಶರ್ಮ (484 ರನ್) ಅವರಿದ್ದಾರೆ.

ಐಪಿಎಲ್‌ ಬಹುಮಾನ ಮೊತ್ತ
ಒಟ್ಟು ಬಹುಮಾನ 46.5 ಕೋಟಿ ರೂ.
ಚಾಂಪಿಯನ್‌ 20 ಕೋಟಿ ರೂ.
ರನ್ನರ್ ಅಪ್‌ 13 ಕೋಟಿ ರೂ.
3ನೇ ಸ್ಥಾನ 7 ಕೋಟಿ ರೂ.
4ನೇ ಸ್ಥಾನ 6.5 ಕೋಟಿ ರೂ.
ಎಮರ್ಜಿಂಗ್‌ ಪ್ಲೇಯರ್‌ 20 ಲಕ್ಷ ರೂ.
ಆರೆಂಜ್‌ ಕ್ಯಾಪ್‌ 15 ಲಕ್ಷರೂ.
ಪರ್ಪಲ್‌ ಕ್ಯಾಪ್‌ 15 ಲಕ್ಷ ರೂ.

ಟಾಪ್ ನ್ಯೂಸ್

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

football

Team India ಫುಟ್‌ಬಾಲ್‌ ಕೋಚ್‌ ಸ್ಟಿಮ್ಯಾಕ್‌ಗೆ ಗೇಟ್‌ಪಾಸ್‌

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

football

Team India ಫುಟ್‌ಬಾಲ್‌ ಕೋಚ್‌ ಸ್ಟಿಮ್ಯಾಕ್‌ಗೆ ಗೇಟ್‌ಪಾಸ್‌

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.