ಇಟಲಿ ಟೆನಿಸ್‌: ಫೆಡರರ್‌, ನಡಾಲ್, ಜೊಕೊಗೆ ಜಯ


Team Udayavani, May 17, 2019, 6:00 AM IST

NADAL

ರೋಮ್‌: ಮಳೆಯಿಂದ ಅಡಚಣೆಗೊಳಗಾದ ಇಟಾಲಿಯನ್‌ ಓಪನ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಸ್ಟಾರ್‌ ಆಟಗಾರರಾದ ರೋಜರ್‌ ಫೆಡರರ್‌, ರಫೆಲ್‌ ನಡಾಲ್ ಮತ್ತು ನೊವಾಕ್‌ ಜೊಕೋವಿಕ್‌ಮುನ್ನಡೆ ಸಾಧಿಸಿದ್ದಾರೆ.


2016ರ ಬಳಿಕ ಇದೇ ಮೊದಲ ಬಾರಿಗೆ ರೋಮ್‌ ಕೂಟದಲ್ಲಿ ಸ್ಪರ್ಧೆಗಿಳಿದಿರುವ ರೋಜರ್‌ ಫೆಡರರ್‌ ಪೋರ್ಚುಗಲ್ನ ಜೋ ಸೂಸ ಅವರನ್ನು 6-4, 6-3ರಿಂದ ಮಣಿಸಿ 16ರ ಸುತ್ತಿಗೆ ಏರಿದರು. ಇವರ ಮುಂದಿನ ಎದುರಾಳಿ ಕ್ರೊವೇಷ್ಯಾದ ಬೊರ್ನಾ ಕೊರಿಕ್‌. ಫೆಡರರ್‌ ಈ ಬಾರಿ ಆಡಲಿರುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಕೂಟದ ಸಂಘಟಕರು ಟಿಕೆಟ್ ಬೆಲೆಯನ್ನು ದುಪ್ಪಟುಗೊಳಿಸಿದ್ದರು! ರಪಾಯೆಲ್ ನಡಾಲ್ ಫ್ರಾನ್ಸ್‌ನ ಜೆರೆಮಿ ಚಾರ್ಡಿ ಅವರನ್ನು 6-0, 6-1 ಅಂತರದಿಂದ ಸುಲಭದಲ್ಲಿ ಮಣಿಸಿದರು. ಮುಂದೆ ಜಾರ್ಜಿಯಾದ ನಿಕೋಲಸ್‌ ಬಸಿಲಶ್ವಿ‌ಲಿ ವಿರುದ್ಧ ಆಡಲಿದ್ದಾರೆ. ಕಳೆದ ವಾರವಷ್ಟೇ ಮ್ಯಾಡ್ರಿಡ್‌ ಪ್ರಶಸ್ತಿ ಜಯಿಸಿದ ನೊವಾಕ್‌ ಜೊಕೊವಿಚ್ ಕೆನಡಾದ ಡೆನಿಸ್‌ ಶಪೊವ್ಯಾಲೊವ್‌ ವಿರುದ್ಧ 6-1, 6-3 ಅಂತರದ ಗೆಲುವು ಸಾಧಿಸಿದರು.

ಮಹಿಳಾ ಸಿಂಗಲ್ಸ್: ಒಸಾಕಾ 3ನೇ ಸುತ್ತಿಗೆ

ಮಹಿಳಾ ಸಿಂಗಲ್ಸ್ನಲ್ಲಿ ವಿಶ್ವದ ನಂ.1 ತಾರೆ ಜಪಾನಿನ ನವೊಮಿ ಒಸಾಕಾ 3ನೇ ಸುತ್ತಿಗೆ ಏರಿದ್ದಾರೆ. ಅವರು ಸ್ಲೊವೇಕಿಯದ ಡೊಮಿನಿಕಾ ಸಿಬುಲ್ಕೋವಾ ವಿರುದ್ಧ 6-3, 6-3 ಅಂತರದ ಗೆಲುವು ಸಾಧಿಸಿದರು. ಮಳೆಯಿಂದಾಗಿ ಈ ಪಂದ್ಯ ಒಂದು ದಿನ ಮುಂದೂಡಲ್ಪಟ್ಟಿತ್ತು. ಮುಂದಿನ ಸುತ್ತಿನಲ್ಲಿ ಜರ್ಮನಿಯ ಜೂಲಿಯಾ ಜಾರ್ಜಸ್‌ ಅಥವಾ ರೊಮೇನಿಯಾದ ಸಿಮೋನಾ ಹಾಲೆಪ್‌ ಅವರನ್ನು ಎದುರಿಸಲಿದ್ದಾರೆ. ಇನ್ನೊಂದು ಪಂದ್ಯದಲ್ಲಿ ಗಾರ್ಬಿನ್‌ ಮುಗುರುಜಾ ಅಮೆರಿಕದ ಡೇನಿಯಲ್ ಕಾಲಿನ್ಸ್‌ ವಿರುದ್ಧ 6-4, 4-6, 6-2ರಿಂದ ಗೆದ್ದು ಬಂದರು. ಕಿಕಿ ಬರ್ಟೆನ್ಸ್‌, ಕ್ರಿಸ್ಟಿನಾ ಲಡೆನೊವಿಕ್‌ ಕೂಡ ಮುನ್ನಡೆ ಕಂಡಿದ್ದಾರೆ.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.