ಮುಂಬೈ ಬೌಲಿಂಗ್ ಗೆ ಬೆದರಿದ ಧೋನಿ ಬಾಯ್ಸ್ : 115 ರ ಕನಿಷ್ಠ ಸವಾಲು


Team Udayavani, Oct 23, 2020, 9:15 PM IST

0

ಶಾರ್ಜಾ : ಟಾಸ್ ಗೆದ್ದು ಬೌಲಿಂಗ್ ಆಯ್ದಯಕೊಂಡ ಮುಂಬೈ ತಂಡ ತನ್ನ ಬೌಲಿಂಗ್ ನಿಂದ ಚೆನ್ನೈ ಬ್ವಾಟಿಂಗ್  ಅಬ್ಬರವನ್ನು ಕಟ್ಟಿ ಹಾಕುವಲ್ಲಿ ಯಶಸ್ಸಾಗಿದೆ. ಚೆನ್ನೈ 9 ವಿಕೆಟ್ ನಷ್ಟಕ್ಕೆ 114 ರನ್ ಪೇರಿಸಿ 115 ರ ಕನಿಷ್ಠ ಗುರಿಯನ್ನು ಮುಂಬೈಗೆ ಬಿಟ್ಟು ಕೊಟ್ಟಿದೆ.

ವ್ಯಾಟ್ಸನ್ ಜಾಗಕ್ಕೆ ತಂಡ ಸೇರಿಕೊಂಡ ರುತುರಾಜ್ ಗಾಯಕವಾಡ್ ಪ್ರಾರಂಭದಲ್ಲೇ ಬೌಲ್ಟ್ ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಫಾಫ್ ಡು ಪ್ಲೆಸಿಸ್ ಕೇವಲ 1 ರನ್ ಗಳಿಸಿ ಬೌಲ್ಟ್ ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಜಸ್ಪ್ರೀತ್ ಬುಮ್ರಾ ಎಂದಿನಂತೆ ತನ್ನ ಮ್ಯಾಜಿಕ್ ಸ್ಪೆಲ್ ನಿಂದ ಅಂಬಾಟಿ ರಾಯುಡು ಹಾಗೂ ಎನ್ ಜಗದೀಸನ್ ಅವರ ವಿಕೆಟ್ ನ್ನು ಪಡೆದು ಚೆನ್ನೈ ತಂಡವನ್ನು ಮತ್ತಷ್ಟು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸಿದರು. ವಿಕೆಟ್ ಉಳಿಸಿ ಮೊತ್ತ ಬೆಳೆಸುವ ಜಾಣ್ಮೆ ನಡಿಗೆಯಲ್ಲಿ ಬ್ಯಾಟ್ ಬೀಸುತ್ತಿದ್ದ ನಾಐಕ ಧೋನಿ 16 ರನ್ ಗಳಿಸಿ ರಾಹುಲ್ ಚಹರ್ ಎಸೆತದಲ್ಲಿ ಕೀಪರ್ ಕೈ ಗೆ ಕ್ಯಾಚ್ ಕೊಟ್ಟು ಸಾಗಿದರು.ಜಡೇಜಾ 7 ರನ್ ಗಳಿಸಿ ಬೌಲ್ಟ್ ಎಸೆತದಲ್ಲಿ ಔಟ್ ಆದರು.

ಒತ್ತಡದ ಪರಿಸ್ಥಿತಿಯಲ್ಲಿ ಬ್ಯಾಟಿಂಗಿಳಿದ ಸ್ಯಾಮ್ ಕರನ್ ತಂಡಕ್ಕೆ 52 ರನ್ ಗಳ ಆಸರೆಯ ಆಟ ನೀಡಿ ಸ್ಕೋರ್ ಬೋರ್ಡ್ ಚೇತರಿಕೆಗೆ ನೆರವಾದರು.ಶಾರ್ದೂಲ್ ಠಾಕೂರು ಸ್ಯಾಮ್ ಕರನ್ ಗೆ ಜೊತೆಯಾಗಿ 11 ರನ್ ಗಳಿಸಿ ನಾಥನ್ ಕೌಲ್ಟರ್-ನೈಲ್ ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಚೆನ್ನೈ ತಂಡ ನಿಗದಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್ ಪೇರಿಸಿ 115 ರ ಸವಾಲನ್ನು ನೀಡಿದೆ.

ಮುಂಬೈ ಪರ ಮಿಂಚಿದ ಟ್ರೆಂಟ್ ಬೌಲ್ಟ್  ಒಂದು ರನ್ ರಹಿತ ಓವರ್ ಸಹಿತ 3 ಪ್ರಮುಖ ವಿಕಟ್ ಗಳನ್ನು ಪಡೆದರು. ಜಸ್ಪ್ರೀತ್ ಬುಮ್ರಾ ಹಾಗೂ ರಾಹುಲ್ ಚಹರ್ ತಲಾ 2 ವಿಕೆಟ್ ಪಡೆದರು. ನಾಥನ್ ಕೌಲ್ಟರ್-ನೈಲ್ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.