ಐಪಿಎಲ್‌: ಕಿಂಗ್ಸ್‌ ಇಲೆವೆನ್‌ನಿಂದ ಡೇವಿಡ್‌ ಮಿಲ್ಲರ್‌ ಔಟ್‌


Team Udayavani, Nov 15, 2019, 10:45 PM IST

David-Miller

ಹೊಸದಿಲ್ಲಿ: ಮುಂಬರುವ ಐಪಿಎಲ್‌ಗೆ ಪ್ರಾಂಚೈಸಿಗಳು ತಮ್ಮ ತಂಡಗಳ ಪುನರ್ರಚನೆಯಲ್ಲಿ ತೊಡಗಿದ್ದು, ಹೊರಹೋಗುವ ಆಟಗಾರರ ಯಾದಿಯನ್ನು ಬಹುತೇಕ ಅಂತಿಮಗೊಳಿದೆ.

ಶುಕ್ರವಾರ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡ ಡೇವಿಡ್‌ ಮಿಲ್ಲರ್‌, ಸ್ಯಾಮ್‌ ಕರನ್‌ ಮತ್ತು ಆ್ಯಂಡ್ರೂé ಟೈ ಅವರನ್ನು ಕೈಬಿಟ್ಟಿದೆ. ಆದರೆ ಕೆರಿಬಿಯನ್‌ ಬಿಗ್‌ ಹಿಟ್ಟರ್‌ ಕ್ರಿಸ್‌ ಗೇಲ್‌ ಅವರನ್ನು ಉಳಿಸಿಕೊಂಡಿದೆ.

ಡೇವಿಡ್‌ ಮಿಲ್ಲರ್‌ ಕಳೆದ 8 ಐಪಿಎಲ್‌ ಸೀಸನ್‌ಗಳಲ್ಲೂ ಪಂಜಾಬ್‌ ತಂಡವನ್ನು ಪ್ರತಿನಿಧಿಸಿದ್ದು, 79 ಪಂದ್ಯಗಳಿಂದ 1,850 ರನ್‌ ಬಾರಿಸಿದ್ದಾರೆ.

“ಮಿಲ್ಲರ್‌ ಪಂಜಾಬ್‌ ತಂಡದ ಐಕಾನ್‌ ಆಟಗಾರ. ಆದರೆ ತಂಡದಿಂದ ಹೊರಹೋಗಲು ಅವರು ನಿರ್ಧರಿಸಿದ್ದಾರೆ. ಅವರ ನಿರ್ಧಾರಕ್ಕೆ ಬೆಲೆ ಕೊಡುತ್ತಿದ್ದೇವೆ. ಅವರಿಗೆ ಆಲ್‌ ದಿ ಬೆಸ್ಟ್‌’ ಎಂದು ತಂಡದ ಮಾಲಕ ನೇಸ್‌ ವಾಡಿಯ ಶುಭ ಹಾರೈಸಿದ್ದಾರೆ.

ಉಳಿದಂತೆ ಇಂಗ್ಲೆಂಡ್‌ ಯುವ ವೇಗಿ ಸ್ಯಾಮ್‌ ಕರನ್‌ ಮತ್ತು ತಮಿಳುನಾಡಿನ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಅವರನ್ನೂ ಬಿಟ್ಟುಕೊಟ್ಟಿದೆ.

ಇದೇ ವೇಳೆ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿಜೇತ ತಂಡದ 7 ಆಟಗಾರರನ್ನು ಕೈಬಿಡಲು ನಿರ್ಧರಿಸಿದೆ. ಇದರಲ್ಲಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಕೂಡ ಸೇರಿದ್ದಾರೆ. ಉಳಿದವ ರೆಂದರೆ ಬೆನ್‌ ಕಟಿಂಗ್‌, ಎವಿನ್‌ ಲೆವಿಸ್‌, ಆ್ಯಡಂ ಮಿಲೆ°, ಜಾಸನ್‌ ಬೆಹೆÅಂಡಾಫ್ì, ಬರೀಂದರ್‌ ಸ್ರಾನ್‌ ಮತ್ತು ಪಂಕಜ್‌ ಜೈಸ್ವಾಲ್‌
ಸನ್‌ರೈಸರ್ ಹೈದರಾಬಾದ್‌ ಯೂಸುಫ್ ಪಠಾಣ್‌, ಶಕಿಬ್‌ ಅಲ್‌ ಹಸನ್‌, ಮಾರ್ಟಿನ್‌ ಗಪ್ಟಿಲ್‌ ಮತ್ತು ದೀಪಕ್‌ ಹೂಡಾ ಅವರನ್ನು ಕೈಬಿಟ್ಟಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.