ಸಿಂಧು-ಯಮಾಗುಚಿ ಮತ್ತೆ ಮುಖಾಮುಖೀ

ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌

Team Udayavani, Jul 26, 2019, 5:36 AM IST

PV

ಟೋಕಿಯೊ: ಪಿ.ವಿ. ಸಿಂಧು ಮತ್ತು ಬಿ. ಸಾಯಿಪ್ರಣೀತ್‌ “ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ಗೆ ಕಾಲಿಟ್ಟಿದ್ದಾರೆ. ಇಲ್ಲಿ ಸಿಂಧು ಪುನಃ ಜಪಾನಿನ ಅಕಾನೆ ಯಮಾಗುಚಿ ಸವಾಲನ್ನು ಎದುರಿಸಬೇಕಿದೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ-ಚಿರಾಗ್‌ ಶೆಟ್ಟಿ ಕೂಡ ಓಟ ಮುಂದುವರಿಸಿ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಆದರೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌ ದ್ವಿತೀಯ ಸುತ್ತಿನಲ್ಲಿ ಎಡವಿದ್ದಾರೆ.

ಸಿಂಧು 3 ಗೇಮ್‌ ಹೋರಾಟ
ಗುರುವಾರದ ದ್ವಿತೀಯ ಸುತ್ತಿನ ಮುಖಾಮುಖೀಯಲ್ಲಿ ಪಿ.ವಿ. ಸಿಂಧು ಭಾರೀ ಹೋರಾಟ ನಡೆಸಿ ಜಪಾನಿನ ಅಯಾ ಒಹೊರಿ ಅವರನ್ನು 11-21, 21-10, 21-13 ಅಂತರದಿಂದ ಹಿಮ್ಮೆಟ್ಟಿಸಿದರು. ಒಂದು ಗಂಟೆ ಕಾಲ ಇವರ ಸ್ಪರ್ಧೆ ಸಾಗಿತು. ಮೊದಲ ಗೇಮ್‌ ಕಳೆದುಕೊಂಡ ಬಳಿಕ ತಿರುಗಿ ಬಿದ್ದ ಸಿಂಧು, ಮುಂದಿನೆರಡು ಗೇಮ್‌ಗಳಲ್ಲಿ ಜಪಾನೀ ಆಟಗಾರ್ತಿಯ ಮೇಲುಗೈಗೆ ಯಾವ ಅವಕಾಶವನ್ನೂ ನೀಡಲಿಲ್ಲ. ಇದರೊಂದಿಗೆ ಒಹೊರಿ ವಿರುದ್ಧ ಸಿಂಧು 8-0 ಅಜೇಯ ದಾಖಲೆ ಕಾಯ್ದುಕೊಂಡಂತಾಯಿತು.

ಕ್ವಾ. ಫೈನಲ್‌ನಲ್ಲಿ ಸಿಂಧು 4ನೇ ಶ್ರೇಯಾಂಕದ ಜಪಾನಿ ಆಟಗಾರ್ತಿ ಯಮಾಗುಚಿ ಸವಾಲನ್ನು ಎದುರಿಸ ಬೇಕಿದೆ. ಇತ್ತೀಚೆಗಷ್ಟೇ “ಇಂಡೋನೇಶ್ಯ ಓಪನ್‌ ಫೈನಲ್‌’ನಲ್ಲಿ ಅವರು ಸಿಂಧು ವಿರುದ್ಧ ಜಯ ಸಾಧಿಸಿದ್ದರು. ಇದಕ್ಕೆ ಸಿಂಧು ಸೇಡು ತೀರಿಸಿಕೊಳ್ಳುವರೇ ಎಂಬುದೊಂದು ಕುತೂಹಲ.

ಮತ್ತೂಂದು ಪಂದ್ಯದಲ್ಲಿ ಅಕಾನೆ ಯಮಾಗುಚಿ ಚೀನದ ಚೆನ್‌ ಕ್ಸಿಯಾವೊ ಕ್ಸಿನ್‌ ಅವರನ್ನು 21-15, 21-14ರಿಂದ ಮಣಿಸಿದರು.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ-ಚಿರಾಗ್‌ ಶೆಟ್ಟಿ 3 ಗೇಮ್‌ಗಳ ಹೋರಾಟದ ಬಳಿಕ ಚೀನದ ಕೈ ಕ್ಸಿಯಾಂಗ್‌ ಹುವಾಂಗ್‌-ಚೆಂಗ್‌ ಲಿಯು ಅವರನ್ನು 15-21, 21-11, 21-19 ಅಂತರದಿಂದ ಸೋಲಿಸಿದರು. ಇವರಿನ್ನು ಕ್ವಾ. ಫೈನಲ್‌ನಲ್ಲಿ ಜಪಾನಿನ ಟಕೆಶಿ ಕಮುರ-ಕೀಗೊ ಸೊನೊಡ ವಿರುದ್ಧ ಸೆಣಸಲಿದ್ದಾರೆ.

ಪ್ರಣೀತ್‌-ಸುಗಿಯಾರ್ಟೊ ಫೈಟ್‌
ಪುರುಷರ ಸಿಂಗಲ್ಸ್‌ ಪಂದ್ಯದಲ್ಲಿ ಬಿ. ಸಾಯಿಪ್ರಣೀತ್‌ ಜಪಾನಿನ ಕಂಟಾ ತ್ಸುನೆಯಾಮಾ ಅವರನ್ನು 21-13, 21-16 ಅಂತರದಿಂದ ಪರಾಭವಗೊಳಿಸಿದರು. ಮುಕ್ಕಾಲು ಗಂಟೆ ಕಾಲ ಇವರ ಆಟ ಸಾಗಿತು. ಸಾಯಿ ಪ್ರಣೀತ್‌ ಇಂಡೋನೇಶ್ಯದ ಟಾಮಿ ಸುಗಿಯಾರ್ಟೊ ಅವರನ್ನು ಎದುರಿಸಲಿದ್ದಾರೆ. ಮೊದಲ ಸುತ್ತಿನಲ್ಲಿ ಕೆ. ಶ್ರೀಕಾಂತ್‌ ಅವರನ್ನು ಮಣಿಸಿದ್ದ ಎಚ್‌.ಎಸ್‌. ಪ್ರಣಯ್‌ ಆಟ ದ್ವಿತೀಯ ಸುತ್ತಿನಲ್ಲಿ ಮುಗಿದಿದೆ. ಅವರನ್ನು ಡೆನ್ಮಾರ್ಕ್‌ನ ರಾಸ್ಮಸ್‌ ಜಿಮೆR 21-9, 21-15 ಅಂತರದಿಂದ ಪರಾಭವಗೊಳಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.