ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ


Team Udayavani, Sep 25, 2021, 9:25 AM IST

ಐಪಿಎಲ್ ನಲ್ಲಿ ಬೆಳಕಿಗೆ ಬಂದ ಹೊಸ ಪ್ರತಿಭೆ: ವೆಂಕಟೇಶ್ ಅಯ್ಯರ್ ಎಂಬ ಅಚ್ಚರಿ

ನವದೆಹಲಿ: ಐಷಾರಾಮಿ ಟಿ20 ಲೀಗ್‌ ಟೂರ್ನಿಯಾಗಿರುವ ಐಪಿಎಲ್‌ ಅನೇಕ ಹೊಸ ಪ್ರತಿಭೆಗಳನ್ನು ಬೆಳಕಿಗೆ ತಂದ ಹೆಗ್ಗಳಿಕೆ ಹೊಂದಿದೆ. ಯುಎಇ ಆವೃತ್ತಿಯ ಸೇರ್ಪಡೆ ವೆಂಕಟೇಶ್‌ ಅಯ್ಯರ್‌.

ಕೆಕೆಆರ್‌ನ ಎಡಗೈ ಓಪನರ್‌ ವೆಂಕ ಟೇಶ್‌ ಅಯ್ಯರ್‌ ತಮ್ಮ ಹಾರ್ಡ್‌ ಹಿಟ್ಟಿಂಗ್‌ ಬ್ಯಾಟಿಂಗ್‌ ಮೂಲಕ ಕೇವಲ ಎರಡೇ ಪಂದ್ಯಗಳಲ್ಲಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿದ್ದಾರೆ. ಘಟಾನುಘಟಿ ಬೌಲರ್‌ಗಳ ಎಸೆತಗಳನ್ನೂ ನಿರ್ಭೀತಿಯಿಂದ ಬಡಿದಟ್ಟುವ ಮೂಲಕ ಭಾರೀ ಸಂಚಲನ ಮೂಡಿಸುತ್ತಿದ್ದಾರೆ.

“ನನಗೆ ಗಂಗೂಲಿಯೇ ಮಾದರಿ ಆಟಗಾರ. ಅವರು ಮೊದಲ ಸಲ ನಾಯಕನಾದ ತಂಡ ವನ್ನು ಪ್ರತಿನಿಧಿಸುವುದಕ್ಕೆ ಹೆಮ್ಮೆ ಆಗುತ್ತಿದೆ. ಬಲಗೈ ಆಟಗಾರನಾಗಿದ್ದ ನಾನು ಗಂಗೂಲಿಯಿಂದ ಸ್ಫೂರ್ತಿ ಪಡೆದು ಎಡಗೈ ಬ್ಯಾಟ್ಸ್‌ಮನ್‌ ಆದೆ’ ಎಂದು ಹೇಳುವ ಐಯ್ಯರ್‌ಗೆ ಈ ಐಪಿಎಲ್‌ ಕ್ರಿಕೆಟ್‌ ಭವಿಷ್ಯದ ಹೆಬ್ಟಾಗಿಲಾಗಿದೆ.

ನಿರ್ಭೀತ ಬ್ಯಾಟಿಂಗ್‌: ಆರ್‌ಸಿಬಿ ವಿರುದ್ಧ ಐಪಿಎಲ್‌ ಪದಾರ್ಪಣೆ ಮಾಡಿದಾಗ ಯಾರಪ್ಪ ಈ ವೆಂಕಟೇಶ್‌ ಐಯ್ಯರ್‌ ಎಂದು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದು ಸಹಜ. ಕೇವಲ 27 ಎಸೆತಗಳಲ್ಲಿ ಅಜೇಯ 41 ರನ್‌ ಬಾರಿಸಿದಾಗ ಎಲ್ಲರೂ ಇವರನ್ನು ಬೆರಗು ಗಣ್ಣಿನಿಂದ ನೋಡಿದರು. ಬಳಿಕ ಮುಂಬೈ ವಿರುದ್ಧವೂ ಕೇವಲ 30 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 53 ರನ್‌ ಬಾರಿಸಿ ಕೆಕೆಆರ್‌ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಇದನ್ನೂ ಓದಿ:ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ವೆಂಕಟೇಶ್‌ ಮಧ್ಯಪ್ರದೇಶ ಮೂಲದ 25 ವರ್ಷದ ಎಡಗೈ ಬ್ಯಾಟ್ಸ್‌ಮನ್‌ ಹಾಗೂ ಬೌಲಗೈ ಮಧ್ಯಮ ವೇಗಿ. ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಂಜಾಬ್‌ ಎದುರು 198 ರನ್‌ ಸಿಡಿಸಿದಾಗ ಇವರ ಹೆಸರು ರಾರಾಜಿಸತೊಡಗಿತು.

ರಜನೀಕಾಂತ್‌ ಅಭಿಮಾನಿ: ಐಯ್ಯರ್‌ ಕ್ರಿಕೆಟಿಗನಾದದ್ದೇ ಆಕಸ್ಮಿಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್‌ ಆಡುತ್ತಿದ್ದರೂ ಇದರಲ್ಲಿಯೇ ಮುಂದುವರಿಯುವ ಕನಸು ಕಂಡಿರಲಿಲ್ಲ. ಬದಲಾಗಿ ಬಿಕಾಂ ಮುಗಿಸಿ ಎಂಬಿಎ ಪದವಿ ಗಳಿಸಿದ್ದಾರೆ. ಇಂದೋರ್‌ ತಮಿಳು ಭಾಷಿಕ ಕುಟುಂಬದಲ್ಲಿ ಜನಿಸಿರುವ ಐಯ್ಯರ್‌ ರಜನೀಕಾಂತ್‌ ಅವರ ಅಪ್ಪಟ ಅಭಿಮಾನಿ. ತನ್ನ ಕ್ರಿಕೆಟ್‌ ಆಲೋಚನೆಗಳನ್ನು ಪ್ರೋತ್ಸಾಹಿಸಿದ್ದು ತಾಯಿ ಎಂದು ವೆಂಕಟೇಶ್‌ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.