ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಆಡುವುದು ಅನುಮಾನ


Team Udayavani, Aug 31, 2021, 1:18 PM IST

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಆಡುವುದು ಅನುಮಾನ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ದಿ ಓವಲ್ ನಲ್ಲಿ ನಡೆಯಲಿದೆ. ಎರಡೂ ತಂಡಗಳು ಅಭ್ಯಾಸದಲ್ಲಿ ತೊಡಗಿದೆ. ಇಂಗ್ಲೆಂಡ್ ತಂಡ ನಾಲ್ಕನೇ ಪಂದ್ಯಕ್ಕಾಗಿ ಇಬ್ಬರು ವೇಗಿಗಳನ್ನು ಕರೆಸಿಕೊಂಡಿದೆ.

ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಆದರೆ ಮೂರು ಪಂದ್ಯದಲ್ಲಿ ಆಡಿದ್ದ ಹಿರಿಯ ವೇಗಿ ಜೇಮ್ಸ್ ಆ್ಯಂಡರ್ಸನ್ ನಾಲ್ಕನೇ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ ಎನ್ನುತ್ತಿದೆ ವರದಿ.

ಇಂಗ್ಲೆಂಡ್ ತಂಡವು ಆ್ಯಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ನಡುವೆ ಆವರ್ತನ ಪದ್ದತಿ ಅನುಸರಿಸುತ್ತಿತ್ತು. ಒಂದು ಪಂದ್ಯದಲ್ಲಿ ಜಿಮ್ಮಿ ಆಡಿದರೆ ಮತ್ತೊಂದು ಪಂದ್ಯದಲ್ಲಿ ಬ್ರಾಡ್ ಆಡುತ್ತಿದ್ದರು. ಆದರೆ ಸರಣಿಯ ಆರಂಭದಲ್ಲೇ ಬ್ರಾಡ್ ಗಾಯಾಳಾದ ಕಾರಣ ಆ್ಯಂಡರ್ಸನ್ ಮೂರು ಪಂದ್ಯಗಳಲ್ಲೂ ಆಡಿದ್ದರು.

ಇದನ್ನೂ ಓದಿ:ರಣಜಿ ಟ್ರೋಫಿ: ಒಂದೇ ಗುಂಪಿನಲ್ಲಿ ಕರ್ನಾಟಕ, ಮುಂಬೈ, ದೆಹಲಿ ತಂಡಗಳು

ಸದ್ಯ ನಾಲ್ಕನೇ ಪಂದ್ಯದಲ್ಲಿ ಆ್ಯಂಡರ್ಸನ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್ ತಂಡಕ್ಕೆ ಮರಳಿರುವ ಕಾರಣ ಬೌಲಿಂಗ್ ಪಡೆ ಬಲಿಷ್ಠವಾಗಿದೆ.

ಭಾರತೀಯ ನಾಯಕ ವಿರಾಟ್ ಕೊಹ್ಲಿಗೆ ಈ ಸರಣಿಯಲ್ಲಿ ಆ್ಯಂಡರ್ಸನ್ ದುಸ್ವಪ್ನವಾಗಿ ಕಾಡಿದ್ದರು. ಮೊದಲ ಪಂದ್ಯದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ಆ್ಯಂಡರ್ಸನ್ ಎಸೆತಕ್ಕೆ ಔಟಾಗಿದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.