ಐಪಿಎಲ್ ಆರಂಭಕ್ಕೂ ಮೊದಲೇ ಗುಜರಾತ್ ಟೈಟನ್ಸ್ ಗೆ ಶಾಕ್ ನೀಡಿದ ಇಂಗ್ಲೆಂಡ್ ಆಟಗಾರ!


Team Udayavani, Mar 1, 2022, 9:05 AM IST

ಐಪಿಎಲ್ ಆರಂಭಕ್ಕೂ ಮೊದಲೇ ಗುಜರಾತ್ ಟೈಟನ್ಸ್ ಗೆ ಶಾಕ್ ನೀಡಿದ ಇಂಗ್ಲೆಂಡ್ ಆಟಗಾರ!

ಮುಂಬೈ: ಹತ್ತು ತಂಡಗಳೊಂದಿಗೆ ಹೊಸ ಮಾದರಿಯಲ್ಲಿ ಈ ಬಾರಿ ಐಪಿಎಲ್ ನಡೆಯಲಿದೆ. ಮಾರ್ಚ್ 26ರಿಂದ ಆರಂಭವಾಗಲಿರುವ ವರ್ಣರಂಜಿತ ಕೂಟಕ್ಕೆ ಬಿಸಿಸಿಐ ಸಿದ್ದತೆ ನಡೆಸುತ್ತಿದೆ. ತಂಡಗಳೂ ತಮ್ಮ ತಯಾರಿಯಲ್ಲಿ ತೊಡಗಿದೆ. ಈ ಮಧ್ಯೆ ಹೊಸ ತಂಡವಾದ ಗುಜರಾತ್ ಟೈಟನ್ಸ್ ನ ಆರಂಭಿಕ ಆಟಗಾರ ಜೇಸನ್ ರಾಯ್ ಐಪಿಎಲ್ ನಿಂದ ಹಿಂದೆ ಸರಿದಿದ್ದಾರೆ.

ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಐಪಿಎಲ್ 2022 ರಿಂದ ಟೂರ್ನಮೆಂಟ್ ಬಬಲ್‌ ನಲ್ಲಿ ಹೆಚ್ಚು ಅವಧಿಯವರೆಗೆ ಉಳಿಯುವ ಸವಾಲನ್ನು ಉಲ್ಲೇಖಿಸಿ ಹಿಂದೆ ಸರಿದಿದ್ದಾರೆ. ಗುಜರಾತ್ ಟೈಟಾನ್ಸ್‌ ಫ್ರಾಂಚೈಸಿಯು ಜೇಸನ್ ರಾಯ್ ಅವರನ್ನು ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಗೆ ಖರೀದಿಸಿತ್ತು. ರಾಯ್ ಬದಲಿಗೆ ಯಾವ ಆಟಗಾರನನ್ನೂ ಇದುವರೆಗೆ ಹೆಸರಿಸಲಾಗಿಲ್ಲ.

ಜೇಸನ್ ರಾಯ್ ಇತ್ತೀಚೆಗೆ ಪಿಎಸ್‌ಎಲ್ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದನ್ನೂ ಬಯೋಸೆಕ್ಯೂರ್ ಬಬಲ್‌ ನಲ್ಲಿಯೂ ಆಡಲಾಯಿತು. ಪಿಎಸ್ ಎಲ್ ನಲ್ಲಿ ಜೇಸನ್ ರಾಯ್ ಕೇವಲ ಆರು ಪಂದ್ಯಗಳನ್ನು ಆಡಿದ್ದರೂ, ಅವರು ಪಂದ್ಯಾವಳಿಯಲ್ಲಿ ಅಗ್ರ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದರು. ಕ್ವೆಟ್ಟಾ ಗ್ಲಾಡಿಯೇಟರ್ಸ್‌ ಪರ ರಾಯ್ ಅವರು 170.22 ಸ್ಟ್ರೈಕ್ ರೇಟ್ ನಲ್ಲಿ 50.50 ಸರಾಸರಿಯಲ್ಲಿ 303 ರನ್ ಗಳಿಸಿದರು.

ಇದನ್ನೂ ಓದಿ:ಕಾರು ಅಪಘಾತ: ವೈರಲ್ ಹಾಡು ‘ಕಚಾ ಬಾದಮ್’ ಸಿಂಗರ್ ಭುವನ್ ಬಡ್ಯಾಕರ್ ಆಸ್ಪತ್ರೆಗೆ ದಾಖಲು

ಜೇಸನ್ ರಾಯ್ ಈ ಹಿಂದೆಯೂ ಐಪಿಎಲ್ ನಿಂದ ಹಿಂದೆ ಸರಿದಿದ್ದರು. 2020ರಲ್ಲಿ 1.5 ಕೋಟಿ ರೂ ಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಳಯ ಸೇರಿದ್ದ ರಾಯ್ ವೈಯಕ್ತಿಕ ಕಾರಣ ನೀಡಿ ಕೂಟದಿಂದ ಹಿಂದೆ ಸರಿದಿದ್ದರು.

ಗುಜರಾತ್ ಟೈಟಾನ್ಸ್ ತಂಡ: ಹಾರ್ದಿಕ್ ಪಾಂಡ್ಯ , ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.