ಮೂರನೇ ಪ್ರಯತ್ನದಲ್ಲಿ  ಆರ್‌ಸಿಬಿ ಕೈಹಿಡಿದೀತೇ ಅದೃಷ್ಟ?

 ಸತತ ಎರಡು ಸೋಲಿನಿಂದ ಕಂಗೆಟ್ಟ  ಬೆಂಗಳೂರಿಗೆ ಹೈದರಾಬಾದ್‌ ಎದುರಾಳಿ

Team Udayavani, Mar 31, 2019, 11:13 AM IST

1-April-4
ಹೈದರಾಬಾದ್‌ : ಚೆನ್ನೈ ಮತ್ತು ಮುಂಬೈ ವಿರುದ್ಧದ ಪಂದ್ಯಗಳಲ್ಲಿ ಎಡವಿದ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ರವಿವಾರ ಮತ್ತೂಂದು ‘ಬಿಗ್‌ ಗೇಮ್‌’ಗೆ ಅಣಿಯಾಗಬೇಕಿದೆ. ಸನ್‌ರೈಸರ್ ಹೈದರಾಬಾದ್‌ ತಂಡವನ್ನು ಅವರದೇ ಅಂಗಳದಲ್ಲಿ ಎದುರಿಸಬೇಕಾದ ಸವಾಲು ಕೊಹ್ಲಿ ಪಡೆಯ ಮುಂದಿದೆ. ಮೊದಲ ಪಂದ್ಯವನ್ನು ಸೋತರೂ ರಾಜಸ್ಥಾನ್‌ ವಿರುದ್ಧ ಅಮೋಘ ಜಯ ಸಾಧಿಸಿರುವ ಹೈದರಾಬಾದ್‌ ಪಾಲಿಗೆ ಇದು ತವರಿನ ಪಂದ್ಯ ಆಗಿರುವುದೊಂದು ಪ್ಲಸ್‌ ಪಾಯಿಂಟ್‌.
ಬೆಂಗಳೂರು ಮೊದಲ ಪಂದ್ಯದಲ್ಲಿ ತೀವ್ರ ಬ್ಯಾಟಿಂಗ್‌ ಕುಸಿತ ಅನುಭವಿಸಿತ್ತು. ಮುಂಬೈ ವಿರುದ್ಧ ಅದೃಷ್ಟ ಕೈಕೊಟ್ಟಿತು. ಹೈದರಾಬಾದ್‌ ವಿರುದ್ಧ ಸಾಧನೆಯ ಜತೆಗೆ ನಸೀಬು ಕೂಡ ಕೈಹಿಡಿದರೆ ಆರ್‌ಸಿಬಿ ಗೆಲುವಿನ ಖಾತೆ ತೆರೆದೀತು.
ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ ಫಾರ್ಮ್ನಲ್ಲಿರುವುದು ಆರ್‌ ಸಿಬಿ ಪಾಲಿಗೆ ಸಂತಸದ ಸಂಗತಿಯಾದರೂ ಶಿಮ್ರನ್‌ ಹೆಟ್‌ಮೈರ್‌ ಮತ್ತು ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌ ವೈಫ‌ಲ್ಯ ಚಿಂತೆಯ ಸಂಗತಿಯಾಗಿದೆ. ಭರವಸೆಯ ಶಿವಂ ದುಬೆ ಅವರಿಗೆ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಭಡ್ತಿ ಕೊಡಬೇಕಾದ ಅಗತ್ಯವಿದೆ.
ಬೌಲರ್‌ಗಳಲ್ಲಿ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ ಪರ್ವಾಗಿಲ್ಲ. ಆದರೆ ಉಮೇಶ್‌ ಯಾದವ್‌, ಮೊಹಮ್ಮದ್‌ ಸಿರಾಜ್‌ ಯಶಸ್ಸು ಗಳಿಸಿಲ್ಲ. ನವದೀಪ್‌ ಸೈನಿ ಅಸಾಮಾನ್ಯ ವೇಗದ ಮೂಲಕ ಸುದ್ದಿಯಾಗಿದ್ದಾರೆ. ಗಂಟೆಗೆ 150 ಕಿ.ಮೀ. ವೇಗದಲ್ಲಿ ಚೆಂಡೆಸೆಯಬಲ್ಲ ಸಾಮರ್ಥ್ಯ ಹೊಂದಿರುವ ಸೈನಿ ಮ್ಯಾಚ್‌ ವಿನ್ನರ್‌ ಆಗಬೇಕಾದುದು ಆರ್‌ಸಿಬಿ ಪಾಲಿನ ತುರ್ತು ಅಗತ್ಯ.
ವಿಶ್ವಾಸದಲ್ಲಿ ಹೈದರಾಬಾದ್‌
ಹಿಂದಿನ ಪಂದ್ಯದಲ್ಲಿ ಗೆದ್ದಿರುವ ಖುಷಿಯ ಜೊತೆಗೆ ರವಿವಾರ ತನ್ನದೇ ನೆಲದಲ್ಲಿ ಆಡಲಿರುವುದರಿಂದ ಹೈದರಾಬಾದ್‌ ಸಹಜವಾಗಿಯೇ ಉತ್ಸಾಹದಲ್ಲಿದೆ. ಆರಂಭಕಾರ ಡೇವಿಡ್‌ ವಾರ್ನರ್‌ ಸ್ಫೋಟಕ ಫಾರ್ಮ್
ನಲ್ಲಿದ್ದಾರೆ. ಆಲ್‌ರೌಂಡರ್‌ ವಿಜಯ್‌ ಶಂಕರ್‌ ಕೂಡ ಮಿಂಚುತ್ತಿದ್ದಾರೆ. ಆದರೆ ಬೌಲರ್‌ಗಳು ಕುದುರಿಕೊಂಡಿಲ್ಲ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.