ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ


Team Udayavani, Mar 29, 2023, 12:52 PM IST

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಮುಂಬಯಿ: ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮೆಗಾ ಟಿ-20 ಕ್ರಿಕೆಟ್‌ ಹಬ್ಬವನ್ನು ಕಣ್ತುಂಬಿಕೊಳ್ಳಲು ಕ್ರೀಡಾ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಎಂ.ಎಸ್.ಧೋನಿ ಅವರ ಚೆನ್ನೈ ತಂಡ ಮಾ. 31 ರಂದು ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಯವ ಮೂಲಕ ಈ ಬಾರಿಯ ಐಪಿಎಲ್‌ ಗೆ ಚಾಲನೆ ಸಿಗಲಿದೆ.

ಇದು ಧೋನಿ ಅವರ ಕೊನೆಯ ಐಪಿಎಲ್‌ ಎನ್ನುವುದು ಗೊತ್ತೇ ಇದೆ. ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ಆಟವನ್ನು ನೋಡಲು ಅಭಿಮಾನಿಗಳು ಇತ್ತೀಚೆಗೆ ಅಭ್ಯಾಸ ನಡೆಸುವ ವೇಳೆ ಮೈದಾನಕ್ಕೆ ಬಂದು ಕಣ್ತುಂಬಿಕೊಂಡಿದ್ದರು.

ಧೋನಿ ಅವರಿಗೆ 41 ವರ್ಷವಾದರೂ ಅವರಿನ್ನೂ ಫಿಟ್‌ ಆಗಿದ್ದಾರೆ. ಯಾರಿಗೂ ಕಮ್ಮಿಯಿಲ್ಲ ಎನ್ನುವಂತೆ ಮೈದಾನದಲ್ಲಿ ಬ್ಯಾಟ್‌ ಬೀಸುತ್ತಾರೆ. ಅವರ ಫಿಟ್‌ ನೆಸ್‌ ಬಗ್ಗೆ ಇದೀಗ ಟೀಮ್‌ ಇಂಡಿಯಾ ಕಪ್ತಾನ, ಮುಂಬೈ ಇಂಡಿಯನ್ಸ್‌ ಕ್ಯಾಪ್ಟನ್‌ ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ ಮಾತನಾಡಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

ಬುಧವಾರ ಮುಂಬೈ ಇಂಡಿಯನ್ಸ್‌ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರತಿಕಾಗೋಷ್ಟಿ ನಡೆಸಿತ್ತು. ಇದರಲ್ಲಿ ರೋಹಿತ್ ಶರ್ಮಾ ಮತ್ತು ಕೋಚ್ ಮಾರ್ಕ್ ಬೌಚರ್ ಅವರು ಭಾಗವಹಿಸಿದ್ದಾರೆ. ಈ ವೇಳೆ ರೋಹಿತ್‌ ಶರ್ಮಾ ಧೋನಿ ಬಗ್ಗೆ ಮಾತನಾಡಿದ್ದಾರೆ.

“ಇದು ಎಂಎಸ್ ಧೋನಿಯ ಕೊನೆಯ ಸೀಸನ್ ಎಂದು ನಾನು ಕಳೆದ 2-3 ವರ್ಷಗಳಿಂದ ಕೇಳುತ್ತಿದ್ದೇನೆ. ಆದರೆ ನನ್ನ ಪ್ರಕಾರ ಅವರು ಇನ್ನು 2-3 ಸೀಸನ್‌ ಗಳನ್ನು ಆಡುವಷ್ಟು ಫಿಟ್‌ ಆಗಿದ್ದಾರೆ”. ಎಂದಿದ್ದಾರೆ.

2008 ರಿಂದ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಎಂ.ಎಸ್.ಧೋನಿ 234 ಪಂದ್ಯಗಳಲ್ಲಿ 4978 ರನ್ ಗಳಿಸಿ, ನಾಲ್ಕು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ರೋಹಿತ್‌ ಶರ್ಮಾ ಮಾತ್ರವಲ್ಲದೆ ಇತ್ತೀಚೆಗೆ ಆಸೀಸ್‌ ನ ಸ್ಫೋಟಕ ಆಟಗಾರ, ಚೆನ್ನೈ ತಂಡದ ಮಾಜಿ ಆಟಗಾರ ಶೇನ್‌ ವಾಟ್ಸನ್ ಕೂಡ ಎಂ.ಎಸ್. ಧೋನಿ ಈಗಲೂ ತುಂಬಾ ಫಿಟ್‌ ಆಗಿದ್ದಾರೆ ಅವರು ಇನ್ನೂ ಮೂರು – ನಾಲ್ಕು ವರ್ಷ ಆಡಬಹುದು ಎಂದಿದ್ದರು.

ಟಾಪ್ ನ್ಯೂಸ್

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GT CSK

IPL 2023: ಫೈನಲ್‌ ಥ್ರಿಲ್‌

Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

thumb-5

King Kohli ಹಿಂದೆ ಬಿದ್ದ Prince Gill: ಅಪಾಯದಲ್ಲಿದೆ ಕೊಹ್ಲಿಯ ‘ವಿರಾಟ್’ ದಾಖಲೆ

PATHIRANA FAMILY

ಪತಿರಣ ಪರಿವಾರದೊಂದಿಗೆ ಧೋನಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌