IPL; ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 20 ರನ್ ಜಯ


Team Udayavani, Mar 24, 2024, 7:23 PM IST

1-aa

ಜೈಪುರ: ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧ ರಾಜಸ್ಥಾನ್ ರಾಯಲ್ಸ್ 20 ರನ್ ಜಯ ಸಾಧಿಸಿದೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 4 ವಿಕೆಟ್ ನಷ್ಟಕ್ಕೆ 193 ಗಳಿಸಿತು. ಗುರಿ ಬೆನ್ನಟ್ಟಿದ ಲಕ್ನೋ ಓವರ್ ಗಳಲ್ಲಿ6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. 11 ಕ್ಕೆ 3 ವಿಕೆಟ್ ಕಳೆದು ಕೊಂಡು ಆರಂಭಿಕ ಆಘಾತ ಅನುಭವಿಸಿತು. ಆ ಬಳಿಕ ನಾಯಕ ಕೆ ಎಲ್ ರಾಹುಲ್ ತಾಳ್ಮೆಯ ಆಟವಾಡಿ 44 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರು. ದೀಪಕ್ ಹೂಡಾ 13 ಎಸೆತಗಳಲ್ಲಿ 26 ರನ್ ಗಳಿಸಿದರು.

ಕೊನೆಯ ಓವರ್ ನಲ್ಲಿ 27 ರನ್ ಅಗತ್ಯವಿತ್ತು. ನಿಕೋಲಸ್ ಪೂರನ್ ಬ್ಯಾಟಿಂಗ್ ಮಾಡುತ್ತಿದ್ದರೂ ಗೆಲುವು ಸಾಧ್ಯವಾಗಲಿಲ್ಲ. 7 ರನ್ ಮಾತ್ರ ಗಳಿಸಲು ಸಾಧ್ಯವಾಯಿತು. ಉತ್ತಮ ಆಟವಾಡಿದ ಪೂರನ್ 41 ಎಸೆತಗಳಲ್ಲಿ 64 ರನ್ ಗಳಿಸಿ ಔಟಾಗದೆ ಉಳಿದರು.

ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿದರು.ಮೂರು ಬೌಂಡರಿಗಳು ಮತ್ತು ಆರು ಸಿಕ್ಸರ್‌ಗಳನ್ನು ಹೊಡೆದರು. ಯಶಸ್ವಿ ಜೈಸ್ವಾಲ್ 24, ಜೋಸ್ ಬಟ್ಲರ್ 11, ರಿಯಾನ್ ಪರಾಗ್ 43 ಹೆಟ್ಮೆಯರ್ 5 ರನ್ ಗಳಿಸಿ ಔಟಾದರು. ಧ್ರುವ್ ಜುರೆಲ್ ಔಟಾಗದೆ 20 ರನ್ ಗಳಿಸಿದರು.

ರಿಯಾನ್ ಪರಾಗ್ 29 ಎಸೆತಗಳಲ್ಲಿ 43 ರನ್ ಗಳಿಸಿದರು. ನಾಯಕನೊಂದಿಗೆ ಮೂರನೇ ವಿಕೆಟ್‌ಗೆ 93 ರನ್ ಜತೆಯಾಟವಾಡಿದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.