ಐಪಿಎಲ್ ಲೀಗ್ ಹಂತಕ್ಕೆ ಹೊಸ ನಿಯಮ: 10 ತಂಡಗಳನ್ನು ಎರಡು ಗುಂಪು ಮಾಡಿದ ಬಿಸಿಸಿಐ


Team Udayavani, Feb 25, 2022, 4:23 PM IST

ಐಪಿಎಲ್ ಲೀಗ್ ಹಂತಕ್ಕೆ ಹೊಸ ನಿಯಮ: 10 ತಂಡಗಳನ್ನು ಎರಡು ಗುಂಪು ಮಾಡಿದ ಬಿಸಿಸಿಐ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಸೀಸನ್ ಮಾರ್ಚ್ 26 ರಂದು ನಡೆಯಲಿದೆ ಮತ್ತು ಮೇ 29 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಘೋಷಿಸಿದೆ.

2022ರ ಐಪಿಎಲ್ 10 ತಂಡಗಳ ಸೀಸನ್ ಆಗಿರಲಿದ್ದು, 74 ಪಂದ್ಯಗಳು ನಡೆಯಲಿದೆ. ಮುಂಬೈ ಮತ್ತು ಪುಣೆಯ ನಾಲ್ಕು ಸ್ಥಳಗಳಲ್ಲಿ 70 ಲೀಗ್ ಹಂತದ ಪಂದ್ಯಗಳು ನಡೆಯಲಿದೆ.

ಗುರುವಾರ ವರ್ಚುವಲ್ ಆಗಿ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಐಪಿಎಲ್ 2022 ರ ವೇಳಾಪಟ್ಟಿಯನ್ನು ದೃಢಪಡಿಸಿದ್ದಾರೆ.

“ಐಪಿಎಲ್ 2022 ಅನ್ನು ಜೈವಿಕ-ಸುರಕ್ಷಿತ ವಾತಾವರಣದಲ್ಲಿ ಆಡಲಾಗುವುದು. ಹೀಗಾಗಿ ಕೇವಲ ಎರಡು ಆತಿಥೇಯ ನಗರಗಳನ್ನು ಆಯ್ಕೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. “ಕೋವಿಡ್ -19 ಸೋಂಕಿನ ಹರಡದಂತೆ ತಡೆಯಲು ವಿಮಾನ ಪ್ರಯಾಣವನ್ನು ತಪ್ಪಿಸಲು ಮುಂಬೈ ಮತ್ತು ಪುಣೆಯಲ್ಲಿ ಕೂಟ ನಡೆಸಲಾಗುವುದು” ಎಂದು ಬಿಸಿಸಿಐ ಹೇಳಿದೆ.

10 ತಂಡಗಳು ಒಟ್ಟು 14 ಲೀಗ್ ಪಂದ್ಯಗಳನ್ನು (7 ತವರಿನ ಪಂದ್ಯಗಳು ಮತ್ತು 7 ಹೊರಗಿನ ಪಂದ್ಯಗಳು) ಒಟ್ಟು 70 ಲೀಗ್ ಪಂದ್ಯಗಳನ್ನು ಆಡುತ್ತವೆ. ನಂತರ 4 ಪ್ಲೇಆಫ್ ಪಂದ್ಯಗಳು ನಡೆಯಲಿದೆ. ಪ್ರತಿ ತಂಡವು ಐದು ತಂಡಗಳನ್ನು ಎರಡು ಬಾರಿ ಮತ್ತು ಉಳಿದ ನಾಲ್ಕು ತಂಡಗಳನ್ನು ಒಮ್ಮೆ ಮಾತ್ರ ಎದುರಿಸಲಿದೆ.

ಇದನ್ನೂ ಓದಿ:ಯುದ್ಧದ ನಡುವೆಯೂ ರಷ್ಯಾಗೆ ಸಿಹಿ ಸುದ್ದಿ ನೀಡಿದ ಡೇನಿಯಲ್ ಮೆಡ್ವೆಡೇವ್

ಪ್ಲೇ-ಆಫ್ ಮತ್ತು ಫೈನಲ್‌ನ ಸ್ಥಳಗಳನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಬಿಸಿಸಿಐ ಸೇರಿಸಲಾಗಿದೆ.

10 ತಂಡಗಳನ್ನು ತಲಾ 5ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ ಎ ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗ್ರೂಪ್ ಬಿ ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಇದನ್ನು ಐಪಿಎಲ್ ಚಾಂಪಿಯನ್‌ ಶಿಪ್‌ ಗಳನ್ನು ಗೆದ್ದ ಸಂಖ್ಯೆ ಮತ್ತು ತಂಡಗಳು ಫೈನಲ್ ಪ್ರವೇಶಿಸಿದ ಕೊನೆಯ ದಿನಾಂಕವನ್ನು ಪರಿಗಣಿಸಿ ಎರಡು ಗುಂಪು ಮಾಡಲಾಗಿದೆ.

ಪ್ರತಿ ತಂಡಗಳು ವಾಂಖೆಡೆ ಸ್ಟೇಡಿಯಂ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ತಲಾ 4 ಪಂದ್ಯಗಳು ಮತ್ತು ಬ್ರೆಬೋರ್ನ್ ಸ್ಟೇಡಿಯಂ ಮತ್ತು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ತಲಾ 3 ಪಂದ್ಯಗಳನ್ನು ಆಡಲಿದೆ.

ಪ್ರತಿ ತಂಡವು ತಮ್ಮ ಗುಂಪಿನಲ್ಲಿರುವ ತಂಡಗಳೊಂದಿಗೆ ಮತ್ತು ಎರಡನೇ ಗುಂಪಿನಲ್ಲಿ ಅದೇ ಸಾಲಿನ ತಂಡದೊಂದಿಗೆ ಎರಡು ಬಾರಿ ಆಡುತ್ತದೆ. ಎರಡನೇ ಗುಂಪಿನಲ್ಲಿರುವ ಉಳಿದ ತಂಡಗಳೊಂದಿಗೆ, ಅವರು ಋತುವಿನ ಲೀಗ್ ಹಂತದಲ್ಲಿ ಒಮ್ಮೆ ಮಾತ್ರ ಆಡುತ್ತಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.