ರಾಜಸ್ಥಾನ್‌ ದಾಳಿಗೆ ಪರದಾಡಿದ ಚೆನ್ನೈ; ರಾಜಸ್ಥಾನ್‌ ಗೆ 126 ರನ್ ಗೆಲುವಿನ ಗುರಿ


Team Udayavani, Oct 19, 2020, 10:01 PM IST

PL

ಅಬುಧಾಬಿ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಸೋಮವಾರದ ಐಪಿಎಲ್‌ ಮುಖಾಮುಖಿಯಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟಿಗೆ ಕೇವಲ 125 ರನ್‌ ಗಳಿಸಿದೆ.

ಚೆನ್ನೈ ತಂಡದ ಬ್ಯಾಟಿಂಗ್‌ ನಿರ್ಧಾರವನ್ನು ವೇಗಿ ಜೋಫ್ರ ಆರ್ಚರ್‌ ತಲೆ ಕೆಳಗಾಗಿಸಿದರು. ಮೊದಲ 2 ಓವರ್‌ಗಳಲ್ಲಿ ಕೇವಲ 5 ರನ್‌ ನೀಡಿದ ಅವರು ಫಾ ಡು ಪ್ಲೆಸಿಸ್‌ (10) ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ವನ್‌ಡೌನ್‌ ಬ್ಯಾಟ್ಸ್‌ಮನ್‌ ಶೇನ್‌ ವಾಟ್ಸನ್‌ (8) ಕೂಡ ಕ್ರೀಸ್‌ ಆಕ್ರಮಸಿಕೊಳ್ಳಲು ವಿಫ‌ಲರಾದರು. ಪವರ್‌ ಪ್ಲೇ ಅವಧಿಯಲ್ಲಿ ಎರಡು ದೊಡ್ಡ ವಿಕೆಟ್‌ ಕಳೆದುಕೊಂಡ ಧೋನಿ ಪಡೆ ಸಂಕಟಕ್ಕೆ ಸಿಲುಕಿತು.

ಆರಂಭಕಾರ ಸ್ಯಾಮ್‌ ಕರನ್‌ ಕ್ರೀಸ್‌ ಆರಂಭಿಸುವ ಸೂಚನೆಯನ್ನೇನೋ ನೀಡಿದರು. ಆದರೆ ಇನ್ನಿಂಗ್ಸ್‌ ಬೆಳೆಸಲು ವಿಫ‌ಲರಾದರು. ಅಂಬಾಟಿ ರಾಯುಡು ಮೊದಲ ಎಸೆತದಲ್ಲೇ ಲೆಗ್‌ ಬಿಫೋರ್‌ ಸಾಧ್ಯತೆಯಿಂದ ಪಾರಾದರು. ಆದರೆ ಇದರ ಪ್ರಯೋಜನ ಎತ್ತಲು ಅವರಿಂದ ಸಾಧ್ಯವಾಗಲಿಲ್ಲ. 13 ರನ್‌ ಮಾಡಿ ತೆವಾತಿಯಾ ಅವರಿಗೆ ವಿಕೆಟ್‌ ಒಪ್ಪಿಸಿದರು. ಆಗ ಸರಿಯಾಗಿ ಅರ್ಧ ಹಾದಿ ಮುಗಿದಿತ್ತು. ಚೆನ್ನೈ ಕೇವಲ 56 ರನ್ನಿಗೆ 4 ವಿಕೆಟ್‌ ಉರುಳಿಸಿಕೊಂಡ ಸಂಕಟದಲ್ಲಿತ್ತು.

5ನೇ ವಿಕೆಟಿಗೆ ಒಟ್ಟುಗೂಡಿದ ಧೋನಿ ಮತ್ತು ಜಡೇಜ 7.4 ಓವರ್‌ಗಳ ಜತೆಯಾಟ ನಡೆಸಿದರೂ ಹರಿದು ಬಂದದ್ದು 51 ರನ್‌ ಮಾತ್ರ. 30 ಎಸೆತಗಳಿಂದ 35 ರನ್‌ ಮಾಡಿದ ಜಡೇಜ ಅವರದೇ ಚೆನ್ನೈ ಸರದಿಯ ಗರಿಷ್ಠ ಮೊತ್ತ (4 ಬೌಂಡರಿ). 200ನೇ ಐಪಿಎಲ್‌ ಪಂದ್ಯ ಆಡಲಿಳಿದ ಧೋನಿ ಎಸೆತಕ್ಕೊಂದರಂತೆ 28 ರನ್‌ ಮಾಡಿದರು (2 ಬೌಂಡರಿ). ಅಮೋಘ ರನ್‌ ನಿಯಂತ್ರಣ ಸಾಧಿಸಿದ ಗೋಪಾಲ್‌ ಚೆನ್ನೈ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದರು. 4 ಓವರ್‌ಗಳ ಸ್ಪೆಲ್‌ನಲ್ಲಿ ಅವರು ನೀಡಿದ್ದು 14 ರನ್‌ ಮಾತ್ರ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.