ಕಳಪೆ ಪ್ರದರ್ಶನಕ್ಕೆ ಐಪಿಎಲ್‌ ಕಾರಣವಲ್ಲ: ಗೌತಮ್‌ ಗಂಭೀರ್‌


Team Udayavani, Nov 3, 2021, 8:00 PM IST

ಕಳಪೆ ಪ್ರದರ್ಶನಕ್ಕೆ ಐಪಿಎಲ್‌ ಕಾರಣವಲ್ಲ: ಗೌತಮ್‌ ಗಂಭೀರ್‌

ಹೊಸದಿಲ್ಲಿ: ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಆಟಗಾರರು ನೀಡುತ್ತಿರುವ ಕಳಪೆ ಪ್ರದರ್ಶನಕ್ಕೆ ಐಪಿಎಲ್‌ ಪಂದ್ಯಾವಳಿಯನ್ನು ದೂಷಿಸುವುದು ಸರಿಯಲ್ಲ ಎಂದು ಮಾಜಿ ಆಟಗಾರ ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಮೊದಲೆರಡು ಪಂದ್ಯಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಭಾರತ, ಎದುರಾಳಿ ವಿರುದ್ಧ ಯಾವ ಹಂತದಲ್ಲಿಯೂ ಮೇಲುಗೈ ಸಾಧಿಸುವ ಹಂತವನ್ನು ತಲುಪಿರಲಿಲ್ಲ. ಈ ಎರಡು ದೊಡ್ಡ ಸೋಲುಗಳ ಬಳಿಕ ಟೀಮ್‌ ಇಂಡಿಯಾ ಆಟಗಾರರ ಕಳಪೆ ಪ್ರದರ್ಶನಕ್ಕೆ ಐಪಿಎಲ್‌ ಪಂದ್ಯಾವಳಿಯೇ ಕಾರಣ, ಈ ದುಡ್ಡಿನ ಕೂಟವನ್ನು ರದ್ದು ಮಾಡುವಂತೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಗೆಲ್ಲುವ ಬಗ್ಗೆ ಯೋಚಿಸಬೇಕು
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗಂಭೀರ್‌, “ಟೀಮ್‌ ಇಂಡಿಯಾ ಆಟಗಾರರ ಕಳಪೆ ಪ್ರದರ್ಶನಕ್ಕೆ ಐಪಿಎಲ್‌ ಕೂಟವನ್ನು ದೂಷಿಸುವುದು ತಪ್ಪು ಆಟಗಾರರು ನೆಟ್‌ ರನ್‌ರೇಟ್‌ ಬಗ್ಗೆ ಚಿಂತಿಸುವ ಬದಲು ಗೆಲ್ಲುವ ಬಗ್ಗೆ ಯೋಚಿಸಬೇಕಿದೆ’ ಎಂದರು.

ಇದನ್ನೂ ಓದಿ:ಟಿ20: ಪಾಕ್ ನಾಯಕ ಬಾಬರ್ ಅಜಮ್ ನಂ.1 ; ಹಸರಂಗಾ ನಂ.1 ಬೌಲರ್

“ಭಾರತೀಯ ಕ್ರಿಕೆಟ್‌ನಲ್ಲಿ ಇಂಥ ಸಂದರ್ಭ ಎದುರಾದಾಗಲೆಲ್ಲ ನೇರವಾಗಿ ಐಪಿಎಲ್‌ ಅನ್ನು ದೂಷಿಸಲಾಗುತ್ತದೆ. ಇದು ಬಹಳ ತಪ್ಪು. ಉಳಿದ ತಂಡಗಳು ನಿಮಗಿಂತ ಉತ್ತಮ ಆಟವನ್ನು ಆಡುತ್ತಿವೆ ಎಂಬುದನ್ನು ಒಪ್ಪಿಕೊಳ್ಳಬೇಕು. ಐಪಿಎಲ್‌ನಿಂದ ಭಾರತಕ್ಕೆ ಒಳ್ಳೆಯ ಆಟಗಾರರು ದೊರಕ್ಕಿದ್ದನ್ನು ಮರೆಯುವಂತಿಲ್ಲ. ಆದ್ದರಿಂದ ಆಟಗಾರರ ವೈಫ‌ಲ್ಯಕ್ಕೆ ಐಪಿಎಲ್‌ ಕಾರಣ ಎಂಬುದು ತಪ್ಪಾಗುತ್ತದೆ’ ಎಂದು ಗಂಭೀರ್‌ ಹೇಳಿದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.