![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಇರಾ ಕಬಡ್ಡಿ: ಆಳ್ವಾಸ್ ತಂಡಕ್ಕೆ ಪ್ರಶಸ್ತಿ
Team Udayavani, Feb 16, 2017, 3:45 AM IST
![KABBADI.jpg](https://www.udayavani.com/wp-content/uploads/2017/02/15/KABBADI.jpg)
ಮಂಗಳೂರು: ಬಂಟ್ವಾಳದ ಇರಾ ಭಾರತ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಬೆಳ್ಳಿಪ್ಪಾಡಿಗುತ್ತು ದಿ| ಕೃಷ್ಣಪ್ರಸಾದ್ ರೈ ಬಾವಬೀಡು ಇವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಪ್ರೊ ಕಬಡ್ಡಿ ಮಾದರಿಯ ರಾಜ್ಯ ಮಟ್ಟದ “ಇರಾ ಕಬಡ್ಡಿ-2017’ರ ಪ್ರಶಸ್ತಿಯನ್ನು ಆಳ್ವಾಸ್ ಮೂಡಬಿದಿರೆ ತಂಡವು ತನ್ನದಾಗಿಸಿತು.
ಫೈನಲ್ನಲ್ಲಿ ಆಳ್ವಾಸ್ ತಂಡವು 29-25 ಅಂಕ ಗಳೊಂದಿಗೆ ವರುಣ್ ಟ್ರಾವೆಲ್ಸ್ ಬೆಳ್ತಂಗಡಿ ತಂಡವನ್ನು ಪರಾಭವಗೊಳಿಸಿ 55,000 ರೂ. ನಗದು ಹಾಗೂ ಇರಾ ಟ್ರೋಫಿಯನ್ನು ಪಡೆದುಕೊಂಡಿತು. ಲಯನ್ ಭಟ್ಕಳ ಮೂರನೇ ಹಾಗೂ ಅರಬ್ ರೈಡರ್ ತುಮಿನಾಡ್ ನಾಲ್ಕನೇ ಸ್ಥಾನ ಪಡೆಯಿತು. ಆಳ್ವಾಸ್ ತಂಡದ ವಿಶ್ವರಾಜ್ ಸವ್ಯಸಾಚಿ ಪ್ರಶಸ್ತಿ, ಆಳ್ವಾಸ್ನ ಭರತ್ ಉತ್ತಮ ದಾಳಿಗಾರ ಹಾಗೂ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ವರುಣ್ ಟ್ರಾವೆಲ್ಸ್ನ ಚೇತನ್ ಸುವರ್ಣ ಪಡೆದುಕೊಂಡರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಪ್ರಶಸ್ತಿ ವಿತರಿಸಿದರು. ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್ ಆರ್ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಹಲವು ಗಣ್ಯರು ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಕೃಷ್ಣಪ್ಪ ಬಂಗೇರ ಪಾಣೆಮಂಗಳೂರು ಹಾಗೂ ಕಬಡ್ಡಿ ತರಬೇತುದಾರ ಕರುಣಾಕರ ಶೆಟ್ಟಿ ಮಡಂತ್ಯಾರ್ ಅವರನ್ನು ಸಮ್ಮಾನಿಸಲಾಯಿತು. ಪ್ರೊ ಕಬಡ್ಡಿ ಆಟಗಾರರಾದ ಜಗದೀಶ್ ಕುಂಬ್ಳೆ, ಸುಕೇಶ್ ಹೆಗ್ಡೆ ಹಾಗೂ ಪ್ರಶಾಂತ್ ರೈ ಪುತ್ತೂರು, ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.