ಮೇರಿ ವಿರುದ್ಧ ನೆಲಕಚ್ಚಿದ ಜರೀನ್‌


Team Udayavani, Dec 29, 2019, 12:41 AM IST

merry

ಹೊಸದಿಲ್ಲಿ: ಆರು ಬಾರಿಯ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ ಮೇರಿ ಕೋಮ್‌ “ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್‌ ಅರ್ಹತಾ ಟ್ರಯಲ್ಸ್‌ ಫೈನಲ್‌’ನಲ್ಲಿ ನಿಖತ್‌ ಜರೀನ್‌ ಅವರನ್ನು ಭರ್ಜರಿ ಯಾಗಿ ಮಣಿಸಿದ್ದಾರೆ. ಇದರೊಂದಿಗೆ ಭಾರತ ತಂಡ ಚೀನದಲ್ಲಿ ನಡೆಯುವ ಒಲಿಂಪಿಕ್ಸ್‌ ಅರ್ಹತಾ ಕೂಟಕ್ಕೆ ಅರ್ಹತೆ ಪಡೆದಿದೆ.

ಶನಿವಾರ ಇಲ್ಲಿನ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ನಡೆದ 51 ಕೆಜಿ ವಿಭಾಗದ ಫೈನಲ್‌ ಪಂದ್ಯದಲ್ಲಿ ಮೇರಿ ತಮ್ಮ ಎದುರಾಳಿ ನಿಖತ್‌ ವಿರುದ್ಧ 9-1 ಅಂತರದ ಅಧಿಕಾರಯುತ ಜಯ ಸಾಧಿಸಿದರು.

ಈ ಕೂಟಕ್ಕೂ ಮೊದಲು ಒಲಿಂಪಿಕ್ಸ್‌ ಅರ್ಹತಾ ಕೂಟದ 51 ಕೆಜಿ ವಿಭಾಗದಲ್ಲಿ ಮೇರಿ ಕೋಮ್‌ ಅವರನ್ನು ಭಾರತೀಯ ಬಾಕ್ಸಿಂಗ್‌ ಸಂಸ್ಥೆ ನೇರ ಆಯ್ಕೆ ಮಾಡಿದ್ದಕ್ಕೆ ನಿಖತ್‌ ಜರೀನ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮುಂದುವರಿದ ಕಿತ್ತಾಟ
ಆದರೆ ಫೈನಲ್‌ ಪಂದ್ಯ ಮುಗಿ ದರೂ ಮೇರಿ-ಜರೀನ್‌ ನಡುವೆ ಕಿತ್ತಾಟವೇನೂ ಕೊನೆಗೊಂಡಿಲ್ಲ. “ಫೈನಲ್‌ ಪಂದ್ಯದಲ್ಲಿ ನನಗೆ ತುಂಬಾ ನೋವಾಗಿದೆ. ಮೇರಿ ಬಾಕ್ಸಿಂಗ್‌ ರಿಂಗ್‌ನಲ್ಲಿ ಕೆಟ್ಟ ಪದಗಳಿಂದ ನನ್ನನ್ನು ಹೀಯಾಳಿಸಿದ್ದಾರೆ. ಇದು ಓರ್ವ ಪ್ರತಿಷ್ಠಿತ ಬಾಕ್ಸರ್‌ಗೆ ಶೋಭೆ ತರುವುದಿಲ್ಲ’ ಎಂದು ನಿಖತ್‌ ಜರೀನ್‌ ಹೇಳಿದ್ದಾರೆ.

“ಫ‌ಲಿತಾಂಶ ಪ್ರಕಟಗೊಂಡ ಬಳಿಕ ನಾನು ಕೈ ಕುಲುಕಲು ಬಂದರೂ ಮೇರಿ ಕೋಮ್‌ ಇದಕ್ಕೆ ಸ್ಪಂದಿಸಲಿಲ್ಲ. ರಿಂಗ್‌ ಒಳಗೂ ಅವರು ಅಸಭ್ಯ ಪದಗಳನ್ನು ಬಳಸಿದರು. ಅವರ ಈ ವರ್ತನೆಯಿಂದ ನನಗೆ ನೋವಾಗಿದೆ’ ಎಂದರು.

“ಈ ಕುರಿತು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಯಾವುದೇ
ಅಪವಾದವನ್ನು ಹೊರಲು ನಾನು ಸಿದ್ಧಳಿಲ್ಲ. ರಿಂಗ್‌ನಲ್ಲಿ ಏನು ಸಂಭವಿ ಸಿದೆ ಎಂಬುದನ್ನು ಎಲ್ಲರೂ ನೋಡಿ ದ್ದಾರೆ. ಇದುವರೆಗಿನ ನನ್ನ ಬಾಕ್ಸಿಂಗ್‌ ಪಯಣದಲ್ಲಿ ಒಂದೂ ಕಪ್ಪು ಚುಕ್ಕಿ ಅಂಟಿಕೊಂಡಿಲ್ಲ. ಹೀಗೆಯೇ ಮುಂದುವರಿಯುವುದು ನನ್ನ ಗುರಿ’ ಎಂಬುದು ಮೇರಿ ಹೇಳಿಕೆ.

ಸಾಕ್ಷಿ, ಕೌರ್‌, ಲವಿÉನಾ ಜಯ
57 ಕೆಜಿ ವಿಭಾಗದಲ್ಲಿ ಸೋನಿಯಾ ಲಾಥರ್‌ ಅವರನ್ನು ಸಾಕ್ಷಿ ಚೌಧರಿ ಪರಾಭವಗೊಳಿಸಿದರು. 60 ಕೆಜಿ ಸ್ಪರ್ಧೆಯಲ್ಲಿ ಎಲ್‌. ಸರಿತಾದೇವಿ ಅವರಿಗೆ ಸಿಮ್ರನ್‌ಜಿತ್‌ ಕೌರ್‌ ಆಘಾತವಿಕ್ಕಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.