ಹಿಮಾದಾಸ್‌ಗೆ ಜಗ್ಗಿ ಅಭಿನಂದನೆ: ಕೀಳು ಅಭಿರುಚಿ ಪ್ರಕಟಿಸಿದ ಟ್ವೀಟಿಗರು


Team Udayavani, Jul 26, 2019, 5:55 AM IST

DAS

ಕೊಯಮತ್ತೂರು: ಚಿನ್ನದ ರಾಣಿ ಹಿಮಾದಾಸ್‌ ಬರೀ ಒಂದು ತಿಂಗಳ ಅಂತರದಲ್ಲಿ 5 ಚಿನ್ನದ ಪದಕ ಗೆದ್ದು ದೇಶ ದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಈ ವೇಳೆ ಈಶಾ ಫೌಂಡೇಶನ್‌ ಮುಖ್ಯಸ್ಥ, ಸದ್ಗುರು ಎಂದು ಕರೆಸಿಕೊಳ್ಳುವ ಜಗ್ಗಿ ವಾಸುದೇವ್‌ ಹಿಮಾದಾಸ್‌ಗೆ ಅಭಿನಂದಿಸಿ ಮಾಡಿದ ಟ್ವೀಟೊಂದನ್ನು ಕೆಲವರು ತಮ್ಮ ಕಳಪೆ ಅಭಿರುಚಿಯಿಂದ, ತಪ್ಪಾಗಿ ಅರ್ಥೈಸಿ ವಿವಾದ ಸೃಷ್ಟಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಿದ್ದ ಜಗ್ಗಿ, ಹಿಮಾ ದಾಸ್‌, ಎ ಗೋಲ್ಡನ್‌ ಶವರ್‌ ಫಾರ್‌ ಇಂಡಿಯಾ. ಕಂಗ್ರಾಚುಲೇಷನ್ಸ್‌ ಆ್ಯಂಡ್‌ ಬ್ಲೆಸ್ಸಿಂಗ್ಸ್‌ (ಹಿಮಾದಾಸ್‌, ಭಾರತದ ಪಾಲಿನ ಕನಕ ವರ್ಷ, ಶುಭಾಶಯಗಳು, ಶುಭಾಶೀರ್ವಾ ದಗಳು) ಎಂದು ಹೇಳಿದ್ದರು.

ಇಲ್ಲಿ ಗೋಲ್ಡನ್‌ ಶವರ್‌ (ಲೈಂಗಿಕ ಸುಖದ ಹಂತದಲ್ಲಿ ಸಹಭಾಗಿಯ ಮೇಲೆ ಮೂತ್ರ ವಿಸರ್ಜನೆ ಮಾಡುವುದು) ಪದಕ್ಕೆ ಕೆಲವರು ಕೆಟ್ಟ ಅರ್ಥ ನೀಡಿದ್ದಾರೆ. ಈ ಅರ್ಥವನ್ನು ಜಗ್ಗಿ ವಾಸುದೇವ್‌ ಗಮನಿ ಸಬೇಕಿತ್ತು ವಿವಾದವೆಬ್ಬಿಸಿದವರ ಆಶಯ. ಒಳ್ಳೆಯ ಪದವೊಂದಕ್ಕೆ ಕೆಟ್ಟ ಅರ್ಥ ನೀಡಿ ಹಾಳು ಮಾಡಿ, ನಂತರ ಹೀಗೆ ವಿವಾದವೆಬ್ಬಿಸಿದವರ ಕುರಿತು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಳ್ಳೆಯ ಪದವನ್ನು ಒಳ್ಳೆಯ ಅರ್ಥದಲ್ಲೇ ಬಳಸುವ ಯತ್ನವನ್ನೂ ಹಾಳು ಮಾಡುತ್ತಿರುವವರ ಬಗ್ಗೆಯೂ ಜನ ಸಿಟ್ಟಾಗಿದ್ದಾರೆ. ಕೆಲವರು ಜಗ್ಗಿ ಯಾವ ಅರ್ಥದಲ್ಲಿ ಈ ಪದವನ್ನು ಬಳಸಿದ್ದಾರೆ ಎಂಬ ಬಗ್ಗೆ ವಿವರಣೆ ನೀಡಿ ಸಮರ್ಥಿಸಿಕೊಂಡಿದ್ದಾರೆ. ಶಂಕರಾ ಚಾರ್ಯರ ತಪಸ್ಸಿಗೆ ಮೆಚ್ಚಿ ಲಕ್ಷ್ಮಿ ಚಿನ್ನದ ಮಳೆ ಸುರಿಸುತ್ತಾಳೆ. ಅದನ್ನೇ ಗೋಲ್ಡನ್‌ ಶವರ್‌ ಎಂಬರ್ಥದಲ್ಲಿ ಜಗ್ಗಿ ಬಳಸಿದ್ದಕ್ಕೆ ಸಾಕ್ಷಿಯನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.