ಐಪಿಎಲ್‌ ಬೆಟ್ಟಿಂಗ್‌ ಪ್ರಕರಣ: ರವಿ ಪೂಜಾರಿ ಹೆಸರು


Team Udayavani, Jun 5, 2018, 6:00 AM IST

c-31.jpg

ಮುಂಬಯಿ: ಬಾಲಿವುಡ್‌ ನಟ, ನಿರ್ಮಾಪಕ ಅರ್ಬಾಜ್‌ ಖಾನ್‌ನಿಂದ  ಶುರುವಾದ ಐಪಿಎಲ್‌ ಬೆಟ್ಟಿಂಗ್‌ ಹಗರಣ ಈಗ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ ಕುಖ್ಯಾತ ಪಾತಕಿ ಮಂಗಳೂರು ಮೂಲದ ರವಿ ಪೂಜಾರಿ ಹೆಸರು ಕೇಳಿಬಂದಿದೆ. ಬಂಧಿತರಾಗಿರುವ ದೇಶದ ಕುಖ್ಯಾತ ಬುಕ್ಕಿ ಸೋನು ಜಲನ್‌, ರವಿ ಪೂಜಾರಿಯನ್ನು ಬಳಸಿಕೊಂಡು ಹಣ ವಸೂಲಿ ಮಾಡಲು ಯತ್ನಿಸಿದ್ದ ಎಂದು ಥಾಣೆ ಪೊಲೀಸ್‌ ವಿಚಾರಣೆ ವೇಳೆ ತಿಳಿದುಬಂದಿದೆ.

ವಸೂಲಿಗೆ ರವಿ ಪೂಜಾರಿ ನೆರವು
ಅರ್ಬಾಜ್‌ ಖಾನ್‌, ಸೋನು ಜತೆ ಬೆಟ್ಟಿಂಗ್‌ ನಡೆಸಿ 2.80 ಕೋಟಿ ರೂ. ಕಳೆದುಕೊಂಡಿದ್ದ. ಆದರೆ ಈ ಹಣವನ್ನು ಅರ್ಬಾಜ್‌ ಪಾವತಿಸಿರಲಿಲ್ಲ ಎಂದು ಸೋನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಈ ಸಂಬಂಧ ಅರ್ಬಾಜ್‌ ಹೇಳಿಕೆಯನ್ನೂ ಥಾಣೆ ಪೊಲೀಸರು ಪಡೆದುಕೊಂಡಿದ್ದಾರೆ. ಬೆಟ್ಟಿಂಗ್‌ ಮಾಡಿ ಸೋತವರು ಹಣ ಕೊಡದಿದ್ದರೆ ಅವರಿಂದ ವಸೂಲಿ ಮಾಡಲು ರವಿ ಪೂಜಾರಿ ಸಹಾಯ ಪಡೆದುಕೊಳ್ಳಲಾಗುತ್ತಿತ್ತು ಎಂದು ಸೋನು ಹೇಳಿದ್ದಾನೆ. ಇದು ಪ್ರಕರಣದ ವ್ಯಾಪ್ತಿಯನ್ನು ದೊಡ್ಡದಾಗಿಸಿದೆ.

ಸೋನು ಜಲನ್‌ನನ್ನು ಈ ಹಿಂದೆಯೂ ಮುಂಬಯಿ ಪೊಲೀಸರು ಬಂಧಿಸಿದ್ದರು. ಈ ಬಾರಿ ಅವರ ವಿರುದ್ಧ ಮೋಕಾ ಕಾಯ್ದೆ ಪ್ರಕಾರ ದೂರು ದಾಖಲಿಸಿಕೊಳ್ಳಲಾಗುವುದು. ಹೀಗಾದರೆ ಆರೋಪಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೇ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು 6 ತಿಂಗಳು ಸಮಯಾವಕಾಶ ಸಿಗಲಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.