ಕ್ಯಾಲಿಸ್‌, ಲೀಸಾ ಸ್ತಾಲೇಕರ್‌, ಅಬ್ಟಾಸ್‌ಗೆ: ‘ಐಸಿಸಿ ಹಾಲ್‌ ಆಫ್‌ ಫೇಮ್‌’ ಗೌರವ


Team Udayavani, Aug 24, 2020, 8:03 AM IST

ICC-Hall-of-Fame

Jaques Kallis, ICC Hall of Fame, Zaheer Abbas,

ದುಬಾೖ: 2020ನೇ ಸಾಲಿನ ಪ್ರತಿಷ್ಠಿತ ಐಸಿಸಿ ಹಾಲ್‌ ಆಫ್‌ ಫೇಮ್‌ ಪ್ರಶಸ್ತಿಗೆ ದಕ್ಷಿಣ ಆಫ್ರಿಕಾದ ಜಾಕ್‌ ಕ್ಯಾಲಿಸ್‌, ಪಾಕಿಸ್ಥಾನದ ಜಹೀರ್‌ ಅಬ್ಟಾಸ್‌ ಮತ್ತು ಭಾರತ ಮೂಲದ ಆಸ್ಟ್ರೇಲಿಯದ ಕ್ರಿಕೆಟ್‌ ಆಟಗಾರ್ತಿ ಲೀಸಾ ಸ್ತಾಲೇಕರ್‌ ಹೆಸರನ್ನು ಸೇರ್ಪಡೆಗೊಳಿಸಲಾಗಿದೆ.

ಅಲನ್‌ ವಿಲ್ಕಿನ್ಸನ್‌, ಗಾವಸ್ಕರ್‌, ಮೆಲ್‌ ಜೋನ್ಸ್‌ ಮತ್ತು ಶಾನ್‌ ಪೋಲಾಕ್‌ ಅವರನ್ನೊಳಗೊಂಡ ಆಯ್ಕೆ ಸಮಿತಿ ರವಿವಾರ ಈ ಮೂರು ಹೆಸರನ್ನು ಅಂತಿಮಗೊಳಿಸಿತು.

ಆಫ್ರಿಕಾದ ಸವ್ಯಸಾಚಿ
ಜಾಕ್‌ ಕ್ಯಾಲಿಸ್‌ ಜಾಗತಿಕ ಕ್ರಿಕೆಟ್‌ ಕಂಡ ಶ್ರೇಷ್ಠ ಆಲ್‌ರೌಂಡರ್‌ ಆಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 13,289 ರನ್‌, ಏಕದಿನದಲ್ಲಿ 11,379 ರನ್‌ ಸಂಪಾದಿಸಿದ್ದಾರೆ.

ಎರಡೂ ಮಾದರಿಗಳಲ್ಲಿ ಕ್ರಮವಾಗಿ 292 ಹಾಗೂ 273 ವಿಕೆಟ್‌ ಹಾರಿಸಿದ್ದಾರೆ. ಟೆಸ್ಟ್‌ಗಳಲ್ಲಿ 23 ಸಲ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದು, 45 ಶತಕ ಬಾರಿಸಿದ್ದಾರೆ.

ವಿಶ್ವಕಪ್‌ ಸಾಧಕಿ
41 ವರ್ಷದ ಲೀಸಾ ಸ್ತಾಲೇಕರ್‌ ಪುಣೆ ಮೂಲದವರಾಗಿದ್ದು, ಆಸ್ಟ್ರೇಲಿಯದ ಮಾಜಿ ಆಟಗಾರ್ತಿಯಾಗಿದ್ದಾರೆ. 2005 ಮತ್ತು 2013ರ ಏಕದಿನ ವಿಶ್ವಕಪ್‌ ಹಾಗೂ 2010 ಮತ್ತು 2012ರ ಟಿ20 ವಿಶ್ವಕಪ್‌ ವಿಜೇತ ತಂಡದ ಸದಸ್ಯೆಯೆಂಬುದು ಇವರ ಪಾಲಿನ ಹೆಗ್ಗಳಿಕೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಮತ್ತು ಸಾವಿರ ರನ್‌ ಡಬಲ್ಸ್‌ ಸಾಧಿಸಿದ ಮೊದಲ ಆಟಗಾರ್ತಿ ಎಂಬುದು ಲೀಸಾ ಪಾಲಿನ ಮತ್ತೊಂದು ಸಾಧನೆ.

ಮಾಜಿ ಪಾಕ್‌ ನಾಯಕ
1969-1985ರ ಅವಧಿಯಲ್ಲಿ ಪಾಕಿಸ್ಥಾನದ ಟೆಸ್ಟ್‌ ತಂಡ ಕಂಡ ಶ್ರೇಷ್ಠ ಆಟಗಾರರಲ್ಲಿ ಜಹೀರ್‌ ಅಬ್ಟಾಸ್‌ ಅವರಿಗೆ ವಿಶಿಷ್ಟ ಸ್ಥಾನವಿದೆ. 78 ಟೆಸ್ಟ್‌ ಆಡಿದ್ದ ಅಬ್ಟಾಸ್‌ 12 ಶತಕಗಳ ನೆರವಿನೊಂದಿಗೆ 5,062 ರನ್‌ ಒಟ್ಟುಗೂಡಿಸಿದ್ದಾರೆ. 62 ಏಕ ದಿನ ಪಂದ್ಯಗಳಿಂದ 2,572 ರನ್‌ ಬಾರಿಸಿದ್ದಾರೆ. ಕ್ರಮವಾಗಿ 12 ಮತ್ತು 7 ಶತಕ ಬಾರಿಸಿದ ಜಹೀರ್‌ ಅಬ್ಟಾಸ್‌ ಮಾಜಿ ನಾಯಕರೂ ಹೌದು.

ಐಸಿಸಿ ಹಾಲ್‌ ಆಫ್‌ ಫೇಮ್‌ ಪ್ರಶಸ್ತಿಯನ್ನು 2009ರಿಂದ ನೀಡಲು ಆರಂಭಿಸಲಾಗಿತ್ತು. ಸುನೀಲ್‌ ಗಾವಸ್ಕರ್‌, ಬಿಷನ್‌ ಸಿಂಗ್‌ ಬೇಡಿ, ಕಪಿಲ್‌ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌ ದ್ರಾವಿಡ್‌ ಮತ್ತು ಸಚಿನ್‌ ತೆಂಡುಲ್ಕರ್‌ ಈ ಗೌರವಕ್ಕೆ ಪಾತ್ರರಾದ ಭಾರತದ ಕ್ರಿಕೆಟಿಗರಾಗಿದ್ದಾರೆ.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.