ಐಪಿಎಲ್‌ ಪ್ರಶಸ್ತಿ ಮೊತ್ತ ಕಡಿತಕ್ಕೆ ಫ್ರಾಂಚೈಸಿಗಳ ಆಕ್ರೋಶ


Team Udayavani, Mar 11, 2020, 10:50 AM IST

ಐಪಿಎಲ್‌ ಪ್ರಶಸ್ತಿ ಮೊತ್ತ ಕಡಿತಕ್ಕೆ ಫ್ರಾಂಚೈಸಿಗಳ ಆಕ್ರೋಶ

ಮುಂಬೈ: ಪ್ಲೇ ಆಫ್ ಗೇರಿದ ತಂಡಗಳ ಒಟ್ಟು ಬಹುಮಾನ ಮೊತ್ತವನ್ನು ಬಿಸಿಸಿಐ ಬಹಳ ಕಡಿಮೆ ಮಾಡಿದೆ. ಇದರಿಂದ ಐಪಿಎಲ್‌ ಫ್ರಾಂಚೈಸಿಗಳು ಸಿಟ್ಟಾಗಿವೆ. ಎಂಟೂ ಫ್ರಾಂಚೈಸಿಗಳು ಒಟ್ಟಾಗಿ ಬಿಸಿಸಿಐಗೆ ಪತ್ರ ಬರೆದು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದಿವೆ. ಆದರೆ ಐಪಿಎಲ್‌ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ಮಾತ್ರ, ಇದನ್ನು ಹಿಂಪಡೆಯುವುದು ಸಾಧ್ಯವಿಲ್ಲ ಎಂದು ಈಗಾಗಲೇ ಖಚಿತಪಡಿಸಿದ್ದಾರೆ.

ಒಟ್ಟು ನಾಲ್ಕು ತಂಡಗಳು ಪ್ಲೇ ಆಫ್ ಗೇರಲಿವೆ. ಅದರಲ್ಲಿ ಎರಡು ತಂಡಗಳು ಫೈನಲ್‌ ಗೇರಲಿವೆ. ಈ ಹಂತದಲ್ಲಿ ಒಟ್ಟು 50 ಕೋಟಿ ರೂ.ಗಳನ್ನು ಪ್ರಶಸ್ತಿ ಮೊತ್ತವಾಗಿ ಈ ಹಿಂದೆ ವ್ಯಯಿಸಲಾಗುತ್ತಿತ್ತು. ಗೆದ್ದ ತಂಡಕ್ಕೆ 20 ಕೋಟಿ ರೂ. ದ್ವಿತೀಯಸ್ಥಾನಿಗೆ 10 ಕೋಟಿ ರೂ. ನೀಡಲಾಗುತ್ತಿತ್ತು. ಈಗದನ್ನು ಬಿಸಿಸಿಐ ಅರ್ಧದಷ್ಟು ಕಡಿತ ಮಾಡಿದೆ. ಅಂದರೆ ವಿಜೇತ ತಂಡ 10 ಕೋಟಿ ರೂ, ದ್ವಿತೀಯ ತಂಡ 6.25 ಕೋಟಿ ರೂ. ಪಡೆಯಲಿದೆ. ಈ ಬಗ್ಗೆ ಬಿಸಿಸಿಐ ಹೇಳುವುದಿಷ್ಟೇ. 2013ರಲ್ಲಿ ಐಪಿಎಲ್‌ ಫ್ರಾಂಚೈಸಿಗಳು ನಮಗೆ ನಷ್ಟವಾಗುತ್ತಿದೆ ಎಂದಿದ್ದವು. ಆದ್ದರಿಂದ ಪ್ರಶಸ್ತಿ ಮೊತ್ತ ಹೆಚ್ಚಿಸಲಾಗಿತ್ತು. ಈಗ ಫ್ರಾಂಚೈಸಿಗಳಿಗೆ ಗಳಿಕೆ ಚೆನ್ನಾಗಿದೆ. ಆದ್ದರಿಂದ ಕಡಿತ ಮಾಡಲಾಗಿದೆ ಎಂದು ಐಪಿಎಲ್‌ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ಹೇಳಿದ್ದಾರೆ.

ಫ್ರಾಂಚೈಸಿಗಳಿಗೆ ಸಿಟ್ಟು ತರಿಸಿರುವ ಇನ್ನೊಂದು ವಿಷಯ, ಪಂದ್ಯದ ಆತಿಥ್ಯ ವಹಿಸಲು ರಾಜ್ಯಸಂಸ್ಥೆಗಳಿಗೆ ನೀಡುವ ಶುಲ್ಕ ಏರಿಸಿದ್ದು. ಈ ಹಿಂದೆ 30 ಲಕ್ಷ ರೂ. ಇತ್ತು, ಈಗದು 50 ಲಕ್ಷ ರೂ. ಆಗಿದೆ. ರಾಜ್ಯಸಂಸ್ಥೆಗಳು ಮೈದಾನದ ಗುಣಮಟ್ಟ ಮಾತ್ರ ಏರಿಸುವುದಿಲ್ಲ, ಹೆಚ್ಚುವರಿ ಸೌಲಭ್ಯ ನೀಡುವುದಿಲ್ಲ. ಆದರೆ ಹಣ ಮಾತ್ರ ಕೇಳುತ್ತವೆ ಎಂದು ಫ್ರಾಂಚೈಸಿಗಳು ದೂರಿವೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.