
ನಾಯಕ ರೋಹಿತ್ ಶರ್ಮಾರನ್ನೇ ಟ್ರೋಲ್ ಮಾಡಿದ ಇಶಾನ್ ಕಿಶನ್: ವಿಡಿಯೋ
Team Udayavani, Jan 19, 2023, 4:56 PM IST

ಹೈದರಾಬಾದ್: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ದ್ವಿಶತಕ ವೀರ ಶುಭ್ಮನ್ ಗಿಲ್ ಬ್ಯಾಟಿಂಗ್ ಸಾಹಸದಿಂದ ಭಾರತ ತಂಡವು 350 ರನ್ ಗಳ ಬೃಹತ್ ಗುರಿ ನೀಡಿತ್ತು.
ಶುಭ್ಮನ್ ಗಿಲ್ ಅವರು ದ್ವಿಶತಕದ ಕ್ಲಬ್ ಸೇರಿದ ಮತ್ತೋರ್ವ ಭಾರತೀಯರಾದರು. ಪಂದ್ಯ ಮುಗಿದ ಬಳಿಕ ದ್ವಿಶತಕ ವೀರರಾದ ರೋಹಿತ್ ಶರ್ಮಾ, ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಈ ವೇಳೆ ಇಶಾನ್ ಕಿಶನ್ ಗೆ ರೋಹಿತ್, ಹಿಂದಿನ ಪಂದ್ಯದಲ್ಲಿ ನೀನು ದ್ವಿಶತಕ ಗಳಿಸಿದರೂ ನಂತರ ಮೂರು ಪಂದ್ಯದಲ್ಲಿ ಯಾಕೆ ಆಡಲಿಲ್ಲ ಎಂದು ಛೇಡಿಸಿದರು.
ಇದಕ್ಕೆ ತೀಕ್ಷ್ಣವಾಗಿ ಉತ್ತರಿಸಿದ ಇಶಾನ್ ಕಿಶನ್, ‘ಅಣ್ಣಾ, ಕ್ಯಾಪ್ಟನ್ ನೀವೆ ಅಲ್ವಾ’ ಎಂದರು.
ಅಲ್ಲದೆ ಈ ವೇಳೆ ಮಾತನಾಡಿದ ಗಿಲ್, ಇಶಾನ್ ಕಿಶನ್ ಜೊತೆಗಿನ ತಮ್ಮ ಹೋಟೆಲ್ ಕೋಣೆಯಲ್ಲಿ ಸರಿಯಾಗಿ ನಿದ್ರೆ ಮಾಡಲಾಗುವುದಿಲ್ಲ. ಇಶಾನ್ ವಿಡಿಯೋ, ಹಾಡುಗಳನ್ನು ಕೇಳುತ್ತಾ ಇರುತ್ತಾನೆ ಎಂದರು.
1⃣ Frame
3️⃣ ODI Double centurionsExpect a lot of fun, banter & insights when captain @ImRo45, @ishankishan51 & @ShubmanGill bond over the microphone 🎤 😀 – By @ameyatilak
Full interview 🎥 🔽 #TeamIndia | #INDvNZ https://t.co/rD2URvFIf9 pic.twitter.com/GHupnOMJax
— BCCI (@BCCI) January 19, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ

ODI series ಶ್ರೀಲಂಕಾದಲ್ಲಿ ಆಡಲು ನಿರಾಕರಿಸಿದ ಪಾಕ್ : ವರದಿ

ಸಚಿನ್ ಅಲ್ಲ, ಈತ ಏಷ್ಯಾದ ಅತ್ಯುತ್ತಮ ಆಟಗಾರ: ಮಾಜಿ ಪಾಕ್ ನಾಯಕನ ಹೆಸರು ಸೂಚಿಸಿದ ಸೆಹವಾಗ್
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು