ಡಿಆರ್ಎಸ್ಗೆ ಮನವಿ: ಐಸಿಸಿ ನಿಯಮ ಉಲ್ಲಂಘಿಸಿದ ಧೋನಿ?
Team Udayavani, Dec 12, 2017, 7:35 AM IST
ನಾಗ್ಪುರ: ಭಾನುವಾರ ಭಾರತ ತಂಡ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದು ಈಗ ನೆನಪಿನ ಪುಟಗಳನ್ನು ಸೇರಿದೆ. ಆದರೆ ಈ ಪಂದ್ಯದಲ್ಲಿ ಧೋನಿ ಡಿಆರ್ಎಸ್ಗೆ ಮನವಿ ಮಾಡಿದ್ದು ಮಾತ್ರ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಭಾರತ ಬ್ಯಾಟಿಂಗ್ ವೇಳೆ 33ನೇ ಓವರ್ನಲ್ಲಿ ಬುಮ್ರಾ ಎಲ್ಬಿಗೆ ಔಟಾಗಿದ್ದರು. ಆಗ ಮತ್ತೂಂದು ತುದಿಯಲ್ಲಿದ್ದ ಧೋನಿ ತೀರ್ಪು ಮರು ಪರಿಶೀಲನೆಗೆ ಮನವಿ ಮಾಡಿದರು. ಆ ವೇಳೆ ಬುಮ್ರಾ ಔಟಲ್ಲ ಎಂದು ತೀರ್ಪು ಬಂತು. ಇಲ್ಲಿನ ಪ್ರಶ್ನೆಯೆಂದರೆ ಡಿಆರ್ಎಸ್ಗೆ ಸಂಬಂಧಪಟ್ಟ ಬ್ಯಾಟ್ಸ್ಮನ್ ಮಾತ್ರ ಮನವಿ ಸಲ್ಲಿಸಬೇಕು, ನಾನ್ಸ್ಟ್ರೈಕ್ನಲ್ಲಿರುವ ಬ್ಯಾಟ್ಸ್ಮನ್ಗೆ ಈ ಅಧಿಕಾರವಿಲ್ಲ. ಆದ್ದರಿಂದ ಧೋನಿ ಐಸಿಸಿ ನಿಯಮ ಉಲ್ಲಂಘಿಸಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…