ವಾತಾವರಣ ತಿಳಿಯಾದರಷ್ಟೇ ಐಪಿಎಲ್ ಪಂದ್ಯಾವಳಿ: ರಿಜಿಜು
Team Udayavani, Mar 20, 2020, 7:30 AM IST
ಹೊಸದಿಲ್ಲಿ: ಕೋವಿಡ್ 19 ವಿಶ್ವವ್ಯಾಪಿ ತಾಂಡವವಾಡುತ್ತಿರುವ ಈ ಹೊತ್ತಿನಲ್ಲಿ ಭಾರತದ ಅತ್ಯಂತ ಜನಪ್ರಿಯ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಟಿ20 ಕೂಟ ಮುಂದೂಡಲ್ಪಟ್ಟಿದೆ. ಎ. 15ರ ಅನಂತರ ಈ ಕೂಟವನ್ನು ನಡೆಸಲು 5 ದಿನಾಂಕಗಳನ್ನು ಬಿಸಿಸಿಐ ಸೂಚಿಸಿದ್ದು ತುಸು ಹಳೆಯ ಸುದ್ದಿ. ಇದನ್ನು ಜುಲೈ-ಸೆಪ್ಟಂಬರ್ನಲ್ಲಿ ನಡೆಸಲು “ಬಿ ಪ್ಲ್ರಾನ್’ ಸಿದ್ಧಗೊಂಡಿದೆ ಎಂಬುದು ಒಂದು ದಿನದ ಹಿಂದಿನ ಸುದ್ದಿಯಾಗಿತ್ತು. ಆದರೆ ಗುರುವಾರ ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಕೊರೊನಾ ಭೀತಿ ದೂರವಾಗಿ ವಾತಾವರಣ ತಿಳಿಯಾದರಷ್ಟೇ ಐಪಿಎಲ್ಗೆ ಅನುಮತಿ ನೀಡಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್