ಐಪಿಎಲ್‌: ಸ್ಮಿತ್‌, ವಾರ್ನರ್‌ಗೆ ಬದಲಿ ಆಟಗಾರ ಹುಡುಕಾಟ


Team Udayavani, Mar 30, 2018, 7:00 AM IST

Steven-Smith,-David-Warner,.jpg

ಹೊಸದಿಲ್ಲಿ: ಈ ವರ್ಷದ ಐಪಿಎಲ್‌ನಿಂದ ನಿಷೇಧಕ್ಕೊಳಗಾದ ಸ್ಟೀವನ್‌ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರ ನಾಯಕತ್ವದ ಸ್ಥಾನಕ್ಕೆ ಈಗಾಗಲೇ ಎರಡೂ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ನೇಮಿಸಿವೆ. ಆದರೆ ಇವರ ಸ್ಥಾನ ತುಂಬಬಲ್ಲ ಆಟಗಾರರು ಯಾರು ಎಂಬುದು ಕ್ರಿಕೆಟ್‌ ಅಭಿಮಾನಿಗಳ ಮುಂದಿರುವ ಪ್ರಶ್ನೆ.

ಸ್ಮಿತ್‌ ಮತ್ತು ವಾರ್ನರ್‌ ಐಪಿಎಲ್‌ನಿಂದ ಉಚ್ಚಾಟಿಸಲ್ಪಟ್ಟಿರುವುದರಿಂದ ರಾಜಸ್ಥಾನ್‌ ಮತ್ತು ಹೈದರಾಬಾದ್‌ ಫ್ರಾಂಚೈಸಿಗಳಿಗೆ ಬದಲಿ ಆಟಗಾರರನ್ನು ಆಯ್ದುಕೊಳ್ಳಲು ಐಪಿಎಲ್‌ ಆಡಳಿತ ಸಂಸ್ಥೆ ಅನುಮತಿ ನೀಡಿದೆ. ಕಳೆದ ಹರಾಜಿನಲ್ಲಿ ಆಯ್ಕೆಯಾಗದೆ ಉಳಿದ ಬಹಳಷ್ಟು ಆಟಗಾರರು ರೇಸ್‌ನಲ್ಲಿದ್ದು, ಇವರಲ್ಲಿ ಯಾರಿಗೆ ಐಪಿಎಲ್‌ ಅದೃಷ್ಟ ಒಲಿಯಬಹುದು ಎಂಬುದೊಂದು ಕೌತುಕ.

ಸನ್‌ರೈಸರ್ ಹೈದರಾಬಾದ್‌
ತಂಡದ ನಾಯಕನೂ ಆಗಿದ್ದ ಡೇವಿಡ್‌ ವಾರ್ನರ್‌ ಸ್ಫೋಟಕ ಆರಂಭಿಕನಾಗಿ ಎದುರಾಳಿಯನ್ನು ಬೆಚ್ಚಿಬೀಳಿಸುತ್ತಿದ್ದ ಬ್ಯಾಟ್ಸ್‌ಮನ್‌. ಇದೇ ಛಾತಿಯ, ಪವರ್‌-ಪ್ಲೇ ಅವಧಿಯ ಮೊದಲ 6 ಓವರ್‌ಗಳಲ್ಲಿ ಸಿಡಿದು ನಿಲ್ಲಬಲ್ಲ ಓಪನರ್‌ ಹೈದರಾಬಾದ್‌ ತಂಡಕ್ಕೆ ಅನಿವಾರ್ಯ.

ನ್ಯೂಜಿಲ್ಯಾಂಡಿನ ಲ್ಯೂಕ್‌ ರಾಂಚಿ, ಮಾರ್ಟಿನ್‌ ಗಪ್ಟಿಲ್‌; ದಕ್ಷಿಣ ಆಫ್ರಿಕಾದ ಹಾಶಿಮ್‌ ಆಮ್ಲ, ಆಸ್ಟ್ರೇಲಿಯದ ಶಾನ್‌ ಮಾರ್ಷ್‌, ಇಂಗ್ಲೆಂಡಿನ ಅಲೆಕ್ಸ್‌ ಹೇಲ್ಸ್‌, ಅಫ್ಘಾನಿಸ್ಥಾನದ ಅಹ್ಮದ್‌ ಶೆಹಜಾದ್‌ ಅವರಲ್ಲೊಬ್ಬರು ಹೈದರಾಬಾದ್‌ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ರಾಜಸ್ಥಾನ್‌ ರಾಯಲ್ಸ್‌
ಸ್ಟೀವನ್‌ ಸ್ಮಿತ್‌ ಮಧ್ಯಮ ಕ್ರಮಾಂಕದ ಬಲಿಷ್ಠ ಆಟಗಾರ. ಆದರೆ ರಾಜಸ್ಥಾನ್‌ ರಾಯಲ್ಸ್‌ ಮಿಡ್ಲ್ ಆರ್ಡರ್‌ ಬ್ಯಾಟ್ಸ್‌ಮನ್‌ ಒಬ್ಬನನ್ನು ಆಯ್ದುಕೊಳ್ಳುತ್ತದೋ ಅಥವಾ ದುರ್ಬಲವಾಗಿರುವ ಸ್ಪಿನ್‌ ವಿಭಾಗಕ್ಕೆ ಹೆಚ್ಚಿನ ಶಕ್ತಿ ತುಂಬಲು ಮುಂದಾಗುತ್ತದೋ ಎಂಬುದೊಂದು ಪ್ರಶ್ನೆ.

ಲ್ಯೂಕ್‌ ರಾಂಚಿ, ಜೋ ರೂಟ್‌, ಸಾಮ್ಯುಯೆಲ್‌ ಬದ್ರಿ, ಆ್ಯಡಂ ಜಂಪ, ಆದಿಲ್‌ ರಶೀದ್‌, ಹಾಶಿಮ್‌ ಆಮ್ಲ, ಟ್ರ್ಯಾವಿಸ್‌ ಹೆಡ್‌ ಮತ್ತು ಐಶ್‌ ಸೋಧಿ ಆಯ್ಕೆ ರೇಸ್‌ನಲ್ಲಿರುವ ಪ್ರಮುಖರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.