ಐಪಿಎಲ್‌: ವಿದೇಶಿ ಆಟಗಾರರು ಅನುಮಾನ?


Team Udayavani, Mar 14, 2020, 10:46 PM IST

ಐಪಿಎಲ್‌: ವಿದೇಶಿ ಆಟಗಾರರು ಅನುಮಾನ?

ಮುಂಬಯಿ: ಐಪಿಎಲ್‌ ವರ್ಚಸ್ಸು ವೃದ್ಧಿಸಲು ವಿದೇಶಿ ಆಟಗಾರರ ಪಾತ್ರ ಗಣನೀಯವಾಗಿದೆ. ಅಮೋಘ ಪ್ರದರ್ಶನದ ಮೂಲಕ ಇವರು ಐಪಿಎಲ್‌ ಮಹತ್ವವನ್ನು ಹೆಚ್ಚಿಸಿದ್ದಾರೆ.

ವಿದೇಶಿಯರ ಆಗಮನದಿಂದ ಬೌಲಿಂಗ್‌, ಬ್ಯಾಟಿಂಗ್‌, ಕ್ಷೇತ್ರರಕ್ಷಣೆಯ ಗುಣಮಟ್ಟದಲ್ಲಿ ಭಾರೀ ಪ್ರಗತಿಯಾಗಿದೆ. ಆದರೆ ಎ. 15ರ ವರೆಗೆ ಯಾವುದೇ ವಿದೇಶಿ ಕ್ರಿಕೆಟಿಗರು ಐಪಿಎಲ್‌ ಆಡಲು ಭಾರತಕ್ಕೆ ಬರುವುದಿಲ್ಲ. ಕೇಂದ್ರ ಸರಕಾರ ಎಲ್ಲ ರೀತಿಯ ವಿದೇಶಿ ವೀಸಾಗಳನ್ನು ರದ್ದು ಮಾಡಿದ್ದೇ ಇದಕ್ಕೆ ಕಾರಣ. ಅನಂತರವಾದರೂ ಅವರು ಬರುತ್ತಾರಾ? ಇದಿನ್ನೂ ಖಚಿತವಾಗಿಲ್ಲ.

ಎಲ್ಲ ಕಡೆ ಕೊರೊನಾ ಹಾವಳಿ ಇರುವುದರಿಂದ, ವಿದೇಶಿ ಆಟಗಾರರು ಈ ಸಹವಾಸವೇ ಬೇಡವೆಂದು ತಮ್ಮ ದೇಶದಲ್ಲೇ ಉಳಿದುಕೊಳ್ಳಲು ಯತ್ನಿಸಿದರೆ ಬಿಸಿಸಿಐ ಖಂಡಿತ ಸಂಕಷ್ಟಕ್ಕೆ ಸಿಲುಕುತ್ತದೆ. ವಿದೇಶಿ ಆಟಗಾರರಿಲ್ಲದೆ ನಡೆಯುವ ಕೂಟ ಪೂರ್ಣ ಜನಪ್ರಿಯತೆ ಕಳೆದುಕೊಳ್ಳುವುದು ಸಹಜ. ಅಂತಹ ಹೊತ್ತಿನಲ್ಲಿ ಬಿಸಿಸಿಐ ಕೂಡ ಐಪಿಎಲ್‌ ನಡೆಸಲು ಮನಸ್ಸು ಮಾಡಲಾರದು.

ಸುರಕ್ಷತೆಯೇ ಮುಖ್ಯ, ಹಣವಲ್ಲ
ಶನಿವಾರದ ಸಭೆಯ ಅನಂತರ ಪ್ರತಿಕ್ರಿಯಿಸಿರುವ ಪಂಜಾಬ್‌ ತಂಡದ ಮಾಲಕ ನೆಸ್‌ ವಾಡಿಯಾ, “ಬಿಸಿಸಿಐ ಗಾಗಲೀ, ಫ್ರಾಂಚೈಸಿಗಾಗಲೀ, ನೇರಪ್ರಸಾರ ಮಾಡುವ ಸ್ಟಾರ್‌ ನ್ಪೋರ್ಟ್ಸ್ ವಾಹಿನಿಗಾಗಲೀ ಆರ್ಥಿಕ ನಷ್ಟ ದೊಡ್ಡ ವಿಷಯವಲ್ಲ. ಜನರ ಸುರಕ್ಷತೆಯೇ ಮುಖ್ಯ’ ಎಂದಿದ್ದಾರೆ. ಆದರೂ ಕೂಟ ಯಾವಾಗ ಶುರುವಾಗುತ್ತದೆ, ವಿದೇಶಿ ಆಟಗಾರರು ಪಾಲ್ಗೊಳ್ಳುವರೋ, ಇಲ್ಲವೋ ಎನ್ನುವುದು ಖಚಿತವಾಗಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.