Team India: ಫಿಟ್ ಆಗಿದ್ದಾರೆ ವೇಗಿ; ಟೀಂ ಇಂಡಿಯಾಗೆ ಶುಭ ಸಂದೇಶ ನೀಡಿದ ಬುಮ್ರಾ


Team Udayavani, Jul 18, 2023, 12:16 PM IST

Team India: ಫಿಟ್ ಆಗಿದ್ದಾರೆ ವೇಗಿ; ಟೀಂ ಇಂಡಿಯಾಗೆ ಶುಭ ಸಂದೇಶ ನೀಡಿದ ಬುಮ್ರಾ

ಬೆಂಗಳೂರು: ಟೀಂ ಇಂಡಿಯಾದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಹಲವು ಸಮಯದಿಂದ ಕ್ರಿಕೆಟ್ ನಿಂದ ದೂರವಿದ್ದಾರೆ. ಬೆನ್ನು ನೋವಿನ ಕಾರಣದಿಂದ ತಂಡದಿಂದ ಬಿದ್ದ ಬುಮ್ರಾ ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿ (ಎನ್ ಸಿಎ) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರ್ಷ ತವರಿನಲ್ಲಿ ನಡೆಯುವ ಏಕದಿನ ವಿಶ್ವಕಪ್ ಗೆ ತಯಾರಿ ನಡೆಸುತ್ತಿರುವ ಭಾರತ ತಂಡವು ಬುಮ್ರಾ ಅವರ ಪುನರಾಗಮನ ಬಯಸಿದೆ. ಇದೇ ವೇಳೆ ಬುಮ್ರಾ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.

ಎನ್ ಸಿಎ ಯಲ್ಲಿರುವ ಬುಮ್ರಾ ಇದೀಗ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಬೌಲಿಂಗ್ ಮಾಡುವುದನ್ನು ನೋಡಬಹುದು.

ಬುಮ್ರಾ ಅವರು ಸದ್ಯ ಚೇತರಿಸಿಕೊಂಡಿದ್ದು, ಎನ್ ಸಿಎಯಲ್ಲಿ ದಿನಕ್ಕೆ 8ರಿಂದ 10 ಓವರ್ ಬೌಲಿಂಗ್ ಮಾಡುತ್ತಿದ್ದಾರೆಂದು ಕೆಲ ದಿನಗಳ ಹಿಂದೆ ಕ್ರಿಕ್ ಬಜ್ ವರದಿ ಮಾಡಿತ್ತು. “ಬುಮ್ರಾ ಐರ್ಲೆಂಡ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಿದೆ. ಭಾರತದ ಮುಂಚೂಣಿಯ ಬೌಲರ್ ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರಗತಿಯನ್ನು ತೋರಿದ್ದಾರೆ. ಶ್ರೇಯಸ್ ಅಯ್ಯರ್ ಲಭ್ಯತೆಯ ಯಾವುದೇ ಗ್ಯಾರಂಟಿ ಇಲ್ಲ, ಆದರೆ ಕೆ ಎಲ್ ರಾಹುಲ್ ಐರ್ಲೆಂಡ್ ಸರಣಿಯಲ್ಲಿ ಮಾತ್ರವಲ್ಲದೆ ಏಷ್ಯಾ ಕಪ್ 2023 ನಲ್ಲಿಯೂ ಕಾಣಿಸಿಕೊಳ್ಳುವ ಅವಕಾಶವಿಲ್ಲ. ರಾಹುಲ್ ಪ್ರಸ್ತುತ ಎನ್ ಸಿಎ ಯಲ್ಲಿ ರಿಹ್ಯಾಬ್‌ ಗೆ ಒಳಗಾಗುತ್ತಿದ್ದಾರೆ. ಅವರು ಇನ್ನಷ್ಟೇ ಬ್ಯಾಟಿಂಗ್ ಆರಂಭಿಸಬೇಕಿದೆ” ಎಂದು ಕೆಲ ದಿನದ ಹಿಂದೆ ಕ್ರಿಕ್‌ ಬಜ್ ವರದಿ ಉಲ್ಲೇಖಿಸಿದೆ.

ಸದ್ಯ ಕೆಎಲ್ ರಾಹುಲ್ ಅವರು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಆದರೆ ಅವರು ಸಂಪೂರ್ಣ ಫಿಟ್ ಆಗಿ ತಂಡ ಸೇರಲು ತಡವಾಗಬಹುದು. ವಿಶ್ವಕಪ್ ಗಿಂತ ಮೊದಲಿನ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಕನ್ನಡಿಗ ತಂಡ ಸೇರಬಹುದು

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.