ಒಲಿಂಪಿಕ್ಸ್‌ ಮುಂದೂಡುವುದೇ ಒಳ್ಳೆಯದು : ಗೋಪಿಚಂದ್‌


Team Udayavani, Mar 20, 2020, 11:36 AM IST

ಒಲಿಂಪಿಕ್ಸ್‌ ಮುಂದೂಡುವುದೇ ಒಳ್ಳೆಯದು : ಗೋಪಿಚಂದ್‌

ನವದೆಹಲಿ: ಸದ್ಯದ ಪರಿಸ್ಥಿತಿಯಲ್ಲಿ ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟವನ್ನು ಮುಂದೂಡುವುದೇ ಒಳ್ಳೆಯದು ಎಂದು ಭಾರತೀಯ ಬ್ಯಾಡ್ಮಿಂಟನ್‌ ತಂಡದ ಕೋಚ್‌ ಪುಲ್ಲೇಲ ಗೋಪಿಚಂದ್‌ ಹೇಳಿ ದ್ದಾರೆ.

ಈ ಬಾರಿಯ ಒಲಿಂಪಿಕ್ಸ್‌  ನಲ್ಲಿ ಬರೋಬ್ಬರಿ 200 ರಾಷ್ಟ್ರಗಳು ಮತ್ತು 11,000 ಸಾವಿರ ಕ್ರೀಡಾಪಟುಗಳು ಪಾಲ್ಗೊಳಲಿ ದ್ದಾರೆ ಎಂದು ಅಂತಾ ರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ತಿಳಿಸಿದೆ. ಉಳಿದಂತೆ ಇನ್ನೂ ಕೆಲವು ಕ್ರೀಡಾ ಪಟುಗಳು ಒಲಿಂಪಿಕ್ಸ್‌ ಅರ್ಹತೆಗಾಗಿ ಎದುರು ನೋಡುತ್ತಿದ್ದಾರೆ. ಈಗಾಗಲೇ ಎಲ್ಲ ಕ್ರೀಡಾಕೂಟಗಳನ್ನು ರದ್ದುಗೊಳಿಸಿದ ಕಾರಣ ಅನೇಕ ಕ್ರೀಡಾಪಟುಗಳಿಗೆ ಈ ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು.

ಇನ್ನೊಂದೆಡೆ ಕೆಲವು ರಾಷ್ಟ್ರಗಳ ಕ್ರೀಡಾಳುಗಳು ಕೊರೊನಾ ಭಯದಿಂದ ಹಿಂದೆಸರಿಯಬಹುದು. ಇದನ್ನೆಲ್ಲ ಗಮನಿಸಿದಾಗ ಒಲಿಂಪಿಕ್ಸ್‌ ಕೂಟವನ್ನು ಮುಂದೂಡುವುದೇ ಸೂಕ್ತ…’ ಎಂದು ಗೋಪಿಚಂದ್‌ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲೂ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯನ್ನು ಮುಂದು ವರಿಸಿದ್ದು ಸರಿಯಲ್ಲ ಎಂದೂ ಗೋಪಿಚಂದ್‌ ಹೇಳಿದ್ದರು. ಈ ಕೂಟದ ಬಗ್ಗೆ ಸೈನಾ ನೆಹ್ವಾಲ್‌ ಎತ್ತಿದ್ದ ಆಕ್ಷೇಪವನ್ನು ಗೋಪಿಚಂದ್‌ ಸಮರ್ಥಿಸಿದ್ದಾರೆ. ಕೊರೊನಾ ಕಾರಣದಿಂದ ಹೈದರಾಬಾದ್‌ನಲ್ಲಿರುವ ತಮ್ಮ ಬ್ಯಾಡ್ಮಿಂಟನ್‌ ಅಲಾಡೆಮಿಯನ್ನು ಗೋಪಿಚಂದ್‌ ಈಗಾಗಲೇ ಬಂದ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.