ವಿಜಯ್‌ ಹಜಾರೆ ಟ್ರೋಫಿ ದಿಲ್ಲಿಗೆ ಇಶಾಂತ್‌ ಸಾರಥ್ಯ


Team Udayavani, Feb 1, 2018, 6:25 AM IST

Vijay-Hazare-Trophy,-Ishant.jpg

ಹೊಸದಿಲ್ಲಿ: ಮುಂಬರಲಿರುವ “ವಿಜಯ್‌ ಹಜಾರೆ ಟ್ರೋಫಿ’ ಕ್ರಿಕೆಟ್‌ ಟೂರ್ನಿಯಲ್ಲಿ ದಿಲ್ಲಿ ತಂಡವನ್ನು ವೇಗಿ ಇಶಾಂತ್‌ ಶರ್ಮ ಮುನ್ನಡೆಸಲಿದ್ದಾರೆ. 15 ಸದಸ್ಯರ ತಂಡವನ್ನು ಬುಧವಾರ ಪ್ರಕಟಿಸಲಾಯಿತು.

ಸ್ಟಾರ್‌ ಆಟಗಾರರಾದ ಗೌತಮ್‌ ಗಂಭೀರ್‌, ರಿಷ್‌ಬ್‌ ಪಂತ್‌, ಉನ್ಮುಕ್‌¤ ಚಂದ್‌, ಪ್ರದೀಪ್‌ ಸಂಗ್ವಾನ್‌ ಕೂಡ ತಂಡದಲ್ಲಿದ್ದಾರೆ.

ಬಂಗಾಲ ಕೂಡ ತಂಡವನ್ನು ಪ್ರಕಟಿಸಿದೆ. ಅಂಡರ್‌ 19 ತಂಡದ ವೇಗಿ ಇಶಾನ್‌ ಪೊರೇಲ್‌, ಮನೋಜ್‌ ತಿವಾರಿ, ಅಶೋಕ್‌ ದಿಂಡ, ಅಭಿಮನ್ಯು ಈಶ್ವರನ್‌ ತಂಡಲ್ಲಿದ್ದಾರೆ. ಮುಂಬಯಿ ತಂಡವನ್ನು ಆದಿತ್ಯ ತಾರೆ ಮುನ್ನಡೆಸಲಿದ್ದಾರೆ.
ಕಾನ್ಪುರದಲ್ಲಿ ಫೆ. 4ರಿಂದ ಪಂದ್ಯಾವಳಿ ನಡೆಯಲಿದ್ದು, ದಿಲ್ಲಿ ಆರಂಭಿಕ ಪಂದ್ಯವನ್ನು ಫೆ. 5ರಂದು ಉತ್ತರ ಪ್ರದೇಶ ವಿರುದ್ಧ ಆಡಲಿದೆ. ಅದೇ ದಿನ ಬಂಗಾಲ ಮಹಾರಾಷ್ಟ್ರ ವಿರುದ್ಧ ಮುಖಾಮುಖೀ ಆಗಲಿವೆ.

ದಿಲ್ಲಿ ತಂಡ: ಇಶಾಂತ್‌ ಶರ್ಮ (ನಾಯಕ), ಪ್ರದೀಪ್‌ ಸಂಗ್ವಾನ್‌, ಗೌತಮ್‌ ಗಂಭೀರ್‌, ರಿಷಬ್‌ ಪಂತ್‌, ಹಿತೇನ್‌ ದಲಾಲ್‌, ಧ್ರುವ ಶೋರೆ, ನಿತೀಶ್‌ ರಾಣಾ, ಲಲಿತ್‌ ಯಾದವ್‌, ಉನ್ಮುಕ್‌¤ ಚಂದ್‌, ನವದೀಪ್‌ ಸೈನಿ, ಕುಲ್ವಂತ್‌ ಖೆಜೊÅàಲಿಯಾ, ಸುಬೋಧ್‌ ಭಾಟಿ, ಪವನ್‌ ನೇಗಿ, ಮನನ್‌ ಶರ್ಮ, ಕ್ಷಿತಿಜ್‌ ಶರ್ಮ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.