ಎಪ್ರಿಲ್‌ 2ರಿಂದ ಐಪಿಎಲ್‌ ಆರಂಭ?

ಚೆನ್ನೈಯಲ್ಲಿ ಮೊದಲ ಪಂದ್ಯ, ಜನವರಿಯಲ್ಲಿ ಮೆಗಾ ಹರಾಜು ಸಾಧ್ಯತೆ

Team Udayavani, Nov 25, 2021, 5:38 AM IST

ಎಪ್ರಿಲ್‌ 2ರಿಂದ ಐಪಿಎಲ್‌ ಆರಂಭ?

ಹೊಸದಿಲ್ಲಿ: ಮುಂದಿನ ವರ್ಷದ 15ನೇ ಐಪಿಎಲ್‌ ಎಪ್ರಿಲ್‌ 2ರಂದು ಚೆನ್ನೈಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ.

ಈ ಕುರಿತು ಬಿಸಿಸಿಐ ಈಗಾಗಲೇ ಪಾಲುದಾರರಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.ಹಾಗೆಯೇ ಜನವರಿಯಲ್ಲಿ ಮೆಗಾ ಹರಾಜು ನಡೆಯುವ ಬಗ್ಗೆಯೂ ವರದಿಯಾಗಿದೆ.

2022ರ ಐಪಿಎಲ್‌ನಲ್ಲಿ 10 ತಂಡಗಳು ಆಡಲಿದ್ದು, ಒಟ್ಟು 74 ಪಂದ್ಯಗಳು ನಡೆಯಲಿವೆ. 60 ದಿನಗಳ ಕಾಲ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚಿಸಿದೆ. ಈ ಲೆಕ್ಕಾಚಾರದ ಪ್ರಕಾರ ಜೂನ್‌ ಮೊದಲ ವಾರಾಂತ್ಯದಲ್ಲಿ ಫೈನಲ್‌ ಪಂದ್ಯ ನಡೆಯಬೇಕಿದೆ.

ಈಗಿನ ನಿಯಮದ ಪ್ರಕಾರ ಪ್ರತೀ ತಂಡ ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನು ಆಡುತ್ತಿತ್ತು. ಇದರಲ್ಲಿ 7 ಪಂದ್ಯಗಳನ್ನು ತವರಿನ ಅಂಗಳದಲ್ಲಿ, 7 ಪಂದ್ಯಗಳನ್ನು ತವರಿನಾಚೆಯ ಸ್ಟೇಡಿಯಂನಲ್ಲಿ ನಡೆಯುತ್ತಿದ್ದವು. ಮುಂದಿನ ವರ್ಷವೂ ಇದೇ ಮಾದರಿಯಲ್ಲಿ ಪಂದ್ಯಗಳು ನಡೆಯಬಹುದು.

ಇದನ್ನೂ ಓದಿ:ಸ್ವೀಡನ್‌ನ ಮೊದಲ ಮಹಿಳಾ ಪ್ರಧಾನಿ ಮ್ಯಾಗ್ಡಲೀನಾ

ಸುಳಿವು ನೀಡಿದ ಜಯ್‌ ಶಾ
ಇತ್ತೀಚೆಗಷ್ಟೇ ಚೆನ್ನೈಯಲ್ಲಿ ನಡೆದ ಸಿಎಸ್‌ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಮುಂದಿನ ವರ್ಷದ ಐಪಿಎಲ್‌ ಸಂಪೂರ್ಣವಾಗಿ ಭಾರತದಲ್ಲೇ ನಡೆಯಲಿದೆ ಎಂದಿದ್ದರು.

“ಚಿಪಾಕ್‌ನಲ್ಲಿ ಸಿಎಸ್‌ಕೆ ಪಂದ್ಯವನ್ನು ನೋಡಲು ನೀವೆಲ್ಲರೂ ಕಾತರರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆ ಕ್ಷಣಕ್ಕೆ ಹೆಚ್ಚು ಕಾಯಬೇಕಿಲ್ಲ. ಐಪಿಎಲ್‌ನ 15ನೇ ಸೀಸನ್‌ ಭಾರತದಲ್ಲೇ ನಡೆಯಲಿದೆ ಮತ್ತು ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಇದು ಹಿಂದೆಂದಿಗಿಂತಲೂ ಹೆಚ್ಚು ರೋಚಕವಾಗಿರಲಿದೆ.

ಮುಂದಿನ ದಿನಗಳಲ್ಲಿ ಮೆಗಾ ಹರಾಜು ನಡೆಯಲಿದೆ. ಹೊಸ ಸಂಯೋಜನೆ ಹೇಗಿರುತ್ತದೆ ಎಂಬ ಕುತೂಹಲ ಎಲ್ಲರದೂ’ ಎಂದು ಜಯ್‌ ಶಾ ಹೇಳಿದ್ದರು.

 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.