![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Team Udayavani, Apr 18, 2024, 12:32 PM IST
![IPL 2024; Suresh Raina made an important statement about Dhoni’s IPL future](https://www.udayavani.com/wp-content/uploads/2024/04/raina-620x342.jpg)
ಚೆನ್ನೈ: ಅಸಾಮಾನ್ಯ ನಾಯಕ ಎಂ.ಎಸ್.ಧೋನಿ ಮುಂದಿನ ಐಪಿಎಲ್ನಲ್ಲೂ ಆಡಬೇಕು ಎನ್ನುವುದು ಅಭಿಮಾನಿಗಳ ಬಲವಾದ ಒತ್ತಾಯ. ಅದಕ್ಕೆ ಸರಿಯಾಗಿ ಸುರೇಶ್ ರೈನಾ, ಧೋನಿ ಆಡ್ತಾರೆ ಎನ್ನುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಈ ಮೂಲಕ ಧೋನಿ ಮುಂದಿನ ಐಪಿಎಲ್ನಲ್ಲಿ ಆಡಬಹುದು ಎಂಬ ಚರ್ಚೆಗಳುಜೋರಾಗಿವೆ.
ಜಿಯೋ ಸಿನಿಮಾದ ಕಾರ್ಯಕ್ರಮವೊಂದರಲ್ಲಿ, ಧೋನಿ ಮುಂದಿನ ಐಪಿಎಲ್ ನಲ್ಲಿ ಆಡ್ತಾರಾ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಒಂದೇ ಪದದಲ್ಲಿ ಉತ್ತರಿಸಿದ ರೈನಾ, ‘ಖೇಲೇಂಗೆ’ ಎಂದಷ್ಟೇ ಹೇಳಿದರು! ಅದೇ ಕಾರ್ಯಕ್ರಮದಲ್ಲಿದ್ದ ಧೋನಿಯ ಆಪ್ತ ಆರ್.ಪಿ.ಸಿಂಗ್ ಕೂಡ, ಧೋನಿಯದ್ದು ಇದು ಕೊನೇ ಐಪಿಎಲ್ ಸೀಸನ್ ಎಂದು ಅನ್ನಿಸುತ್ತಿಲ್ಲ ಎಂದರು. ಅಲ್ಲಿಗೆ ಅಭಿಮಾನಿಗಳ ಕನಸಿಗೆ ಮತ್ತೆ ರೆಕ್ಕೆಗಳು ಮೂಡಿವೆ.
ಮೊಣಕಾಲು ನೋವಿನಿಂದ ಬಳಲುತ್ತಿರುವ 42ರ ಹರೆಯದ ಧೋನಿ, ಮುಂದಿನ ಸೀಸನ್ನಲ್ಲಿ ಆಡ್ತಾರೋ ಇಲ್ಲವೋ ಎನ್ನುವ ಬಗ್ಗೆ ಅನುಮಾನ ಮೂಡಿತ್ತು. ರೈನಾ ಮಾತನಾಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.