INDvENG; ನಾಲ್ಕನೇ ಟೆಸ್ಟ್ ಪಂದ್ಯಕ್ಕಿಲ್ಲ ಟೀಂ ಇಂಡಿಯಾದ ಸ್ಟಾರ್ ಆಟಗಾರ


Team Udayavani, Feb 19, 2024, 12:29 PM IST

Jasprit Bumrah likely to be rested for Ranchi test

ರಾಂಚಿ: ಪ್ರವಾಸಿ ಇಂಗ್ಲಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1ರಿಂದ ಮುನ್ನಡೆಯಲ್ಲಿದೆ. ಹೈದರಾಬಾದ್ ಪಂದ್ಯ ಸೋಲನುಭವಿಸಿದ್ದ ರೋಹಿತ್ ಬಳಗ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಸರಣಿಯ ನಾಲ್ಕನೇ ಪಂದ್ಯವು ಫೆ.23ರಿಂದ ರಾಂಚಿಯಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕೆ ತಂಡದಲ್ಲಿ ಮಹತ್ವದ ಬದಲಾವಣೆಗೆ ಮ್ಯಾನೇಜ್ ಮೆಂಟ್ ಮುಂದಾಗಿದೆ.

ನಡೆಯುತ್ತಿರುವ ಇಂಗ್ಲೆಂಡ್ ಸರಣಿಯ ಮೂರನೇ ಟೆಸ್ಟ್‌ಗೆ ವಿಶ್ರಾಂತಿ ಪಡೆಯಬೇಕಿದ್ದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಇದೀಗ ರಾಂಚಿಯಲ್ಲಿ ನಡೆಯಲಿರುವ ಮುಂದಿನ ಟೆಸ್ಟ್‌ ನಿಂದ ಹೊರಗುಳಿಯಲು ಅನುಮತಿಸಲಾಗಿದೆ. ಅವರು ಧರ್ಮಶಾಲಾದಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಆಡುತ್ತಾರೆಯೇ ಎಂಬುದು ನಂತರದ ನಿರ್ಧಾರವಾಗಲಿದೆ. ಅದುಫೆಬ್ರವರಿ 23 ರಂದು ಪ್ರಾರಂಭವಾಗುವ ನಾಲ್ಕನೇ ಟೆಸ್ಟ್ ಫಲಿತಾಂಶವನ್ನು ಅವಲಂಬಿಸಿರುತ್ತದೆ ಎಂದು ಕ್ರಿಕ್ ಬಜ್ ವರದಿ ಮಾಡಿದೆ.

ಭಾರತ ತಂಡವು ಮಂಗಳವಾರ (ಫೆಬ್ರವರಿ 20) ರಾಜ್‌ ಕೋಟ್‌ ನಿಂದ ಹೊರಡಲಿದೆ. ಬುಮ್ರಾ ತಂಡದೊಂದಿಗೆ ರಾಂಚಿಗೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಅವರು ಬಹುಶಃ ಸೋಮವಾರದಂದು ರಾಜಕೋಟ್‌ ನಿಂದ ನಾಲ್ಕು ಗಂಟೆಗಳ ಪ್ರಯಾಣದ ಅಹಮದಾಬಾದ್‌ಗೆ ಚಾಲನೆ ಮಾಡುತ್ತಾರೆ. ಬೇರೆ ಯಾವುದೇ ಆಟಗಾರ ಮುಂದಿನ ಟೆಸ್ಟ್‌ ನಿಂದ ಹೊರಗುಳಿದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ವರದಿ ತಿಳಿಸಿದೆ.

ಬುಮ್ರಾಗೆ ವಿಶ್ರಾಂತಿ ನೀಡುವ ನಿರ್ಧಾರವು ಭಾರತ ತಂಡದ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿದೆ. ಸರಣಿಯ ಪ್ರಮುಖ ವಿಕೆಟ್ ಟೇಕರ್ ಬುಮ್ರಾ (13.64 ಸರಾಸರಿಯಲ್ಲಿ 17 ವಿಕೆಟ್), ಇದುವರೆಗಿನ ಮೂರು ಪಂದ್ಯಗಳಲ್ಲಿ ಈಗಾಗಲೇ 80.5 ಓವರ್‌ಗಳನ್ನು ಎಸೆದಿದ್ದಾರೆ.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.