IPL ಹರಾಜು:  ಮೊದಲ ಸಲ ವಿದೇಶದಲ್ಲಿ ಕ್ರಿಕೆಟಿಗರ ಏಲಂ


Team Udayavani, Dec 4, 2023, 6:20 AM IST

ipl

ಹೊಸದಿಲ್ಲಿ: ಐಪಿಎಲ್‌ ಮಿನಿ ಹರಾಜು ಪ್ರಕ್ರಿಯೆ ಸಾಗರದಾಚೆ ನಡೆ ಯಲಿದೆ. ಇದಕ್ಕಾಗಿ ಬಿಸಿಸಿಐ ಆಯ್ಕೆ ಮಾಡಿರುವ ಕೇಂದ್ರ ದುಬಾೖ. ಡಿ. 19ರಂದು ಇಲ್ಲಿನ “ಕೊಕಾ ಕೋಲಾ ಅರೇನಾ’ ದಲ್ಲಿ ಕ್ರಿಕೆಟಿಗರ ಏಲಂ ನಡೆಯ ಲಿದೆ. ಇದು ವಿದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಐಪಿಎಲ್‌ ಹರಾಜು ಎಂಬುದು ವಿಶೇಷ.

ಮುಂದಿನ ವರ್ಷದ ಮೆಗಾ ಹರಾ ಜಿಗೂ ಮೊದಲು ನಡೆಯುವ ಕೊನೆಯ ಮಿನಿ ಹರಾಜು ಇದಾಗಿದ್ದು, 1,166 ಕ್ರಿಕೆಟಿಗರು ನೋಂದಾಯಿಸಲ್ಪಟ್ಟಿದ್ದಾರೆ. 77 ಆಟಗಾರರ ಅಗತ್ಯವಿದೆ. ಇವುಗಳಲ್ಲಿ 30 ಸ್ಥಾನ ವಿದೇಶಿಗರಿಗೆ ಮೀಸಲು. ಫ್ರಾಂಚೈಸಿಗಳ ಬಳಿ ಮಿರುವ ಒಟ್ಟು ಮೊತ್ತ 262.95 ಕೋಟಿ ರೂ.

ವಿಶ್ವಕಪ್‌ ವಿಜೇತ ಆಸ್ಟ್ರೇಲಿಯ ತಂಡದ ಟ್ರ್ಯಾವಿಸ್‌ ಹೆಡ್‌, ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌ ಮೊದಲಾದವರು ಈ ಹರಾಜಿನ ಪ್ರಮುಖ ಆಕರ್ಷಣೆ ಆಗಿದ್ದಾರೆ. ಈ ಮೂವರ ಮೂಲಬೆಲೆಯೇ 2 ಕೋಟಿ ರೂ. ಆಗಿದೆ. ವಿಶ್ವಕಪ್‌ ಹೀರೋ, ನ್ಯೂಜಿಲ್ಯಾಂಡ್‌ನ‌ ರಚಿನ್‌ ರವೀಂದ್ರ ಕೂಡ ರೇಸ್‌ನಲ್ಲಿದ್ದಾರೆ. ಆದರೆ ಇವರ ಮೂಲಬೆಲೆ ಕೇವಲ 50 ಲಕ್ಷ ರೂ. ಆಗಿದೆ. ಬಹುತೇಕ ಎಲ್ಲ ಫ್ರಾಂಚೈಸಿಗಳೂ ಇವರ ಮೇಲೆ ಕಣ್ಣಿಟ್ಟಿವೆ.

ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಯಾದಿಯನ್ನು ಈಗಾಗಲೇ ಐಪಿಎಲ್‌ ಆಡಳಿತ ಮಂಡಳಿಗೆ ನೀಡಿವೆ. ನ. 26ರ ಗಡುವಿನ ತನಕ ಒಟ್ಟು 173 ಕ್ರಿಕೆಟಿಗರು ತಮ್ಮ ತಮ್ಮ ತಂಡಗಳಲ್ಲಿ ಉಳಿದುಕೊಂಡಿದ್ದಾರೆ. ತಂಡಗಳು ಬಹುತೇಕ ಆಟಗಾರರನ್ನು ಬಿಡುಗಡೆ ಮಾಡಿವೆ. ಆದರೆ “ಟ್ರೇಡ್‌ ವಿಂಡೋ’ ಡಿ. 12ರ ತನಕ ತೆರೆದಿದೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.