ಇರಾನಿ ಕಪ್‌: ಶೇಷ ಭಾರತ ತಂಡಕ್ಕೆ ಮಯಾಂಕ್​ ಅಗರ್ವಾಲ್​ ನಾಯಕ


Team Udayavani, Feb 27, 2023, 6:40 AM IST

ಇರಾನಿ ಕಪ್‌: ಶೇಷ ಭಾರತ ತಂಡಕ್ಕೆ ಮಯಾಂಕ್​ ಅಗರ್ವಾಲ್​ ನಾಯಕ

ಹೊಸದಿಲ್ಲಿ: “ಇರಾನಿ ಕಪ್‌’ ಕ್ರಿಕೆಟ್‌ ಪಂದ್ಯದಿಂದ ಎರಡು ಸುದ್ದಿ ಗಳು ಬಿತ್ತರಗೊಂಡಿವೆ. ಕರ್ನಾಟಕದ ಮಾಯಾಂಕ್‌ ಅಗರ್ವಾಲ್‌ ಶೇಷ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಈ ತಂಡದ ಸದಸ್ಯ, ಮುಂಬಯಿಯ ಇನ್‌ಫಾರ್ಮ್ ಬ್ಯಾಟರ್‌ ಸರ್ಫರಾಜ್ ಖಾನ್‌ ಎಡಗೈ ಬೆರಳಿನ ಗಾಯಕ್ಕೆ ಸಿಲುಕಿದ ಕಾರಣ ಈ ಪಂದ್ಯದಿಂದ ಬೇರ್ಪಟ್ಟಿದ್ದಾರೆ.

ಗಾಯದ ಕಾರಣ ರವಿವಾರ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಅಭ್ಯಾಸದಿಂದ ಸರ್ಫರಾಜ್ ಹೊರಗುಳಿದಿದ್ದರು. ಸ್ವಲ್ಪವೇ ಹೊತ್ತಿನಲ್ಲಿ ಅವರು ಪಂದ್ಯ ದಿಂದ ಬೇರ್ಪಟ್ಟ ಸುದ್ದಿಯನ್ನು ಪ್ರಕಟಿಸಲಾಯಿತು. ಸಂಜೆ ವೇಳೆ ನಾಯಕರ ಆಯ್ಕೆ ನಡೆಯಿತು.

ಕಳೆದ ಸಾಲಿನ ಪಂದ್ಯ
ಇದು ಕಳೆದ ಸಾಲಿನ ಇರಾನಿ ಕಪ್‌ ಪಂದ್ಯವಾಗಿದ್ದು, ಅಂದಿನ ರಣಜಿ ಚಾಂಪಿಯನ್‌ ಮಧ್ಯಪ್ರದೇಶ ವಿರುದ್ಧ ನಡೆಯಲಿದೆ. ಕೀಪರ್‌ ಹಿಮಾಂಶು ಮಂತ್ರಿ ಈ ತಂಡದ ನಾಯಕರಾಗಿದ್ದಾರೆ.

ಮೂಲ ವೇಳಾಪಟ್ಟಿಯಂತೆ ಈ ಮುಖಾಮುಖಿ ಇಂದೋರ್‌ನಲ್ಲಿ ಏರ್ಪಡಬೇಕಿತ್ತು. ಆದರೆ ಭಾರತ- ಆಸ್ಟ್ರೇಲಿಯ ನಡುವಿನ 3ನೇ ಟೆಸ್ಟ್‌ ಪಂದ್ಯ ಧರ್ಮಶಾಲಾದಿಂದ ಇಂದೋ ರ್‌ಗೆ ಸ್ಥಳಾಂತರಗೊಂಡಿತು. ಈ ಟೆಸ್ಟ್‌ ಪಂದ್ಯ ಕೂಡ ಮಾ. ಒಂದರಂದೇ ಆರಂಭಗೊಳ್ಳಲಿದೆ. ಹೀಗಾಗಿ ಇರಾನಿ ಕಪ್‌ ಪಂದ್ಯದ ಆತಿಥ್ಯ ಗ್ವಾಲಿಯರ್‌ ಪಾಲಾಯಿತು.

ಇರಾನಿ ಕಪ್‌ ತಂಡಗಳು
ಶೇಷ ಭಾರತ ತಂಡ:
ಮಾಯಾಂಕ್‌ ಅಗರ್ವಾಲ್‌ (ನಾಯಕ), ಸುದೀಪ್‌ ಕುಮಾರ್‌ ಘರಾಮಿ, ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಹಾರ್ವಿಕ್‌ ದೇಸಾಯಿ, ಮುಕೇಶ್‌ ಕುಮಾರ್‌, ಅಜಿತ್‌ ಸೇಥ್‌, ಚೇತನ್‌ ಸಕಾರಿಯಾ, ನವದೀಪ್‌ ಸೈನಿ, ಉಪೇಂದ್ರ ಯಾದವ್‌, ಮಾಯಾಂಕ್‌ ಮಾರ್ಕಂಡೆ, ಸೌರಭ್‌ ಕುಮಾರ್‌, ಆಕಾಶ್‌ ದೀಪ್‌, ಬಾಬಾ ಇಂದ್ರಜಿತ್‌, ಪುಲ್ಕಿತ್‌ ನಾರಂಗ್‌, ಯಶ್‌ ಧುಲ್‌.

ಮಧ್ಯ ಪ್ರದೇಶ:
ಹಿಮಾಂಶು ಮಂತ್ರಿ (ನಾಯಕ), ರಜತ್‌ ಪಾಟೀದಾರ್‌, ಯಶ್‌ ದುಬೆ, ಹರ್ಷ ಗಾವಿ, ಶುಭಂ ಶರ್ಮ, ವೆಂಕಟೇಶ್‌ ಅಯ್ಯರ್‌, ಅಕ್ಷತ್‌ ರಘುವಂಶಿ, ಅಮನ್‌ ಸೋಲಂಕಿ, ಕುಮಾರ್‌ ಕಾರ್ತಿ ಕೇಯ, ಸಾರಾಂಶ್‌ ಜೈನ್‌, ಆವೇಶ್‌ ಖಾನ್‌, ಅಂಕಿತ್‌ , ಗೌರವ್‌ ಯಾದವ್‌, ಅನುಭವ್‌ ಅಗರ್ವಾಲ್‌, ಮಿಹಿರ್‌ ಹಿರ್ವಾನಿ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.