ಐಎಸ್‌ಎಸ್‌ಎಫ್ ಶೂಟಿಂಗ್‌ ವಿಶ್ವಕಪ್‌ : ಭಾರತಕ್ಕೆ ಒಲಿಯಿತು ಅವಳಿ ಚಿನ್ನ


Team Udayavani, Apr 26, 2019, 9:45 AM IST

ANJUM-MOUDGIL-DIVYANSH-PANWAR

ಬೀಜಿಂಗ್‌ (ಚೀನ): “ಐಎಸ್‌ಎಸ್‌ಎಫ್ ರೈಫ‌ಲ್‌/ ಪಿಸ್ತೂಲ್‌ ವಿಶ್ವಕಪ್‌’ ಕೂಟದಲ್ಲಿ ಭಾರತ ಎರಡು ಚಿನ್ನದ ಪದಕಗಳಿಗೆ ಗುರಿ ಇರಿಸಿದೆ.

ಗುರುವಾರದ 10 ಮೀ. ಏರ್‌ ಪಿಸ್ತೂಲ್‌ ಮತ್ತು 10 ಮೀ. ಏರ್‌ ರೈಫ‌ಲ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಯಲ್ಲಿ ಭಾರತ ಈ ಸಾಧನೆ ಮಾಡಿತು.

10 ಮೀ. ಏರ್‌ ಪಿಸ್ತೂಲ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಯಲ್ಲಿ ಭಾರತದ ಯುವ ಶೂಟರ್‌ಗಳಾದ ಸೌರಭ್‌ ಚೌಧರಿ-ಮನು ಭಾಕರ್‌ ಜೋಡಿ ಸತತ ಎರಡನೇ ಚಿನ್ನದ ಪದಕ ಗೆದ್ದು ಸಂಭ್ರಮಿಸಿತು. ಫೆಬ್ರವರಿಯಲ್ಲಿ ಹೊಸದಿಲ್ಲಿಯಲ್ಲಿ ನಡೆದ “ಐಎಸ್‌ಎಸ್‌ಎಫ್ ವಿಶ್ವಕಪ್‌’ ಕೂಟದಲ್ಲೂ ಈ ಜೋಡಿ ಚಿನ್ನ ಜಯಿಸಿತ್ತು.

10 ಮೀ. ಏರ್‌ ರೈಫ‌ಲ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಯಲ್ಲಿ ಅಂಜುಮ್‌ ಮೌದ್ಗಿಲ್‌-ದಿವ್ಯಾಂಶ್‌ ಸಿಂಗ್‌ ಪನ್ವಾರ್‌ ಚೀನದ ರುಕ್ಸಾನ್‌ ಲಿಯು-ಹಾರನ್‌ ಯಾಂಗ್‌ ಜೋಡಿಯನ್ನು ಹಿಂದಿಕ್ಕಿ ಬಂಗಾರ ಗೆದ್ದರು. ಫೈನಲ್‌ನಲ್ಲಿ ಭಾರತ ಮತ್ತು ಚೀನದ ಸ್ಕೋರ್‌ 15-15ರಿಂದ ಟೈ ಆಗಿತ್ತು. ಕೊನೆಯ ಶೂಟ್‌ನಲ್ಲಿ 20.6 ಅಂಕ ಗಳಿಸಿದ ಭಾರತದ ಜೋಡಿ ಅಗ್ರಸ್ಥಾನಿಯಾಯಿತು.

ಟಾಪ್ ನ್ಯೂಸ್

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.