ವಿಶ್ವಕಪ್‌ ಹೀರೋ ಬೆನ್‌ ಸ್ಟೋಕ್ಸ್‌ ನ್ಯೂಜಿಲ್ಯಾಂಡಿನ “ವರ್ಷದ ವ್ಯಕ್ತಿ’ ಆಗುವರೇ?


Team Udayavani, Jul 20, 2019, 5:04 AM IST

BEN

ವೆಲ್ಲಿಂಗ್ಟನ್‌: ಇಂಗ್ಲೆಂಡಿಗೆ ಮೊದಲ ಏಕದಿನ ವಿಶ್ವಕಪ್‌ ತಂದುಕೊಡುವಲ್ಲಿ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ವಹಿಸಿದ ಪಾತ್ರ ಅಮೋಘ. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂತು. ಮುಂಬರುವ ದಿನಗಳಲ್ಲಿ ಇಂಗ್ಲೆಂಡಿನ ಕೆಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಸ್ಟೋಕ್ಸ್‌ ಹೆಸರನ್ನು ಶಿಫಾರಸು ಮಾಡುವುದು ಸಹಜ.

ಆದರೆ ಈ ನಿಟ್ಟಿನಲ್ಲಿ ಇಂಗ್ಲೆಂಡಿಗಿಂತ ನ್ಯೂಜಿಲ್ಯಾಂಡ್‌ ಒಂದು ಹೆಜ್ಜೆ ಮುಂದಿದೆ. ಅದು “ನ್ಯೂಜಿಲ್ಯಾಂಡರ್‌ ಆಫ್ ದ ಇಯರ್‌’ ಪ್ರಶಸ್ತಿಗೆ ಬೆನ್‌ ಸ್ಟೋಕ್ಸ್‌ ಹೆಸರನ್ನು ನಾಮನಿರ್ದೇಶ ಮಾಡಿದೆ. ಈ ಯಾದಿಯಲ್ಲಿ ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಅವರನ್ನೂ ಸೇರಿಸಿದೆ.

ಮೂಲತಃ ನ್ಯೂಜಿಲ್ಯಾಂಡಿಗ
ಇದಕ್ಕೆ ಕಾರಣ ಇಷ್ಟೇ, ಬೆನ್‌ ಸ್ಟೋಕ್ಸ್‌ ಇಂಗ್ಲೆಂಡ್‌ ಕ್ರಿಕೆಟನ್ನು ಪ್ರತಿನಿಧಿಸುತ್ತಿದ್ದರೂ ಮೂಲತಃ ಅವರು ನ್ಯೂಜಿಲ್ಯಾಂಡಿನವರು. ಇಲ್ಲೇ ಅವರ ಜನನವಾಗಿತ್ತು. 13ರ ಹರೆಯದಲ್ಲಿ ಸ್ಟೋಕ್ಸ್‌ ಇಂಗ್ಲೆಂಡಿಗೆ ತೆರಳಿದ್ದರು. ಅವರ ತಂದೆ ಗೆರಾರ್ಡ್‌ ಸ್ಟೋಕ್ಸ್‌ ಕ್ರೈಸ್ಟ್‌ಚರ್ಚ್‌ ನಲ್ಲಿ ವಾಸವಾಗಿದ್ದಾರೆ.

“ಬೆನ್‌ ಸ್ಟೋಕ್ಸ್‌ ನ್ಯೂಜಿಲ್ಯಾಂಡ್‌ ಪರ ಆಡದೇ ಇರಬಹುದು. ಆದರೆ ಅವರು ಕ್ರೈಸ್ಟ್‌ಚರ್ಚ್‌ ನಲ್ಲಿ ಜನಿಸಿದ್ದು, ಅವರ ಹೆತ್ತವರು ಇಲ್ಲಿ ನೆಲೆಸಿದ್ದಾರೆ. ಬೆನ್‌ ಸ್ಟೋಕ್ಸ್‌ ಅವರನ್ನು ಈಗಲೂ ನ್ಯೂಜಿಲ್ಯಾಂಡಿನ ಪ್ರಜೆಯಾಗಿ ಮಾಡಿಕೊಳ್ಳಬಹುದು ಎಂಬುದು ಅನೇಕರ ಅಭಿಪ್ರಾಯವಾಗಿದೆ’ ಎಂಬುದಾಗಿ ಈ ಪ್ರಶಸ್ತಿಯ ಪ್ರಧಾನ ಆಯ್ಕೆಗಾರ ಕ್ಯಾಮರಾನ್‌ ಬೆನೆಟ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.