IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

ಪ್ಲೇ ಆಫ್ ಲೆಕ್ಕಾಚಾರ ಆರಂಭ...

Team Udayavani, May 5, 2024, 8:06 PM IST

1-wqeqwqe

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 28 ರನ್‌ಗಳ ಜಯ ಸಾಧಿಸಿದೆ. ಜಯದೊಂದಿಗೆ ಚೆನ್ನೈ ಆಡಿದ 11ನೇ ಪಂದ್ಯದಲ್ಲಿ 6 ನೇ ಜಯ ತನ್ನದಾಗಿಸಿಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಪಂಜಾಬ್ 11 ನೇ ಪಂದ್ಯದಲ್ಲಿ 7 ನೇ ಸೋಲು ಅನುಭವಿಸಿ ಮುಂದಿನ ಹಾದಿ ಕಠಿನ ಮಾಡಿಕೊಂಡಿದೆ. ಪ್ಲೇ ಆಫ್ ಲೆಕ್ಕಾಚಾರ ಈಗ ಆರಂಭಗೊಂಡಿದೆ.

ಸೋಲಿನ ನಂತರ ಪಂಜಾಬ್ ಕಿಂಗ್ಸ್ ಭವಿಷ್ಯ ತಂಡದ ಕೈಯಲ್ಲಿಲ್ಲ. ಏತನ್ಮಧ್ಯೆ, ಕೆಕೆಆರ್ ವಿರುದ್ಧ ಲಕ್ನೋ ಮತ್ತೊಂದು ನಿರ್ಣಾಯಕ ಆಟ ನಡೆಯುತ್ತಿದೆ.

ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಚೆನ್ನೈ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ನಾಯಕ ರುತುರಾಜ್ ಗಾಯಕ್ವಾಡ್ 32, ಡೇರಿಲ್ ಮಿಚೆಲ್ 30, ಮೊಯಿನ್ ಅಲಿ 17, ರವೀಂದ್ರ ಜಡೇಜ 43, ಸ್ಯಾಂಟ್ನರ್ 11, ಶಾರ್ದೂಲ್ ಠಾಕೂರ್ 17 ರನ್ ಗಳಿಸಿದರು. ಕೊನೆಯಲ್ಲಿ ಬಂದ ಧೋನಿ ಶೂನ್ಯಕ್ಕೆ ಔಟಾದರು.

ರಾಹುಲ್ ಚಹಾರ್ ಮತ್ತು ಹರ್ಷಲ್ ಪಟೇಲ್ ತಲಾ ಮೂರು ವಿಕೆಟ್ ಕಿತ್ತರು. ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದರು. ನಾಯಕ ಸ್ಯಾಮ್ ಕರನ್ 1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಪಂಜಾಬ್ ಜಡೇಜ ಮತ್ತು ಇತರ ಬೌಲರ್ ಗಳ ಬಿಗಿ ದಾಳಿಗೆ ನಲುಗಿ 9 ವಿಕೆಟ್ ನಷ್ಟಕ್ಕೆ 139 ರನ್ ಮಾತ್ರ ಗಳಿಸಿತು. ಪ್ರಭಸಿಮ್ರಾನ್ ಸಿಂಗ್ ಸಿ 30, ಶಶಾಂಕ್ ಸಿಂಗ್ 27 ರನ್ ಗರಿಷ್ಟ ಸ್ಕೋರ್ , ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳು ವೈಫಲ್ಯ ಅನುಭವಿಸಿದರು. ಕೊನೆಯಲ್ಲಿ ಹರ್‌ಪ್ರೀತ್ ಬ್ರಾರ್ ಔಟಾಗದೆ 17, ಹರ್ಷಲ್ ಪಟೇಲ್ 12, ರಾಹುಲ್ ಚಹರ್ 16, ಕಗಿಸೊ ರಬಾಡ ಔಟಾಗದೆ 11 ರನ್ ಗಳಿಸಿದರೂ ಗೆಲುವು ಸಾಧ್ಯವಾಗಲಿಲ್ಲ.

ಜಡೇಜ 3 ವಿಕೆಟ್ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಎನಿಸಿಕೊಂಡರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ 2, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Hockey

Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

1-aaasa

IPL 2024; ರಾಜಸ್ಥಾನ್ ಮಣಿಸಿ ಸನ್‌ರೈಸರ್ ಹೈದರಾಬಾದ್‌ ಫೈನಲ್‌ಗೆ ಲಗ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.