ರಾಜಸ್ಥಾನ್ – ಆರ್ ಸಿಬಿ ಮುಖಾಮುಖಿ ; ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ಕೆ


Team Udayavani, Oct 17, 2020, 3:00 PM IST

010

ದುಬೈ : ರಾಜಸ್ಥಾನ್ ರಾಯಲ್ಸ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ  ಸ್ಮಿತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಇದುವರೆಗೆ 8 ಪಂದ್ಯವನ್ನಾಡಿದ ರಾಜಸ್ಥಾನ್ ರಾಯಲ್ಸ್  3 ಪಂದ್ಯದಲ್ಲಿ ಮೇಲುಗೈ ಸಾಧಿಸಿ,5 ಪಂದ್ಯದಲ್ಲಿ ಮುಗ್ಗರಿಸಿದೆ. ಸದ್ಯ ರಾಜಸ್ಥಾನ್ ಅಂಕ ಪಟ್ಟಿಯಲ್ಲಿ 6 ಅಂಕದೊಂದಿಗೆ 7 ನೇ ಸ್ಥಾನದಲ್ಲಿದೆ. ಇತ್ತ ಆರ್ ಸಿಬಿ ತಂಡ ಈ ಬಾರಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಇದುವರೆಗೆ ಆಡಿದ 8 ಪಂದ್ಯದಲ್ಲಿ 5 ರಲ್ಲಿ ಗೆಲುವು ಸಾಧಿಸಿ, 3 ಪಂದ್ಯದಲ್ಲಿ ಮುಗ್ಗರಿಸಿ, ಸದ್ಯ 10 ಅಂಕದೊಂದಿಗೆ 3 ನೇ ಸ್ಥಾನದೊಂದಿಗೆ ಭದ್ರವಾಗಿ ನಿಂತಿದೆ.

 ಆರ್ ಸಿಬಿ ಕಳೆದ ಪಂದ್ಯದ ಪ್ರಯೋಗ ಸಲ್ಲದು :
ಪಂಜಾಬ್‌ ವಿರುದ್ಧ ಎಬಿಡಿ ವಿಲಿಯರ್ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸಿದ ಕಾರಣದಿಂದಲೇ ಪಂದ್ಯ ಸೋಲಬೇಕಾಯಿತು ಎನ್ನುವುದು ಹಲವರ ಅಭಿಪ್ರಾಯವಾಗಿದೆ. ಅದರಂತೆ ಕೊಹ್ಲಿ ಈ ಪಂದ್ಯದಲ್ಲಿಯೂ ಪ್ರಯೋಗಕ್ಕೆ ಮುಂದಾದರೆ ತಂಡಕ್ಕೆ ಹಿನ್ನೆಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಾರಿಸ್‌ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿ ತನ್ನ ಆಲ್‌ರೌಂಡರ್‌ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದಾರೆ. ಆದ್ದರಿಂದ ಇವರ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದೆ.

ಪಡಿಕ್ಕಲ್‌ ಮತ್ತು ಫಿಂಚ್‌ ಈ ಪಂದ್ಯದ ಮೂಲಕ ಮತ್ತೆ ಬ್ಯಾಟಿಂಗ್‌ ಫಾರ್ಮ್ ಗೆ ಮರಳಬೇಕಾದ ಅನಿವಾರ್ಯತೆ ಇದೆ. ನಾಯಕ ವಿರಾಟ್‌ ಮಾತ್ರ ಏಕಾಂಗಿಯಾಗಿ ಹೋರಾಡುತ್ತಿದ್ದು ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರುತಿಲ್ಲ. ಕಳೆದ ಪಂದ್ಯದ ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಗೆಲುವಿನ ಹಳಿ ಏರಲಿ ಎನ್ನುವುದು ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

ರಾಜಸ್ಥಾನ್ ಸ್ಟಾರ್ಆಟಗಾರರು ಮಿಂಚುತ್ತಿಲ್ಲ :
ರಾಜಸ್ಥಾನ ತಂಡ ಸ್ಟಾರ್‌ ಆಟಗಾರರಿಂದಲೇ ಕೂಡಿದ್ದರೂ ಯಾರೊಬ್ಬರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ ಆರಂಭದಲ್ಲಿ ಸತತ ಗೆಲುವಿನೊಂದಿಗೆ ಅಪಾಯಕಾರಿಯಾಗಿ ಗೊಚರಿಸಿದ ರಾಜಸ್ಥಾನ ನಂತರದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ಎಡವುತ್ತಿದೆ. ನಾಯಕ ಸ್ಟೀವನ್‌ ಸ್ಮಿತ್‌, ಜಾಸ್‌ ಬಟ್ಲರ್‌, ಕೇರಳದ ಸ್ಟಂಪರ್‌ ಸಂಜು ಸ್ಯಾಮ್ಸನ್‌, ರಾಬಿನ್‌ ಉತ್ತಪ್ಪ ಪ್ರತೀ ಪಂದ್ಯದಲ್ಲಿಯೂ ಬ್ಯಾಟಿಂಗ್‌ ಬರ ಅನುಭವಿಸುತ್ತಿರುವುದು ತಂಡದ ಸೋಲಿಗೆ ಪ್ರಮುಖ ಕಾರಣ. ಮಧ್ಯಮ ಕ್ರಮಾಂಕದಲ್ಲಿ ರಿಯಾನ್‌ ಪರಾಗ್‌, ಆಲ್‌ರೌಂಡರ್‌ ರಾಹುಲ್‌ ತೆವಾತಿಯಾ ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸುತ್ತಿರುವುದರಿಂದ ತಂಡ 150ರ ಗಡಿ ದಾಟುವಲ್ಲಿ ಯಶಸ್ವಿಯಾಗುತ್ತಿದೆ. ಬೌಲಿಂಗ್‌ನಲ್ಲಿ ಇಂಗ್ಲೆಂಡ್‌ ವೇಗಿ ಜೋಫ್ರಾ ಆರ್ಚರ್‌ ಹೊರತು ಪಡಿಸಿ ಮತ್ತಯಾರು ಘಾತಕ ಸ್ಪೆಲ್‌ ನಡೆಸುತ್ತಿಲ್ಲ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ ಇಲೆವೆನ್): ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ಆರನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ಕೀಪರ್), ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಶಹಬಾಜ್ ಅಹ್ಮದ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.