ಕೊಹ್ಲಿ, ಎಬಿಡಿ, ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕಾಸರಗೋಡಿನ ಕನಸುಗಾರ!


Team Udayavani, Feb 20, 2021, 7:20 AM IST

Untitled-1

ಮೊಹಮ್ಮದ್‌ ಅಜರುದ್ದೀನ್‌!

ಭಾರತದ ಮಾಜಿ ಕ್ರಿಕೆಟಿಗನನ್ನು ನೆನಪಿಸುವ ಹೆಸರನ್ನು ಕಾಸರಗೋಡಿನ ಈ ಓಪನರ್‌ಗೆ ಇರಿಸಿದ್ದು ಅಣ್ಣ. ಬದುಕಿನ ವಿವಿಧ ಘಟ್ಟಗಳಲ್ಲಿ ಹೆತ್ತವರನ್ನು ಕಳೆದುಕೊಂಡ ಈ ಹೊಡಿಬಡಿ ಆಟಗಾರನಿಗೆ ಸೋದರರ ಸಂಪೂರ್ಣ ಪ್ರೋತ್ಸಾಹ ಲಭಿಸಿತು. ಜತೆಗೆ ಸಂಜು ಸ್ಯಾಮ್ಸನ್‌ ಕೂಡ ಬೆಂಗಾವಲಾಗಿ ನಿಂತರು. ಐಪಿಎಲ್‌ ಹರಾಜಿನಲ್ಲಿ 20 ಲಕ್ಷ ರೂ. ಮೊತ್ತಕ್ಕೆ ಆರ್‌ಸಿಬಿ ಸೆಳೆದುಕೊಂಡಾಗ ಅಜರ್‌ ಅವರ ಒಂದು ಕನಸು ಸಾಕಾರಗೊಂಡಿತ್ತು.

ಅಂದಹಾಗೆ ಇವರ ಉಳಿದ ಕನಸುಗಳೆಂದರೆ ಸ್ವಂತ ಮನೆ, ರಣಜಿಯಲ್ಲಿ 4 ಶತಕ ಬಾರಿಸುವುದು, ಮರ್ಸಿಡೆಸ್‌ ಕಾರೊಂದರ ಖರೀದಿ ಹಾಗೂ 2023ರ ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾವನ್ನು ಪ್ರತಿನಿಧಿಸುವುದು. ಈ ಅಭಿಲಾಷೆಯನ್ನೆಲ್ಲ ಅಜರುದ್ದೀನ್‌ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಕಳೆದ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬಯಿ ವಿರುದ್ಧ 2ನೇ ಅತೀ ವೇಗದ ಶತಕ ಬಾರಿಸಿದಾಗ (137 ರನ್‌) ಅಜರ್‌ ಮೇಲೆ ಫ್ರಾಂಚೈಸಿಗಳು ಕಣ್ಣಿಟ್ಟಿದ್ದವು. ಇವರೀಗ ಆರ್‌ಸಿಬಿ ತಂಡದ ಸದಸ್ಯ. ಕೊಹ್ಲಿ, ಎಬಿಡಿ, ಮ್ಯಾಕ್ಸ್‌ವೆಲ್‌ ಅವರಂಥ ಘಟಾನುಘಟಿ ಕ್ರಿಕೆಟಿಗರಿರುವ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕಾಸರಗೋಡಿನ ಕನಸುಗಾರ ಕ್ರಿಕೆಟಿಗನೂ ಇರುವುದೊಂದು ವಿಶೇಷ.

“ನಾನು ಆರ್‌ಸಿಬಿಯ ಫಾಲೋವರ್‌. ಇದಕ್ಕೆ ಕಾರಣ ವಿರಾಟ್‌ ಭಾಯ್‌. ಇನ್ನು ಇವರ ಜತೆ ಆಡುವುದನ್ನು ಯೋಚಿಸಿಯೇ ರೋಮಾಂಚನವಾಗುತ್ತದೆ…’ ಎನ್ನುತ್ತಾರೆ ಅಜರುದ್ದೀನ್‌.

ನನಗೆ ಗೊತ್ತು. ಆರ್‌ಸಿಬಿ ಬ್ಯಾಟಿಂಗ್‌ ಲೈನ್‌ಅಪ್‌ ಬಲಿಷ್ಠವಾಗಿದೆ. ಆದರೆ ನಾನು ಅವಕಾಶಕ್ಕಾಗಿ ಕಾಯುತ್ತೇನೆ. ರಾಜ್ಯದ ಸಹ ಆಟಗಾರ ಸಚಿನ್‌ ಬೇಬಿ ಉಪಸ್ಥಿತಿಯಿಂದ ಖಂಡಿತ ನೆರವಾಗಲಿದೆ. ಇದು ನನ್ನ ಬದುಕಿನ ನೂತನ ಅಧ್ಯಾಯ.  ಮೊಹಮ್ಮದ್‌ ಅಜರುದ್ದೀನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.