ವಿಕೆಟ್ ಕಿತ್ತ ಸಂಭ್ರಮದಲ್ಲಿ ‘ಪುಷ್ಪ’ ಶೈಲಿ ಅನುಕರಿಸಿದ ರವೀಂದ್ರ ಜಡೇಜಾ


Team Udayavani, Feb 25, 2022, 2:29 PM IST

ವಿಕೆಟ್ ಕಿತ್ತ ಸಂಭ್ರಮದಲ್ಲಿ ‘ಪುಷ್ಪ’ ಶೈಲಿ ಅನುಕರಿಸಿದ ರವೀಂದ್ರ ಜಡೇಜಾ

ಲಕ್ನೋ: ಗುರುವಾರ ಲಕ್ನೋದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವಿಕೆಟ್ ಪಡೆದ ನಂತರ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಇತ್ತೀಚಿನ ಹಿಟ್ ಚಲನಚಿತ್ರ ‘ಪುಷ್ಪ’ ದ ನಟ ಅಲ್ಲು ಅರ್ಜುನ್ ಅವರ ಜನಪ್ರಿಯ ನೃತ್ಯವನ್ನು ಅನುಕರಿಸಿದರು.

ಗಾಯದ ಕಾರಣದಿಂದ ಕಳೆದೆ ಸರಣಿಯಿಂದ ಹೊರಗುಳಿದಿದ್ದ ಜಡೇಜಾ ಲಂಕಾ ವಿರುದ್ಧ ಮತ್ತೆ ಕಣಕ್ಕಿಳಿದಿದ್ದರು. ಲಂಕಾ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ ಶ್ರೀಲಂಕಾ ಬ್ಯಾಟರ್ ದಿನೇಶ್ ಚಾಂಡಿಮಾಲ್ ಅವರನ್ನು ಔಟ್ ಮಾಡಿದ ವೇಳೆ ಪುಷ್ಪ ಚಿತ್ರದ ಶೈಲಿಯನ್ನು ಅನುಕರಿಸಿ ವಿಕೆಟ್ ಸಂಭ್ರಮವನ್ನು ಆಚರಿಸಿದರು. ಜಡೇಜಾ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅಲ್ಲದೆ ಆ ಸಮಯದಲ್ಲಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದ ಭಾರತದ ಮಾಜಿ ಕ್ರಿಕೆಟಿಗ ಮುರಳಿ ಕಾರ್ತಿಕ್ ಅವರನ್ನು “ರವೀಂದ್ರ ಪುಷ್ಪ” ಎಂದು ಬಣ್ಣಿಸಿದರು.

ಇದನ್ನೂ ಓದಿ:‘ಓಲ್ಡ್‌ ಮಾಂಕ್‌’ ಕಿಕ್‌ ಸ್ಟಾರ್ಟ್‌!

ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 62 ಅಂತರದ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿದರೆ, ಲಂಕಾ ತಂಡ ಕೇವಲ 137 ರನ್ ಗಳಿಸಲಷ್ಟೇ ಶಕ್ತವಾಯಿತು.

 

View this post on Instagram

 

A post shared by Team India (@indiancricketteam)

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.