ಮತ್ತೆ ಇಸ್ನರ್‌ ವರ್ಸಸ್‌ ರಿಯಾನ್‌ ಹ್ಯಾರಿಸನ್‌


Team Udayavani, Jul 30, 2018, 3:03 PM IST

ryanharrison.jpg

ಲಾಸ್‌ ಏಂಜಲೀಸ್‌: ಅಟ್ಲಾಂಟಾ ಓಪನ್‌ ಟೆನಿಸ್‌ ಪಂದ್ಯಾವಳಿ ಸತತ 2ನೇ ವರ್ಷ “ಆಲ್‌ ಅಮೆರಿಕನ್‌ ಫೈನಲ್‌’ ಕಾಳಗಕ್ಕೆ ಸಜ್ಜಾಗಿದೆ. ಬಿಗ್‌ ಸರ್ವರ್‌ ಖ್ಯಾತಿಯ ಹಾಲಿ ಚಾಂಪಿಯನ್‌ ಜಾನ್‌ ಇಸ್ನರ್‌ ಮತ್ತು ರಿಯಾನ್‌ ಹ್ಯಾರಿಸನ್‌ ಪ್ರಶಸ್ತಿ ಸುತ್ತಿನಲ್ಲಿ ಪರಸ್ಪರ ಸೆಣಸಲಿದ್ದಾರೆ. 2017ರ ಫೈನಲ್‌ ಕೂಡ ಇವರಿಬ್ಬರ ನಡುವೆಯೇ ನಡೆದಿತ್ತು.

33ರ ಹರೆಯದ, ಕೂಟದ ಅಗ್ರ ಶ್ರೇಯಾಂಕದ ಜಾನ್‌ ಇಸ್ನರ್‌ ಶನಿವಾರ ರಾತ್ರಿಯ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯದ ಮ್ಯಾಥ್ಯೂ ಎಬೆxನ್‌ ಅವರನ್ನು ಭಾರೀ ಹೋರಾಟದ ಬಳಿಕ 6-4, 6-7 (6-8), 6-1 ಅಂತರದಿಂದ ಮಣಿಸಿದರು. ಇದು ಎಬೆxನ್‌ ವಿರುದ್ಧ ಆಡಿದ 5 ಎಟಿಪಿ ಪಂದ್ಯಗಳಲ್ಲಿ ಇಸ್ನರ್‌ ಸಾಧಿಸಿದ 4ನೇ ಜಯ. ಏಕೈಕ ಸೋಲು ಇದೇ ವರ್ಷದ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಎದುರಾಗಿತ್ತು. ಇದಕ್ಕೀಗ ಇಸ್ನರ್‌ ಸೇಡು ತೀರಿಸಿಕೊಂಡರು.ದಿನದ ಇನ್ನೊಂದು ಸೆಮಿಫೈನಲ್‌ನಲ್ಲಿ ರಿಯಾನ್‌ ಹ್ಯಾರಿಸನ್‌ ಬ್ರಿಟನ್ನಿನ ಕ್ಯಾಮರಾನ್‌ ನೋರಿ ವಿರುದ್ಧ 2-6, 6-3, 6-2 ಅಂತರದ ಗೆಲುವು ಸಾಧಿಸಿದರು. 

8ನೇ ಅಟ್ಲಾಂಟಾ ಫೈನಲ್‌
ಇದು ಜಾನ್‌ ಇಸ್ನರ್‌ ಕಾಣುತ್ತಿರುವ 8ನೇ ಅಟ್ಲಾಂಟಾ ಓಪನ್‌ ಫೈನಲ್‌. ಹಾಗೆಯೇ 9 ಸೆಮಿಫೈನಲ್‌ಗ‌ಳಲ್ಲಿ ಸಾಧಿಸಿದ 8ನೇ ಗೆಲುವು. “ಇದು ಅತ್ಯಂತ ಕಠಿನ ಪಂದ್ಯವಾಗಿತ್ತು. 3ನೇ ಸೆಟ್‌ನಲ್ಲಿ ಆರಂಭಿಕ ಮೇಲುಗೈ ಸಾಧಿಸಿದ್ದರಿಂದ ಸ್ವಲ್ಪ ಮಟ್ಟಿನ ಒತ್ತಡ ಕಡಿಮೆಯಾಯಿತು. ಮತ್ತೆ ಫೈನಲ್‌ ತಲುಪಿದ್ದಕ್ಕೆ ಬಹಳ ಖುಷಿಯಾಗುತ್ತಿದೆ’ ಎಂದು ಇಸ್ನರ್‌ ಪ್ರತಿಕ್ರಿಯಿಸಿದ್ದಾರೆ.

“ರಿಯಾನ್‌ ಹ್ಯಾರಿಸನ್‌ ಬಗ್ಗೆ ನನಗೆ ಬಹಳಷ್ಟು ಗೊತ್ತು. ನಾವಿಬ್ಬರೂ ಉತ್ತಮ ಗೆಳೆಯರು. ನಮ್ಮ ನಡುವೆ ಯಾವುದೇ ರಹಸ್ಯವಿಲ್ಲ. ಇದು ಕಳೆದ ಫೈನಲ್‌ನ ಪುನರಾವರ್ತನೆ’ ಎಂದು ಇಸ್ನರ್‌ ಹೇಳಿದರು. 2017ರ ಫೈನಲ್‌ನಲ್ಲಿ ಇಸ್ನರ್‌ 7-6 (8-6), 7-6 (9-7) ಅಂತರದಿಂದ ಹ್ಯಾರಿಸನ್‌ಗೆ ಸೋಲುಣಿಸಿದ್ದರು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.